AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಸೋಲಿಸಲು ಕುಮಾರಸ್ವಾಮಿ ಸರ್ಕಾರದಿಂದ ಲೂಟಿ ಮಾಡಿದ ಹಣ ಬಳಸುತ್ತಿರುವ ಕಾಂಗ್ರೆಸ್: ರೇವಣ್ಣ

ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನವಾಗಲು ಕಾಂಗ್ರೆಸ್ ಅಧ್ಯಕ್ಷರೇ ಕಾರಣ ಎಂದು ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರು ಹಾಸನದಲ್ಲಿ ನೇರ ಆರೋಪ ಮಾಡಿದ್ದಾರೆ.

ಜೆಡಿಎಸ್ ಸೋಲಿಸಲು ಕುಮಾರಸ್ವಾಮಿ ಸರ್ಕಾರದಿಂದ ಲೂಟಿ ಮಾಡಿದ ಹಣ ಬಳಸುತ್ತಿರುವ ಕಾಂಗ್ರೆಸ್: ರೇವಣ್ಣ
ಹೆಚ್​ಡಿ ರೇವಣ್ಣ
Rakesh Nayak Manchi
|

Updated on: May 08, 2023 | 3:47 PM

Share

ಹಾಸನ: ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನವಾಗಲು ಕಾಂಗ್ರೆಸ್ (Congress) ಅಧ್ಯಕ್ಷರೇ ಕಾರಣ ಎಂದು ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಅವರು ನೇರ ಆರೋಪ ಮಾಡಿದ್ದಾರೆ. ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸೋಲಿಸಬೇಕು ಎಂದಿಲ್ಲ. ಅವರು ಜೆಡಿಎಸ್​ ಸೋಲಿಸಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕಾಗಿ ಕುಮಾರಸ್ವಾಮಿ (HD Kumaraswamy) ಸರ್ಕಾರದ ಅವಧಿಯಲ್ಲಿ ಲೂಟಿ ಮಾಡಿದ ಹಣವನ್ನು ಖರ್ಚು ಮಾಡುತ್ತಿದ್ದಾರೆ. ಇಂತಹ ದುಷ್ಟ ಶಕ್ತಿಯನ್ನು ಸೋಲಿಸಿ ಮನೆಗೆ ಕಳಿಸಿ ಎಂದು ಮನವಿ ಮಾಡಿದರು.

ಹೊಳೆನರಸೀಪುರದಲ್ಲಿ ಜೆಡಿಎಸ್ ಪರ ದೇವೇಗೌಡ ಪ್ರಚಾರ

ಹೊಳೆನರಸೀಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್​ಡಿ ರೇವಣ್ಣ ಅವರ ಪರ ಪ್ರಚಾರ ನಡೆಸಿದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ, ಮತಯಾಚನೆ ನಡೆಸಿದರು. ಇಂದು ಬಹಿರಂಗ ಪ್ರಚಾರಕ್ಕೆ ಕೊನೆ ದಿನ ಹಿನ್ನೆಲೆ ನಗರದ ಬಯಲು ರಂಗ ಮಂದಿರ ಆವರಣದಲ್ಲಿ ಆಯೋಜಿಸಿದ ಬೃಹತ್ ಸಭೆಯಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾದರು. ಸಮಾವೇಶದಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣ ಬಾಗಿಯಾಗಿದರು.

ಸಮಾವೇಶದಲ್ಲಿ ಮಾತನಾಡಿದ ದೇವೇಗೌಡ, ಈ ಕ್ಷೇತ್ರದಲ್ಲಿ ರೇವಣ್ಣ ಸಮಗ್ರ ಅಭಿವೃದ್ಧಿ ಮಾಡಿದಾರೆ. ಎಲ್ಲರಲ್ಲೂ ಕೈ ಮುಗಿದು ಮನವಿ ಮಾಡುತ್ತೇನೆ, ರೇವಣ್ಣ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಮತ ನೀಡಿ ವಿದಾನಸಭೆಗೆ ಕಳುಹಿಸಿ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ