Sign In

By signing in or creating an account, you agree with Associated Broadcasting Company's Terms & Conditions and Privacy Policy.

Kundapur Election 2023 Winner: ಹಾಲಾಡಿ ಶ್ರೀನಿವಾಸ್​​ ಶೆಟ್ಟಿ ಶಿಷ್ಯ ಕಿರಣ್ ಕುಮಾರ್​​ ಕೋಡ್ಗಿ ಗೆಲುವು

ಬಿಜೆಪಿ ಭದ್ರಕೋಟೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದೆ. ಕುಂದಾಪುರದಲ್ಲಿ ವಾಜಪೇಯಿ ಎಂದು ಕರೆಸಿಕೊಳ್ಳುವ ಹಾಲಾಡಿ ಶ್ರೀನಿವಾಸ್​​ ಶೆಟ್ಟಿ ಅವರು ಶಿಷ್ಯ ಕಿರಣ್ ಕುಮಾರ್​​ ಕೋಡ್ಗಿ ಅವರು ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ.

Kundapur Election 2023 Winner: ಹಾಲಾಡಿ ಶ್ರೀನಿವಾಸ್​​ ಶೆಟ್ಟಿ ಶಿಷ್ಯ ಕಿರಣ್ ಕುಮಾರ್​​ ಕೋಡ್ಗಿ ಗೆಲುವು
Follow us
ಅಕ್ಷಯ್​ ಪಲ್ಲಮಜಲು​​
|

Updated on: May 13, 2023 | 2:19 PM

ಕುಂದಾಪುರ: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದು ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ, ಕುಂದಾಪುರದಲ್ಲಿ ಮತ್ತೆ ಬಿಜೆಪಿ ತೆಕ್ಕೆಗೆ ಹೋಗಿದೆ, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ (Kundapur Assembly Constituency) ಈ ಬಾರಿ ಮೂರು ಪಕ್ಷಗಳ ನಡುವೆ ಬಾರಿ ಪೈಪೋಟಿ ನಡೆಯುತ್ತಿದೆ. ಬಿಜೆಪಿ ಭದ್ರಕೋಟೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದೆ. ಕುಂದಾಪುರದಲ್ಲಿ ವಾಜಪೇಯಿ ಎಂದು ಕರೆಸಿಕೊಳ್ಳುವ ಹಾಲಾಡಿ ಶ್ರೀನಿವಾಸ್​​ ಶೆಟ್ಟಿ ಅವರು ಶಿಷ್ಯ ಕಿರಣ್ ಕುಮಾರ್​​ ಕೋಡ್ಗಿ ಅವರು ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಕುಂದಾಪುರದಲ್ಲಿ ಕಾಂಗ್ರೆಸ್​​ಗೆ ಭಾರೀ ಪೈಪೋಟಿ ನೀಡಿದ್ದು, ಈ ಬಾರಿ ಕುಂದಾಪುರದ ಜನ ಬಿಜೆಪಿ ಕೈಹಿಡಿದ್ದಿದ್ದಾರೆ.

ಇನ್ನೂ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್​​ ಕೋಡ್ಗಿ ಅವರಿಗೆ ಪ್ರಬಲ ಪೈಪೋಟಿ ನೀಡಿದ ಕಾಂಗ್ರೆಸ್​​ನ ಎಂ,ದಿನೇಶ್​​ ಹೆಗ್ಡೆ ಅವರು ಸೋತಿದ್ದಾರೆ. ಕಾಂಗ್ರೆಸ್​​ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಿಲ್ಲ ಎಂದು ಹೇಳಲಾಗಿತ್ತು, ಆದರೆ ಈ ಬಾರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ನಂತರ ಕಾಂಗ್ರೆಸ್​​ ಸ್ವಲ್ಪ ಮಟ್ಟದಲ್ಲಿ ಬಿಜೆಪಿ ಹೊಡತ ನೀಡಬಹುದು ಎಂದಿತ್ತು ಆದರೆ ಹೆಚ್ಚು ಮತಗಳಿಂದ ಕಿರಣ್ ಕುಮಾರ್​​ ಕೋಡ್ಗಿ ಗೆದ್ದಿದ್ದಾರೆ. ಜೆಡಿಎಸ್​​ನಿಂದ ರಮೇಶ್ ಕುಂದಾಪುರ ಸೋತಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ