AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moodbidri Election 2023 Winner: ಉಮಾನಾಥ್ ಕೊಟ್ಯಾನ್ ಭರ್ಜರಿ ಗೆಲುವು, ಮಿಥನ್​​ ರೈ ಸೋಲು

ಕಾಂಗ್ರೆಸ್​​ ಮತ್ತು ಬಿಜೆಪಿ ನಡುವೆ ಭಾರೀ ಪೈಫೋಟಿ ಇತ್ತು. ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲ್ಯ ಇದ್ದು, ಉಮಾನಾಥ್ ಕೊಟ್ಯಾನ್ ಬಿಜೆಪಿಯಿಂದ ಗೆದ್ದಿದ್ದಾರೆ

Moodbidri Election 2023 Winner: ಉಮಾನಾಥ್ ಕೊಟ್ಯಾನ್ ಭರ್ಜರಿ ಗೆಲುವು, ಮಿಥನ್​​ ರೈ ಸೋಲು
ಉಮಾನಾಥ್ ಕೊಟ್ಯಾನ್
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: May 13, 2023 | 6:44 PM

ಮೂಡಬಿದ್ರೆ: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಮೂಡಬಿದ್ರೆ ವಿಧಾನಸಭಾ ಕ್ಷೇತ್ರದಲ್ಲಿ (Moodbidri Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿ ನಡುವೆ ಭಾರೀ ಪೈಫೋಟಿ ಇತ್ತು. ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲ್ಯ ಇದ್ದು, ಉಮಾನಾಥ್ ಕೊಟ್ಯಾನ್ ಬಿಜೆಪಿಯಿಂದ ಗೆದ್ದಿದ್ದಾರೆ, ಕಳೆದ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆಲುವು ಸಾಧಿಸಿದ್ದರು. ಮಾಜಿ ಸಚಿವ ಕೆ ಅಭಯಚಂದ್ರ ಜೈನ್ ಅವರ ಮುಂದೆ ಗೆಲುವು ಸಾಧಿಸುವ ಮೂಲಕ ಬಿಜೆಪಿಗೆ ಹೆಚ್ಚು ಮತಗಳನ್ನು ತಂದಿದ್ದರು, ಆದರೆ ಶಾಸಕರಾದ ನಂತರ ಜನರಿಗೆ ಸರಿಯಾದ ಸ್ಪಂದನೆ ನೀಡಿಲ್ಲ ಎಂಬ ಆರೋಪಗಳು ಇತ್ತು. ಇದರ ಜತೆಗೆ ಬಿಜೆಪಿ ವಿರುದ್ಧ ಕೂಡ ಉಮಾನಾಥ್ ಕೊಟ್ಯಾನ್ ಮಾತನಾಡಿದರು, ಆದರೆ ಬಿಜೆಪಿ ಮತ್ತೆ ಗೆದ್ದಿದ್ದಾರೆ. ಇದೀಗ ಜನ ಈ ಬಾರಿ ಅವರಿಗೆ ಸ್ಪಷ್ಟ ಬಹುಮತ ನೀಡಿದ್ದಾರೆ.

ಇನ್ನೂ ಉಮಾನಾಥ್ ಕೊಟ್ಯಾನ್​​ಗೆ ಪ್ರಬಲ ಮುಂದೆ ಕಾಂಗ್ರೆಸ್​​ನ ಎಂ ಮಿಥನ್​​ ರೈ ಅವರು ಈ ಹಿಂದೆ ಲೋಕಸಭೆಯಲ್ಲೂ ಸ್ಪರ್ಧಿಸಿ ನಳಿನ್​​ ಕುಮಾರ್​ ಕಟೀಲ್ ಮುಂದೆ ಸೋತಿದ್ದರು. ಇದೀಗ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ ನಿಂತು ಸೋತಿದ್ದಾರೆ. ಎಂ ಮಿಥನ್​​ ರೈ ಅವರು ಬಂಟ ಸಮುದಾಯದಲ್ಲಿ ಒಬ್ಬ ಚುಟುವಟಿಕೆಯುತ ವ್ಯಕ್ತಿ ಕೂಡ ಹೌದು, ಇದರ ಜತೆಗೆ ಎಂ ಮಿಥನ್​​ ರೈ ಅವರಿಗೆ ಮೂಡಬಿದ್ರೆ ಜನರಲ್ಲಿ ಹೇಳಿಕೊಳ್ಳವಷ್ಟು ಒಳ್ಳೆಯ ಅಭಿಪ್ರಾಯವಿಲ್ಲ, ಏಕೆಂದರೆ ಉಡುಪಿ ಮಠದ ಬಗ್ಗೆ ನೀಡಿದ ಹೇಳಿಕೆ. ಇವರಿಗೆ ಈ ಬಾರಿ ಗೆಲುವಿಗೆ ಮತ್ತೆ ಅಡ್ಡಿಯಾಗಿದೆ.

ಇನ್ನೂ ಜೆಡಿಎಸ್​​ ಅಭ್ಯರ್ಥಿಯಾಗಿ ಅಮರಶ್ರೀ ಸೋತಿದ್ದಾರೆ. ಇಲ್ಲಿ ಜೆಡಿಎಸ್​​ ಪ್ರಬಲವಾಗಿಲ್ಲ ಎಂದು ಹೇಳಲಾಗಿದೆ. ಇನ್ನೂ ಆಪ್​​​ನಿಂದ ವಿಜಯನಾಥ ವಿಠಲ ಶೆಟ್ಟಿ ಸ್ಪರ್ಧಿಸಿ ಸೋತಿದ್ದಾರೆ.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್