AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar Assembly Election 2023 Winner: ಕಾಂಗ್ರೆಸ್​​ ಅಭ್ಯರ್ಥಿ ಕೋತೂರು.ಜಿ. ಮಂಜುನಾಥ ಭರ್ಜರಿ ಗೆಲುವು, ವರ್ತೂರ್ ಪ್ರಕಾಶ್ ಸೋಲು

Kolar Assembly Election Result 2023 Winner : ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಕೋತೂರು.ಜಿ. ಮಂಜುನಾಥ, ಬಿಜೆಪಿ ಅಭ್ಯರ್ಥಿ ಆರ್ವರ್ತೂರು ಪ್ರಕಾಶ್ ಅವರನ್ನು ಹಿಂದಿಕ್ಕಿ ಭಾರೀ ಮನ್ನಡೆಯಲ್ಲಿ ಗೆಲುವು ಸಾಧಿಸಿದ್ದಾರೆ. ಈಬಾರಿ ಆವರ್ತೂರ್ ಪ್ರಕಾಶ್​ ಬಿಜೆಪಿ ಸೇರ್ಪಡೆಯಾಗಿದ್ದು, ಗೆಲವಿನ ನಿರೀಕ್ಷೆಯಲ್ಲಿದ್ದರು, ಆದರೆ ಇವರ ಸೋಲು ಬಿಜೆಪಿಗೆ ಶಾಕ್​ ನೀಡಿದೆ.

Kolar Assembly Election 2023 Winner: ಕಾಂಗ್ರೆಸ್​​ ಅಭ್ಯರ್ಥಿ ಕೋತೂರು.ಜಿ. ಮಂಜುನಾಥ ಭರ್ಜರಿ ಗೆಲುವು, ವರ್ತೂರ್ ಪ್ರಕಾಶ್ ಸೋಲು
Follow us
ಅಕ್ಷತಾ ವರ್ಕಾಡಿ
|

Updated on:May 13, 2023 | 4:42 PM

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ (Kolar Assembly Constituency) ಕಾಂಗ್ರೆಸ್​​ ಅಭ್ಯರ್ಥಿ ಕೋತೂರು.ಜಿ. ಮಂಜುನಾಥ ಭಾರೀ ಮನ್ನಡೆಯಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಆರ್ವರ್ತೂರು ಪ್ರಕಾಶ್ ಹಾಗೂ ಜೆಡಿಎಸ್​​​​​​​ ಆಭ್ಯರ್ಥಿ ಸಿಎಂಆರ್ ಶ್ರೀನಾಥ್ ಸೋಲು ಅನುಭವಿಸಿದ್ದಾರೆ.

ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಪ್ರಾಬಲ್ಯ ಈ ಕ್ಷೇತ್ರದಲ್ಲಿದೆಯಾದರೂ, ಕಾಂಗ್ರೆಸ್‌ನಲ್ಲಿನ ಸಂಘಟಿತ ಶ್ರಮದ ಕೊರತೆ, ಒಳಜಗಳದಿಂದ ಗೆಲುವು ಸಾದಿಸಲು ಹಲವು ವರ್ಷಗಳಿಂದ ಸಾಧ್ಯವಾಗಿಲ್ಲ, ಕಾಂಗ್ರೇಸ್​ ಅಧಿಕಾರ ಕಳೆದುಕೊಂಡು 20 ವರ್ಷಗಳಾಗಿದೆ. ಇದೀಗಾ 20 ವರ್ಷಗಳ ನಂತರ ಕಾಂಗ್ರೆಸ್​​​ ಗೆಲುವು ಸಾಧಿಸಿದೆ. ಇನ್ನು ಜೆಡಿಎಸ್​ ಪಕ್ಷವೂ ಕಳೆದ ಬಾರಿ ಅಧಿಕಾರ ಪಡೆಯಿತಾದರೂ ಅದು ಕಾಂಗ್ರೇಸ್​ ಪಾಲಾಗಿ ಹೋಗಿದೆ, ಇನ್ನು ಎರಡು ಬಾರಿ ಪಕ್ಷೇತರ ಅಭ್ಯರ್ಥಿ ವರ್ತೂರ್ ಪ್ರಕಾಶ್​ ಜಯಗಳಿಸುವ ಮೂಲಕ ಕ್ಷೇತ್ರದಲ್ಲಿ ತಮ್ಮದೇ ಪ್ರಾಬಲ್ಯ ಬೆಳೆಸಿಕೊಂಡಿದ್ದಾರೆ. ಈಬಾರಿ ಆವರ್ತೂರ್ ಪ್ರಕಾಶ್​ ಬಿಜೆಪಿ ಸೇರ್ಪಡೆಯಾಗಿದ್ದು, ಗೆಲವಿನ ನಿರೀಕ್ಷೆಯಲ್ಲಿದ್ದರು, ಆದರೆ ಇವರ ಸೋಲು ಪಕ್ಷಕ್ಕೆ ಶಾಕ್​ ನೀಡಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

Published On - 4:15 pm, Sat, 13 May 23

ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ಸಂಸದ ರಾಘವೇಂದ್ರ ಬಹಳ ಎಚ್ಚರದಿಂದ ಮಾತಾಡಬೇಕು: ಮಧು ಬಂಗಾರಪ್ಪ
ಸಂಸದ ರಾಘವೇಂದ್ರ ಬಹಳ ಎಚ್ಚರದಿಂದ ಮಾತಾಡಬೇಕು: ಮಧು ಬಂಗಾರಪ್ಪ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ