AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪಂಚರತ್ನ ರಥಯಾತ್ರೆ ವೇಳೆ ತಂದೆ ಅನಾರೋಗ್ಯ ನೆನೆದು ಕುಮಾರಸ್ವಾಮಿ ಭಾವುಕ ಭಾಷಣ

ನೀವು 60 ವರ್ಷ ಸಾಧನೆ ಮಾಡಿದ್ದನ್ನು ಸಾಧಿಸಿ ತೋರಿಸುತ್ತೇನೆ, ಅದನ್ನ ನೋಡಿದ ದಿನ ಬೇಕಾದರೆ ನೀವು ಶಿವನ ಪಾದವನ್ನು ಸೇರಿಕೊಳ್ಳಿ ಎಂದು ಶಪಥ ಮಾಡಿ ಬಂದಿದ್ದೇನೆ ಎಂದು ಪಂಚರತ್ನ ಯಾತ್ರೆ ವೇಳೆ H​.D.ಕುಮಾರಸ್ವಾಮಿ ಭಾವನಾತ್ಮಕ ಭಾಷಣ ಮಾಡಿದ್ದಾರೆ.

ಮೈಸೂರು: ಪಂಚರತ್ನ ರಥಯಾತ್ರೆ ವೇಳೆ ತಂದೆ ಅನಾರೋಗ್ಯ ನೆನೆದು ಕುಮಾರಸ್ವಾಮಿ ಭಾವುಕ ಭಾಷಣ
ಹೆಚ್​,ಡಿ ಕುಮಾರಸ್ವಾಮಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Mar 20, 2023 | 9:32 AM

Share

ಮೈಸೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು ಉಭಯ ಪಕ್ಷಗಳು ಆಡಳಿತ ಚುಕ್ಕಾಣಿ ಹಿಡಿಯಲು ಅಬ್ಬರದ ಪ್ರಚಾರದಲ್ಲಿವೆ. ಅದರಂತೆ ಜೆಡಿಎಸ್​ ಕೂಡ ರಾಜ್ಯಾದ್ಯಂತ ಪಂಚರತ್ನ ಯಾತ್ರೆ ಹಮ್ಮಿಕೊಂಡಿದೆ. ಹೇಗಾದರೂ ಮತದಾರರನ್ನ ಸೆಳೆಯಲು ಪ್ರಯತ್ನಿಸುತ್ತಿದೆ. ಈ ಯಾತ್ರೆ ವೇಳೆ H​.D.ಕುಮಾರಸ್ವಾಮಿ(H. D. Kumaraswamy) ಭಾವನಾತ್ಮಕವಾಗಿ ಭಾಷಣ ಮಾಡಿದ್ದಾರೆ. ಹೌದು ‘ಮೊನ್ನೆ H.D.ದೇವೇಗೌಡ(H. D. Deve Gowda)ರನ್ನು ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆರೋಗ್ಯದ ಸಮಸ್ಯೆಯಿಂದ ಹಲವು ಕಡೆ ದೇವೇಗೌಡರು ಬರಲು ಆಗಿಲ್ಲ. ನಾನು ಆಸ್ಪತ್ರೆಗೆ ಹೋಗಿದ್ದಾಗ ದೇವೇಗೌಡರಿಗೆ ಶಪಥ ಮಾಡಿ ಬಂದಿದ್ದೇನೆ. ನೀವು 60 ವರ್ಷ ಸಾಧನೆ ಮಾಡಿದ್ದನ್ನು ಸಾಧಿಸಿ ತೋರಿಸುತ್ತೇನೆ ಎಂದಿದ್ದೇನೆ ಎಂದರು.

ಮೈಸೂರಿನ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್​.ಡಿ ಕುಮಾರಸ್ವಾಮಿ ನೀವು 60 ವರ್ಷ ಸಾಧನೆ ಮಾಡಿದ್ದನ್ನು ಸಾಧಿಸಿ ತೋರಿಸುತ್ತೇನೆ ಎಂದು ದೇವಗೌಡರ ಬಳಿ ಶಪಥ ಮಾಡಿ ಬಂದಿದ್ದೇನೆ. ಅದನ್ನ ನೋಡಿದ ದಿನ ಬೇಕಾದರೆ ನೀವು ಶಿವನ ಪಾದವನ್ನು ಸೇರಿಕೊಳ್ಳಿ ಎಂದಿದ್ದೇನೆ. ಅಲ್ಲಿಯವರೆಗೂ ನೀವು ಸಾಯಬಾರದು ಎಂದು ಅವರ ಕೈ ಮುಟ್ಟಿ ಶಪಥ ಮಾಡಿದ್ದೇನೆ ಎಂದು ಟಿ.ನರಸೀಪುರದಲ್ಲಿ ಮಾಜಿ ಸಿಎಂ ಹೆಚ್‌ಡಿಕೆ ಬಾವುಕರಾಗಿ ಮಾತನಾಡಿದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:30 am, Mon, 20 March 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು