AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore South Election 2023 Winner: ಡಿ. ವೇದವ್ಯಾಸ ಕಾಮತ್ ಭರ್ಜರಿ ಗೆಲುವು

ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಭಾವ ಇದೆ, ಡಿ. ವೇದವ್ಯಾಸ ಕಾಮತ್ ಅವರು ಗೆಲುವು ಸಾಧಿಸಿದ್ದಾರೆ.

Mangalore South Election 2023 Winner: ಡಿ. ವೇದವ್ಯಾಸ ಕಾಮತ್ ಭರ್ಜರಿ ಗೆಲುವು
ಡಿ. ವೇದವ್ಯಾಸ ಕಾಮತ್
ಅಕ್ಷಯ್​ ಪಲ್ಲಮಜಲು​​
|

Updated on: May 13, 2023 | 6:31 PM

Share

ಮಂಗಳೂರು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ (Mangalore South Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಭಾವ ಇದೆ, ಡಿ. ವೇದವ್ಯಾಸ ಕಾಮತ್ ಅವರು ಗೆಲುವು ಸಾಧಿಸಿದ್ದಾರೆ. ಕಳೆದ ಚುನಾವಣೆಯಲ್ಲೂ ಭಾರೀ ಬಹುಮತದಲ್ಲಿ ವಿಜಯ ಸಾಧಿಸಿದ್ದಾರೆ. ಈ ಭಾಗದಲ್ಲಿ ಡಿ. ವೇದವ್ಯಾಸ ಕಾಮತ್ ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದು, ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಲಾಗಿದೆ, ಇದರ ಜತೆಗೆ ಡಿ. ವೇದವ್ಯಾಸ ಕಾಮತ್ ಅವರು ಯಾವುದೇ ತಾರತಾಮ್ಯ ಇಲ್ಲಿದೆ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಈ ಬಾರಿ ಮತ್ತೆ ಗೆಲುವು ಸಾಧಿಸಿದ್ದಾರೆ.

ಇನ್ನೂ ಡಿ. ವೇದವ್ಯಾಸ ಕಾಮತ್ ಅವರಿಗೆ ಕಾಂಗ್ರೆಸ್​​ನಿಂದ ಮಾಜಿ ಶಾಸಕ ಜೆಆರ್​ ಲೋಬೋ ಪೈಪೋಟಿ ನೀಡಿದ್ದು, ಭಾರೀ ಅಂತರದಿಂದ ಸೋತಿದ್ದಾರೆ. ಕಳೆದ ಚುನಾವಣೆಯಲ್ಲಿ ಡಿ. ವೇದವ್ಯಾಸ ಕಾಮತ್ ಮುಂದೆ ಸೋತಿದ್ದರು, ಆದರೆ ಈ ಬಾರಿ ಮತ್ತೆ ಸೋತಿದ್ದಾರೆ. ಜೆಆರ್​ ಲೋಬೋ ಅವರು ಚುನಾವಣೆ ಸಮಯದಲ್ಲಿ ಮಾತ್ರ ಜನರ ಬಳಿ ಬರುತ್ತಾರೆ ಎಂಬ ಮಾತು ಕೂಡ ಇದೆ. ಈ ಕಾರಣಕ್ಕೆ ಅವರು ಸೋತಿರಬಹುದು.

ಇನ್ನೂ ಆಪ್​​ನಿಂದ ಸಂತೋಷ್​​ ಕಾಮತ್ ಸೋತಿದ್ದರು. ಕೆಆರ್​ಎಸ್​​ ಪಕ್ಷದಿಂದ ವಿನ್ನಿ ಪಿಂಟೋ ಸ್ಪರ್ಧಿಸಿ ಸೋತಿದ್ದಾರೆ.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?