AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mulabagilu Election 2023 Winner: ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ​​​​​ ಸಮೃದ್ಧಿ ವಿ.ಮಂಜುನಾಥ ಗೆಲುವು

Mulbagal Assembly Election Result 2023 Winner : ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸಮೃದ್ದಿ ಮಂಜುನಾಥ್ ಭಾರೀ ಮನ್ನಡೆಯಲ್ಲಿ ಗೆಲುವು

Mulabagilu Election 2023 Winner: ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ​​​​​ ಸಮೃದ್ಧಿ ವಿ.ಮಂಜುನಾಥ ಗೆಲುವು
Mulbagal Assembly Election Results 2023
ಅಕ್ಷತಾ ವರ್ಕಾಡಿ
|

Updated on:May 13, 2023 | 3:35 PM

Share

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ (Mulbagal Assembly Constituency) ಜೆಡಿಎಸ್ ಅಭ್ಯರ್ಥಿ ಸಮೃದ್ದಿ ಮಂಜುನಾಥ್ ಭಾರೀ ಮನ್ನಡೆಯಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ ಸುಂದರ್ ರಾಜ್ ಹಾಗೂ ಕಾಂಗ್ರೆಸ್​​​​ ಆಭ್ಯರ್ಥಿ ಆದಿ ನಾರಾಯಣ ಸೋಲು ಅನುಭವಿಸಿದ್ದಾರೆ.

ಈವರೆಗೆ ಕ್ಷೇತ್ರದಲ್ಲಿ 1957ರಲ್ಲಿ ಪಕ್ಷೇತರ ಅಭ್ಯರ್ಥಿ ಬಿ.ಎಲ್. ನಾರಾಯಣಸ್ವಾಮಿ, 1957ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾರಾಯಣಪ್ಪ, 1962ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ನಾರಾಯಣಪ್ಪ, 1967ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಚನ್ನಯ್ಯ, 1972ರಲ್ಲಿ ಪಕ್ಷೇತರ ಅಭ್ಯರ್ಥಿ ಪಿ.ಮುನಿಯಪ್ಪ, 1978ರಲ್ಲಿ ಐಎನ್‌ಸಿ(ಐ)ಅಭ್ಯರ್ಥಿ ಜೆ.ಎಂ.ರೆಡ್ಡಿ,1983ರಲ್ಲಿ ಪಕ್ಷೇತರ ಅಭ್ಯರ್ಥಿ ಬೀರೇಗೌಡ, 1985ರಲ್ಲಿ ಸಿಪಿಎಂನ ಆರ್.ವೆಂಕಟರಾಮಯ್ಯ, 1989ರಲ್ಲಿ ಕಾಂಗ್ರೆಸ್‌ನ ಎಂ.ವಿ.ವೆಂಕಟಪ್ಪ, 1994ರಲ್ಲಿ ಜನತಾದಳದ ಆರ್.ಶ್ರೀನಿವಾಸ್, 1999ನೇ ಸಾಲಿನಲ್ಲಿ ಕಾಂಗ್ರೆಸ್‌ನ ಎಂ.ವಿ.ವೆಂಕಟಪ್ಪ,2004ರಲ್ಲಿ ಜೆಡಿಎಸ್‌ನ ಆರ್.ಶ್ರೀನಿವಾಸ್, 2008ನೇ ಸಾಲಿನಲ್ಲಿ ಕಾಂಗ್ರೆಸ್ ಅಮರೇಶ್ ಹಾಗೂ 2013 ರಲ್ಲಿ ಪಕ್ಷೇತರ ಕೊತ್ತೂರು ಜಿ ಮಂಜುನಾಥ್​ ಮತ್ತು 2018 ರಲ್ಲೂ ಕಾಂಗ್ರೇಸ್​ ಬೆಂಬಲಿತ ಅಭ್ಯರ್ಥಿ ಹೆಚ್​.ನಾಗೇಶ್​ ಗೆಲುವು ಸಾದಿಸಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 3:35 pm, Sat, 13 May 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ