AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhugiri Election Results: ಮಧುಗಿರಿ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಕಾಂಗ್ರೆಸ್​ ಜೆಡಿಎಸ್ ನಡುವೆ ಫೈಟ್

Madhugiri Assembly Election Results 2023 Live Counting Updates: ಕಳೆದ ಎರಡು ದಶಕಗಳಿಂದ ಮಧುಗಿರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಹಾವು ಏಣಿ ಆಟ ನಡೆಯುತ್ತಿದೆ.

Madhugiri Election Results: ಮಧುಗಿರಿ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಕಾಂಗ್ರೆಸ್​ ಜೆಡಿಎಸ್ ನಡುವೆ ಫೈಟ್
ಮಧುಗಿರಿ ವಿಧಾನಸಭೆ ಚುನಾವಣೆ ಫಲಿತಾಂಶ
Follow us
Rakesh Nayak Manchi
|

Updated on: May 13, 2023 | 2:40 AM

Madhugiri Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ತುಮಕೂರು ಜಿಲ್ಲೆಯ ಮಧುಗಿರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಲ್​ಸಿ ನಾಗರಾಜ್, ಕಾಂಗ್ರೆಸ್​ನಿಂದ ಕೆಎನ್ ರಾಜಣ್ಣ, ಜೆಡಿಎಸ್​ನಿಂದ ವೀರಭದ್ರಯ್ಯ ಹಾಗೂ ಆಮ್ ಆದ್ಮಿ ಪಕ್ಷದಿಂದ ಸಯ್ಯದ್ ಮುಝಾಮಿಲ್ ಪಾಷಾ ಅವರು ಕಣದಲ್ಲಿದ್ದಾರೆ. 1999 ಮತ್ತು 2004ರ ಚುನಾವಣೆಯಲ್ಲಿ ಕಾಂಗ್ರೆಸ್​ ಸತತ ಎರಡು ಬಾರಿ ಗೆದ್ದಿದ್ದರೆ, ನಂತರದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹಾವು ಏಣಿ ಆಟ ನಡೆಯುತ್ತಿದೆ.

1999ರಲ್ಲಿ ಜೆಡಿಎಸ್​ನ ಗಂಗಹನುಮಯ್ಯ ವಿರುದ್ಧ ಕಾಂಗ್ರೆಸ್​ನ ಡಾ.ಜಿ.ಪರಮೇಶ್ವರ್ ಅವರು 55 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. 2004 ರ ಚುನಾವಣೆಯಲ್ಲೂ ಪರಮೇಶ್ವರ್ ಅವರು ಸತತ 2ನೇ ಬಾರಿ ಚುನಾಯಿತರಾದರು. ಇವರ ವಿರುದ್ಧ ಜೆಡಿಎಸ್​ನ ಹೆಚ್​ ಕೆಂಚಮಾರಯ್ಯ ಅವರು ಸೋಲು ಅನುಭವಿಸಿದ್ದರು. 2008ರ ಚುನಾವಣೆಯಲ್ಲಿ ಜೆಡಿಎಸ್​ನ ಡಿಸಿ ಗೌರಿಶಂಕರ್ ಚುನಾಯಿತರಾದರೆ ಕಾಂಗ್ರೆಸ್​ನ ಕೆಎನ್ ರಾಜಣ್ಣ ಸೋಲು ಅನುಭವಿಸಿದ್ದರು.

2013ರ ಚನಾವಣೆಯಲ್ಲಿ ಕಾಂಗ್ರೆಸ್​ನ ರಾಜಣ್ಣ ಅವರು ಜೆಡಿಎಸ್​ನ ಎಂವಿ ವೀರಭದ್ರಯ್ಯ ಅವರನ್ನು ಸೋಲಿಸಿದ್ದರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್​ನ ರಾಜಣ್ಣ ಅವರನ್ನು ಜೆಡಿಎಸ್​ನ ವೀರಭದ್ರಯ್ಯ ಅವರು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. 18,574 ಮತಗಳ ಅಂತರದಿಂದ ರಾಜಣ್ಣರನ್ನು ವೀರಭದ್ರಯ್ಯ ಅವರು ಸೋಲಿಸಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ