AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koppala Election Result 2023: ಕೊಪ್ಪಳ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾಂಗ್ರೆಸ್ ಅಭ್ಯರ್ಥಿ ಕೆ ರಾಘವೇಂದ್ರಗೆ ಜಯ

Koppala Assembly Election Result 2023 Live Counting Updates: 33352 ಮತಗಳಿಂದ ರಾಘವೇಂದ್ರ ಅವರು ಬರಿ ಮುನ್ನಡೆ ಕಾಣುತ್ತಿದ್ದಾರೆ. ಇನ್ನೊಂದೆಡೆ ಬಿಜೆಪಿ ಪಕ್ಷದ ಮಂಜುಳಾ ಕರಡಿ 23062 ಮತಗಳಿಂದ ಎರಡನೇ ಸ್ಥಾನದಲ್ಲಿದ್ದರೆ.

Koppala Election Result 2023: ಕೊಪ್ಪಳ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾಂಗ್ರೆಸ್ ಅಭ್ಯರ್ಥಿ ಕೆ ರಾಘವೇಂದ್ರಗೆ ಜಯ
ಕೆ.ರಾಘವೇಂದ್ರ ಹಿಟ್ನಾಳ್
ನಯನಾ ಎಸ್​ಪಿ
|

Updated on:May 13, 2023 | 4:34 PM

Share

Koppala Assembly Election Result 2023: ಕರ್ನಾಟಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ. ಕಾಂಗ್ರಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ ಜಯಭೇರಿ ಭರಿಸಿದ್ದಾರೆ. ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ (Koppala Assembly Constituency) ಬಿಜೆಪಿ ಪಕ್ಷದಿಂದ ಸಂಸದ ಕರಡಿ ಸಂಗಣ್ಣ ಅಮರಪ್ಪ ಅವರ ಸೊಸೆ ಮಂಜುಳಾ ಅಮರೇಶ ಕರಡಿ ಸ್ಫರ್ಧಿಸಿದ್ದಾರೆ ಮತ್ತು ಜೆಡಿಎಸ್​ನಿಂದ ಸಿವಿ ಚಂದ್ರಶೇಖರ್‌ ಸ್ಪರ್ಧಿಸಿದ್ದಾರೆ.

ಕೊಪ್ಪಳ ಕ್ಷೇತ್ರದಲ್ಲಿ ಈ ಹಿಂದೆ ಎರಡು ಬಾರಿಯೂ ಕಾಂಗ್ರೆಸ್ ಗೆದ್ದಿದ್ದು, ಈ ಬಾರಿ ಕೂಡ ಮತದಾರರು ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಅವರನ್ನು ಆಯ್ಕೆ ಮಾಡಿರುವಂತೆ ತೋರುತ್ತಿದೆ. 33352 ಮತಗಳಿಂದ ರಾಘವೇಂದ್ರ ಅವರು ಬಾರಿ ಮುನ್ನಡೆ ಕಾಣುತ್ತಿದ್ದಾರೆ. ಇನ್ನೊಂದೆಡೆ ಬಿಜೆಪಿ ಪಕ್ಷದ ಮಂಜುಳಾ ಕರಡಿ 23062 ಮತಗಳಿಂದ ಎರಡನೇ ಸ್ಥಾನದಲ್ಲಿದ್ದರೆ.

2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಜಯಭೇರಿ ಭಾರಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಅಮರೇಶ್ ಸಂಗಣ್ಣ ಕರಡಿ (ಮಂಜುಳಾ ಕರಡಿ ಪತಿ) 26351 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಇನ್ನು ಬಿಜೆಪಿ ಪಕ್ಷ ಇದೆ ಮೊದಲ ಬಾರಿಗೆ ಕೊಪ್ಪಳ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಅವರನ್ನು ಕಣಕ್ಕಿಳಿಸಿದೆ. 2008 ರಲ್ಲಿ ಕರಡಿ ಸಂಗಣ್ಣ ಅಮರಪ್ಪ ಅವರು ಜೆಡಿಎಸ್ ಪಕ್ಷದಿಂದ ನಿಂತು ಗೆಲುವು ಸಾಧಿಸಿದ್ದರು. ಒಟ್ಟಿನಲ್ಲಿ ಕೊಪ್ಪಳ ಜನತೆ ಈ ಬಾರಿ ಪಕ್ಷ ನೋಡಿ ಮತ ಚಲಾಯಿಸುತ್ತಾರೋ, ವ್ಯಕ್ತಿ ನೋಡಿ ಮತ ಚಲಾಯಿಸುತ್ತಾರೋ ಎಂದು ಕಾದು ನೋಡಬೇಕಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 3:49 am, Sat, 13 May 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ