AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar Assembly Election 2023 Winner: ಕಾಂಗ್ರೆಸ್​​ ಅಭ್ಯರ್ಥಿ ಕೋತೂರು.ಜಿ. ಮಂಜುನಾಥ ಭರ್ಜರಿ ಗೆಲುವು, ವರ್ತೂರ್ ಪ್ರಕಾಶ್ ಸೋಲು

Kolar Assembly Election Result 2023 Winner : ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಕೋತೂರು.ಜಿ. ಮಂಜುನಾಥ, ಬಿಜೆಪಿ ಅಭ್ಯರ್ಥಿ ಆರ್ವರ್ತೂರು ಪ್ರಕಾಶ್ ಅವರನ್ನು ಹಿಂದಿಕ್ಕಿ ಭಾರೀ ಮನ್ನಡೆಯಲ್ಲಿ ಗೆಲುವು ಸಾಧಿಸಿದ್ದಾರೆ. ಈಬಾರಿ ಆವರ್ತೂರ್ ಪ್ರಕಾಶ್​ ಬಿಜೆಪಿ ಸೇರ್ಪಡೆಯಾಗಿದ್ದು, ಗೆಲವಿನ ನಿರೀಕ್ಷೆಯಲ್ಲಿದ್ದರು, ಆದರೆ ಇವರ ಸೋಲು ಬಿಜೆಪಿಗೆ ಶಾಕ್​ ನೀಡಿದೆ.

Kolar Assembly Election 2023 Winner: ಕಾಂಗ್ರೆಸ್​​ ಅಭ್ಯರ್ಥಿ ಕೋತೂರು.ಜಿ. ಮಂಜುನಾಥ ಭರ್ಜರಿ ಗೆಲುವು, ವರ್ತೂರ್ ಪ್ರಕಾಶ್ ಸೋಲು
ಅಕ್ಷತಾ ವರ್ಕಾಡಿ
|

Updated on:May 13, 2023 | 4:42 PM

Share

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ (Kolar Assembly Constituency) ಕಾಂಗ್ರೆಸ್​​ ಅಭ್ಯರ್ಥಿ ಕೋತೂರು.ಜಿ. ಮಂಜುನಾಥ ಭಾರೀ ಮನ್ನಡೆಯಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಆರ್ವರ್ತೂರು ಪ್ರಕಾಶ್ ಹಾಗೂ ಜೆಡಿಎಸ್​​​​​​​ ಆಭ್ಯರ್ಥಿ ಸಿಎಂಆರ್ ಶ್ರೀನಾಥ್ ಸೋಲು ಅನುಭವಿಸಿದ್ದಾರೆ.

ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಪ್ರಾಬಲ್ಯ ಈ ಕ್ಷೇತ್ರದಲ್ಲಿದೆಯಾದರೂ, ಕಾಂಗ್ರೆಸ್‌ನಲ್ಲಿನ ಸಂಘಟಿತ ಶ್ರಮದ ಕೊರತೆ, ಒಳಜಗಳದಿಂದ ಗೆಲುವು ಸಾದಿಸಲು ಹಲವು ವರ್ಷಗಳಿಂದ ಸಾಧ್ಯವಾಗಿಲ್ಲ, ಕಾಂಗ್ರೇಸ್​ ಅಧಿಕಾರ ಕಳೆದುಕೊಂಡು 20 ವರ್ಷಗಳಾಗಿದೆ. ಇದೀಗಾ 20 ವರ್ಷಗಳ ನಂತರ ಕಾಂಗ್ರೆಸ್​​​ ಗೆಲುವು ಸಾಧಿಸಿದೆ. ಇನ್ನು ಜೆಡಿಎಸ್​ ಪಕ್ಷವೂ ಕಳೆದ ಬಾರಿ ಅಧಿಕಾರ ಪಡೆಯಿತಾದರೂ ಅದು ಕಾಂಗ್ರೇಸ್​ ಪಾಲಾಗಿ ಹೋಗಿದೆ, ಇನ್ನು ಎರಡು ಬಾರಿ ಪಕ್ಷೇತರ ಅಭ್ಯರ್ಥಿ ವರ್ತೂರ್ ಪ್ರಕಾಶ್​ ಜಯಗಳಿಸುವ ಮೂಲಕ ಕ್ಷೇತ್ರದಲ್ಲಿ ತಮ್ಮದೇ ಪ್ರಾಬಲ್ಯ ಬೆಳೆಸಿಕೊಂಡಿದ್ದಾರೆ. ಈಬಾರಿ ಆವರ್ತೂರ್ ಪ್ರಕಾಶ್​ ಬಿಜೆಪಿ ಸೇರ್ಪಡೆಯಾಗಿದ್ದು, ಗೆಲವಿನ ನಿರೀಕ್ಷೆಯಲ್ಲಿದ್ದರು, ಆದರೆ ಇವರ ಸೋಲು ಪಕ್ಷಕ್ಕೆ ಶಾಕ್​ ನೀಡಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

Published On - 4:15 pm, Sat, 13 May 23

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?