AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kundapur Election 2023 Winner: ಹಾಲಾಡಿ ಶ್ರೀನಿವಾಸ್​​ ಶೆಟ್ಟಿ ಶಿಷ್ಯ ಕಿರಣ್ ಕುಮಾರ್​​ ಕೋಡ್ಗಿ ಗೆಲುವು

ಬಿಜೆಪಿ ಭದ್ರಕೋಟೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದೆ. ಕುಂದಾಪುರದಲ್ಲಿ ವಾಜಪೇಯಿ ಎಂದು ಕರೆಸಿಕೊಳ್ಳುವ ಹಾಲಾಡಿ ಶ್ರೀನಿವಾಸ್​​ ಶೆಟ್ಟಿ ಅವರು ಶಿಷ್ಯ ಕಿರಣ್ ಕುಮಾರ್​​ ಕೋಡ್ಗಿ ಅವರು ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ.

Kundapur Election 2023 Winner: ಹಾಲಾಡಿ ಶ್ರೀನಿವಾಸ್​​ ಶೆಟ್ಟಿ ಶಿಷ್ಯ ಕಿರಣ್ ಕುಮಾರ್​​ ಕೋಡ್ಗಿ ಗೆಲುವು
ಅಕ್ಷಯ್​ ಪಲ್ಲಮಜಲು​​
|

Updated on: May 13, 2023 | 2:19 PM

Share

ಕುಂದಾಪುರ: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದು ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ, ಕುಂದಾಪುರದಲ್ಲಿ ಮತ್ತೆ ಬಿಜೆಪಿ ತೆಕ್ಕೆಗೆ ಹೋಗಿದೆ, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ (Kundapur Assembly Constituency) ಈ ಬಾರಿ ಮೂರು ಪಕ್ಷಗಳ ನಡುವೆ ಬಾರಿ ಪೈಪೋಟಿ ನಡೆಯುತ್ತಿದೆ. ಬಿಜೆಪಿ ಭದ್ರಕೋಟೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದೆ. ಕುಂದಾಪುರದಲ್ಲಿ ವಾಜಪೇಯಿ ಎಂದು ಕರೆಸಿಕೊಳ್ಳುವ ಹಾಲಾಡಿ ಶ್ರೀನಿವಾಸ್​​ ಶೆಟ್ಟಿ ಅವರು ಶಿಷ್ಯ ಕಿರಣ್ ಕುಮಾರ್​​ ಕೋಡ್ಗಿ ಅವರು ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಕುಂದಾಪುರದಲ್ಲಿ ಕಾಂಗ್ರೆಸ್​​ಗೆ ಭಾರೀ ಪೈಪೋಟಿ ನೀಡಿದ್ದು, ಈ ಬಾರಿ ಕುಂದಾಪುರದ ಜನ ಬಿಜೆಪಿ ಕೈಹಿಡಿದ್ದಿದ್ದಾರೆ.

ಇನ್ನೂ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್​​ ಕೋಡ್ಗಿ ಅವರಿಗೆ ಪ್ರಬಲ ಪೈಪೋಟಿ ನೀಡಿದ ಕಾಂಗ್ರೆಸ್​​ನ ಎಂ,ದಿನೇಶ್​​ ಹೆಗ್ಡೆ ಅವರು ಸೋತಿದ್ದಾರೆ. ಕಾಂಗ್ರೆಸ್​​ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಿಲ್ಲ ಎಂದು ಹೇಳಲಾಗಿತ್ತು, ಆದರೆ ಈ ಬಾರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ನಂತರ ಕಾಂಗ್ರೆಸ್​​ ಸ್ವಲ್ಪ ಮಟ್ಟದಲ್ಲಿ ಬಿಜೆಪಿ ಹೊಡತ ನೀಡಬಹುದು ಎಂದಿತ್ತು ಆದರೆ ಹೆಚ್ಚು ಮತಗಳಿಂದ ಕಿರಣ್ ಕುಮಾರ್​​ ಕೋಡ್ಗಿ ಗೆದ್ದಿದ್ದಾರೆ. ಜೆಡಿಎಸ್​​ನಿಂದ ರಮೇಶ್ ಕುಂದಾಪುರ ಸೋತಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ