AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar Assembly Election 2023 Winner: ಕಾಂಗ್ರೆಸ್​​ ಅಭ್ಯರ್ಥಿ ಕೋತೂರು.ಜಿ. ಮಂಜುನಾಥ ಭರ್ಜರಿ ಗೆಲುವು, ವರ್ತೂರ್ ಪ್ರಕಾಶ್ ಸೋಲು

Kolar Assembly Election Result 2023 Winner : ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಕೋತೂರು.ಜಿ. ಮಂಜುನಾಥ, ಬಿಜೆಪಿ ಅಭ್ಯರ್ಥಿ ಆರ್ವರ್ತೂರು ಪ್ರಕಾಶ್ ಅವರನ್ನು ಹಿಂದಿಕ್ಕಿ ಭಾರೀ ಮನ್ನಡೆಯಲ್ಲಿ ಗೆಲುವು ಸಾಧಿಸಿದ್ದಾರೆ. ಈಬಾರಿ ಆವರ್ತೂರ್ ಪ್ರಕಾಶ್​ ಬಿಜೆಪಿ ಸೇರ್ಪಡೆಯಾಗಿದ್ದು, ಗೆಲವಿನ ನಿರೀಕ್ಷೆಯಲ್ಲಿದ್ದರು, ಆದರೆ ಇವರ ಸೋಲು ಬಿಜೆಪಿಗೆ ಶಾಕ್​ ನೀಡಿದೆ.

Kolar Assembly Election 2023 Winner: ಕಾಂಗ್ರೆಸ್​​ ಅಭ್ಯರ್ಥಿ ಕೋತೂರು.ಜಿ. ಮಂಜುನಾಥ ಭರ್ಜರಿ ಗೆಲುವು, ವರ್ತೂರ್ ಪ್ರಕಾಶ್ ಸೋಲು
ಅಕ್ಷತಾ ವರ್ಕಾಡಿ
|

Updated on:May 13, 2023 | 4:42 PM

Share

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ (Kolar Assembly Constituency) ಕಾಂಗ್ರೆಸ್​​ ಅಭ್ಯರ್ಥಿ ಕೋತೂರು.ಜಿ. ಮಂಜುನಾಥ ಭಾರೀ ಮನ್ನಡೆಯಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಆರ್ವರ್ತೂರು ಪ್ರಕಾಶ್ ಹಾಗೂ ಜೆಡಿಎಸ್​​​​​​​ ಆಭ್ಯರ್ಥಿ ಸಿಎಂಆರ್ ಶ್ರೀನಾಥ್ ಸೋಲು ಅನುಭವಿಸಿದ್ದಾರೆ.

ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಪ್ರಾಬಲ್ಯ ಈ ಕ್ಷೇತ್ರದಲ್ಲಿದೆಯಾದರೂ, ಕಾಂಗ್ರೆಸ್‌ನಲ್ಲಿನ ಸಂಘಟಿತ ಶ್ರಮದ ಕೊರತೆ, ಒಳಜಗಳದಿಂದ ಗೆಲುವು ಸಾದಿಸಲು ಹಲವು ವರ್ಷಗಳಿಂದ ಸಾಧ್ಯವಾಗಿಲ್ಲ, ಕಾಂಗ್ರೇಸ್​ ಅಧಿಕಾರ ಕಳೆದುಕೊಂಡು 20 ವರ್ಷಗಳಾಗಿದೆ. ಇದೀಗಾ 20 ವರ್ಷಗಳ ನಂತರ ಕಾಂಗ್ರೆಸ್​​​ ಗೆಲುವು ಸಾಧಿಸಿದೆ. ಇನ್ನು ಜೆಡಿಎಸ್​ ಪಕ್ಷವೂ ಕಳೆದ ಬಾರಿ ಅಧಿಕಾರ ಪಡೆಯಿತಾದರೂ ಅದು ಕಾಂಗ್ರೇಸ್​ ಪಾಲಾಗಿ ಹೋಗಿದೆ, ಇನ್ನು ಎರಡು ಬಾರಿ ಪಕ್ಷೇತರ ಅಭ್ಯರ್ಥಿ ವರ್ತೂರ್ ಪ್ರಕಾಶ್​ ಜಯಗಳಿಸುವ ಮೂಲಕ ಕ್ಷೇತ್ರದಲ್ಲಿ ತಮ್ಮದೇ ಪ್ರಾಬಲ್ಯ ಬೆಳೆಸಿಕೊಂಡಿದ್ದಾರೆ. ಈಬಾರಿ ಆವರ್ತೂರ್ ಪ್ರಕಾಶ್​ ಬಿಜೆಪಿ ಸೇರ್ಪಡೆಯಾಗಿದ್ದು, ಗೆಲವಿನ ನಿರೀಕ್ಷೆಯಲ್ಲಿದ್ದರು, ಆದರೆ ಇವರ ಸೋಲು ಪಕ್ಷಕ್ಕೆ ಶಾಕ್​ ನೀಡಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

Published On - 4:15 pm, Sat, 13 May 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ