Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore North Election 2023 Winner; ಬಿಜೆಪಿಯಿಂದ ಭರತ್​ ಶೆಟ್ಟಿ ಗೆಲುವು, ಎಲ್ಲ ಗೊಂದಲಕ್ಕೂ ತೆರೆ

ಈ ಬಾರಿಯ ಬಿಜೆಪಿ ಅಭ್ಯರ್ಥಿ ಭರತ್​ ಶೆಟ್ಟಿ ಅವರ ಜಯಶಾಲಿಯಾಗಿದ್ದಾರೆ. ಒಂದು ರೀತಿಯಲ್ಲಿ ಇಲ್ಲಿ ಗೊಂದಲ ಇದ್ದರು ಈ ಬಾರಿ ಬಿಜೆಪಿಯೇ ಬಂದಿದೆ.

Mangalore North Election 2023 Winner; ಬಿಜೆಪಿಯಿಂದ ಭರತ್​ ಶೆಟ್ಟಿ ಗೆಲುವು, ಎಲ್ಲ ಗೊಂದಲಕ್ಕೂ ತೆರೆ
ಭರತ್​​ ಶೆಟ್ಟಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: May 13, 2023 | 3:25 PM

ಮಂಗಳೂರು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ (Mangalore North South Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಬಹಳ ಪೈಪೋಟಿ ನಡೆಯುತ್ತಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ ಗೆಲುವು ಸಾಧಿಸಿದೆ. ಭಾರೀ ಅಂತರದ ಮತದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಬಾರಿಯ ಬಿಜೆಪಿ ಅಭ್ಯರ್ಥಿ ಭರತ್​ ಶೆಟ್ಟಿ ಅವರ ಜಯಶಾಲಿಯಾಗಿದ್ದಾರೆ. ಒಂದು ರೀತಿಯಲ್ಲಿ ಇಲ್ಲಿ ಗೊಂದಲ ಇದ್ದರು ಈ ಬಾರಿ ಬಿಜೆಪಿಯೇ ಬಂದಿದೆ. ಇಲ್ಲಿ ಸ್ವಲ್ಪಮಟ್ಟಿಗೆ ಮುಸ್ಲಿಂರ ಮತ ಇನಾಯತ್​​ ಆಲಿಗೆ ಹೋಗಿದೆ. ಇಲ್ಲಿ ಈ ಬಾರಿ ಗೆಲ್ಲುವುದು ಅಷ್ಟು ಸುಲಭ ಮಾತ ಅಲ್ಲ, ಆದರೆ ಈ ಬಾರಿ ಈ ಎಲ್ಲ ಗೊಂದಲಕ್ಕೆ ಭರತ್​​ ಶೆಟ್ಟಿ ಗೆಲುವಿನ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇನ್ನೂ ಭರತ್​​ ಶೆಟ್ಟಿಗೆ ಅವರಿಗೆ ಕಾಂಗ್ರೆಸ್​​ನಿಂದ ಇನಾಯತ್​​ ಆಲಿ ಪೈಪೋಟಿ ನೀಡಿದ್ದು ಸೋತಿದ್ದಾರೆ, ಇಲ್ಲಿ ಭರತ್​ ಶೆಟ್ಟಿಗೆ ಹಿನ್ನಡೆಯಾಗಲು ಮುಸ್ಲಿಂ ಮತಗಳು ಕಾರಣವಾಗಬಹುದು ಎಂದು ಹೇಳಾಲಾಗಿತ್ತು. ಆದರೆ ಎಲ್ಲ ಗೊಂದಲಕ್ಕೆ ಈಗ ತೆರೆ ಬಿದ್ದಿದೆ. ಇನ್ನೂ ಇಲ್ಲಿ ಜೆಡಿಎಸ್​​ನಿಂದ ಸುಮತಿ ಹೆಗ್ಡೆ ಸ್ಪರ್ಧಿಸುತ್ತಿದ್ದರು, ಅವರು ಕೂಡ ಹೀನಾಯ ಸೋಲು ಅನುಭವಿಸಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್