AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore South Election 2023 Winner: ಡಿ. ವೇದವ್ಯಾಸ ಕಾಮತ್ ಭರ್ಜರಿ ಗೆಲುವು

ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಭಾವ ಇದೆ, ಡಿ. ವೇದವ್ಯಾಸ ಕಾಮತ್ ಅವರು ಗೆಲುವು ಸಾಧಿಸಿದ್ದಾರೆ.

Mangalore South Election 2023 Winner: ಡಿ. ವೇದವ್ಯಾಸ ಕಾಮತ್ ಭರ್ಜರಿ ಗೆಲುವು
ಡಿ. ವೇದವ್ಯಾಸ ಕಾಮತ್
ಅಕ್ಷಯ್​ ಪಲ್ಲಮಜಲು​​
|

Updated on: May 13, 2023 | 6:31 PM

Share

ಮಂಗಳೂರು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ (Mangalore South Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಭಾವ ಇದೆ, ಡಿ. ವೇದವ್ಯಾಸ ಕಾಮತ್ ಅವರು ಗೆಲುವು ಸಾಧಿಸಿದ್ದಾರೆ. ಕಳೆದ ಚುನಾವಣೆಯಲ್ಲೂ ಭಾರೀ ಬಹುಮತದಲ್ಲಿ ವಿಜಯ ಸಾಧಿಸಿದ್ದಾರೆ. ಈ ಭಾಗದಲ್ಲಿ ಡಿ. ವೇದವ್ಯಾಸ ಕಾಮತ್ ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದು, ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಲಾಗಿದೆ, ಇದರ ಜತೆಗೆ ಡಿ. ವೇದವ್ಯಾಸ ಕಾಮತ್ ಅವರು ಯಾವುದೇ ತಾರತಾಮ್ಯ ಇಲ್ಲಿದೆ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಈ ಬಾರಿ ಮತ್ತೆ ಗೆಲುವು ಸಾಧಿಸಿದ್ದಾರೆ.

ಇನ್ನೂ ಡಿ. ವೇದವ್ಯಾಸ ಕಾಮತ್ ಅವರಿಗೆ ಕಾಂಗ್ರೆಸ್​​ನಿಂದ ಮಾಜಿ ಶಾಸಕ ಜೆಆರ್​ ಲೋಬೋ ಪೈಪೋಟಿ ನೀಡಿದ್ದು, ಭಾರೀ ಅಂತರದಿಂದ ಸೋತಿದ್ದಾರೆ. ಕಳೆದ ಚುನಾವಣೆಯಲ್ಲಿ ಡಿ. ವೇದವ್ಯಾಸ ಕಾಮತ್ ಮುಂದೆ ಸೋತಿದ್ದರು, ಆದರೆ ಈ ಬಾರಿ ಮತ್ತೆ ಸೋತಿದ್ದಾರೆ. ಜೆಆರ್​ ಲೋಬೋ ಅವರು ಚುನಾವಣೆ ಸಮಯದಲ್ಲಿ ಮಾತ್ರ ಜನರ ಬಳಿ ಬರುತ್ತಾರೆ ಎಂಬ ಮಾತು ಕೂಡ ಇದೆ. ಈ ಕಾರಣಕ್ಕೆ ಅವರು ಸೋತಿರಬಹುದು.

ಇನ್ನೂ ಆಪ್​​ನಿಂದ ಸಂತೋಷ್​​ ಕಾಮತ್ ಸೋತಿದ್ದರು. ಕೆಆರ್​ಎಸ್​​ ಪಕ್ಷದಿಂದ ವಿನ್ನಿ ಪಿಂಟೋ ಸ್ಪರ್ಧಿಸಿ ಸೋತಿದ್ದಾರೆ.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್