AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KR Pete Election Results: ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಜೆಡಿಎಸ್​​-ಬಿಜೆಪಿ ನಡುವೆ ಪ್ರಬಲ ಪೈಪೋಟಿ

Krishnarajpete Assembly Election Result 2023 Live Counting Updates: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಬಿ.ಎಲ್. ದೇವರಾಜು, ಬಿಜೆಪಿಯಿಂದ ಕೆಸಿ ನಾರಯಣಗೌಡ, ಜೆಡಿಎಸ್‌ನಿಂದ ಎಚ್‌ಟಿ ಮಂಜುನಾಥ್‌ ಅಖಾಡದಲ್ಲಿದ್ದಾರೆ. ಮತ ಎಣಿಕೆಯ ವಿವರ ಇಲ್ಲಿದೆ.

KR Pete Election Results: ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಜೆಡಿಎಸ್​​-ಬಿಜೆಪಿ ನಡುವೆ ಪ್ರಬಲ ಪೈಪೋಟಿ
ಬಿಜೆಪಿ, ಜೆಡಿಎಸ್​
ವಿವೇಕ ಬಿರಾದಾರ
| Updated By: Rakesh Nayak Manchi|

Updated on: May 13, 2023 | 3:51 AM

Share

KR Pete Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ (Krishnarajpete Assembly constituency) ಬಿಜೆಪಿಯಿಂದ ಕೆಸಿ ನಾರಯಣಗೌಡ ಕಣದಲ್ಲಿದ್ದಾರೆ. ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಬಿ.ಎಲ್. ದೇವರಾಜು ಕೈ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್‌ನಿಂದ ಎಚ್‌ಟಿ ಮಂಜುನಾಥ್‌ ಅವರು ಸ್ಪರ್ಧಿಸಿದ್ದಾರೆ.

ಹೇಮಾವತಿ ನದಿ ಹರಿಯುವ ಕೆ.ಆರ್‌.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳುವ ಮೂಲಕ ಇತಿಹಾಸ ಬರೆದಿದೆ. ಹೇಳಿ ಕೇಳಿ ಜೆಡಿಎಸ್ ಭದ್ರಕೋಟೆಯಂತಿದ್ದ ಕ್ಷೇತ್ರದಲ್ಲಿ ಕಳೆದ ಉಪ ಚುನಾವಣೆಯಲ್ಲಿ ಕೆ.ಸಿ. ನಾರಾಯಣಗೌಡರು ಬಿಜೆಪಿಯಿಂದ ಆಯ್ಕೆಯಾಗಿದ್ದರು.

ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಡಾ.ನಾರಾಯಣ ಗೌಡರು ಗೆಲುವು ಸಾಧಿಸಿದ್ದರು. ನಂತರದ ರಾಜಕೀಯ ಬೆಳವಣಿಗೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪರಿಣಾಮ ಉಪಚುನಾವಣೆ ನಡೆದಿತ್ತು. ಈ ಸಂದರ್ಭ ಡಾ.ನಾರಾಯಣಗೌಡರು ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಪಡೆಯುವುದರೊಂದಿಗೆ ಮಂಡ್ಯದಲ್ಲಿ ಬಿಜೆಪಿ ಖಾತೆ ತೆರೆದು ಗಮನಸೆಳೆದಿದ್ದರು.

ಜೆಡಿಎಸ್ ನಾಯಕರು ಏನೇ ಆಗಲಿ ಕೆ.ಆರ್.ಪೇಟೆಯಲ್ಲಿ ಗೆದ್ದೇ ಗೆಲ್ಲಬೇಕು. ಅಷ್ಟೇ ಅಲ್ಲದೆ ಪಕ್ಷಕ್ಕೆ ದ್ರೋಹ ಮಾಡಿರುವ ಡಾ.ನಾರಾಯಣಗೌಡ ಅವರನ್ನು ಸೋಲಿಸಿಯೇ ತೀರಬೇಕೆಂಬ ಪಣತೊಟ್ಟಿರುವುದು ಗೊತ್ತೇ ಇದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ