AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪಂಚರತ್ನ ರಥಯಾತ್ರೆ ವೇಳೆ ತಂದೆ ಅನಾರೋಗ್ಯ ನೆನೆದು ಕುಮಾರಸ್ವಾಮಿ ಭಾವುಕ ಭಾಷಣ

ನೀವು 60 ವರ್ಷ ಸಾಧನೆ ಮಾಡಿದ್ದನ್ನು ಸಾಧಿಸಿ ತೋರಿಸುತ್ತೇನೆ, ಅದನ್ನ ನೋಡಿದ ದಿನ ಬೇಕಾದರೆ ನೀವು ಶಿವನ ಪಾದವನ್ನು ಸೇರಿಕೊಳ್ಳಿ ಎಂದು ಶಪಥ ಮಾಡಿ ಬಂದಿದ್ದೇನೆ ಎಂದು ಪಂಚರತ್ನ ಯಾತ್ರೆ ವೇಳೆ H​.D.ಕುಮಾರಸ್ವಾಮಿ ಭಾವನಾತ್ಮಕ ಭಾಷಣ ಮಾಡಿದ್ದಾರೆ.

ಮೈಸೂರು: ಪಂಚರತ್ನ ರಥಯಾತ್ರೆ ವೇಳೆ ತಂದೆ ಅನಾರೋಗ್ಯ ನೆನೆದು ಕುಮಾರಸ್ವಾಮಿ ಭಾವುಕ ಭಾಷಣ
ಹೆಚ್​,ಡಿ ಕುಮಾರಸ್ವಾಮಿ
ಕಿರಣ್ ಹನುಮಂತ್​ ಮಾದಾರ್
|

Updated on:Mar 20, 2023 | 9:32 AM

Share

ಮೈಸೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು ಉಭಯ ಪಕ್ಷಗಳು ಆಡಳಿತ ಚುಕ್ಕಾಣಿ ಹಿಡಿಯಲು ಅಬ್ಬರದ ಪ್ರಚಾರದಲ್ಲಿವೆ. ಅದರಂತೆ ಜೆಡಿಎಸ್​ ಕೂಡ ರಾಜ್ಯಾದ್ಯಂತ ಪಂಚರತ್ನ ಯಾತ್ರೆ ಹಮ್ಮಿಕೊಂಡಿದೆ. ಹೇಗಾದರೂ ಮತದಾರರನ್ನ ಸೆಳೆಯಲು ಪ್ರಯತ್ನಿಸುತ್ತಿದೆ. ಈ ಯಾತ್ರೆ ವೇಳೆ H​.D.ಕುಮಾರಸ್ವಾಮಿ(H. D. Kumaraswamy) ಭಾವನಾತ್ಮಕವಾಗಿ ಭಾಷಣ ಮಾಡಿದ್ದಾರೆ. ಹೌದು ‘ಮೊನ್ನೆ H.D.ದೇವೇಗೌಡ(H. D. Deve Gowda)ರನ್ನು ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆರೋಗ್ಯದ ಸಮಸ್ಯೆಯಿಂದ ಹಲವು ಕಡೆ ದೇವೇಗೌಡರು ಬರಲು ಆಗಿಲ್ಲ. ನಾನು ಆಸ್ಪತ್ರೆಗೆ ಹೋಗಿದ್ದಾಗ ದೇವೇಗೌಡರಿಗೆ ಶಪಥ ಮಾಡಿ ಬಂದಿದ್ದೇನೆ. ನೀವು 60 ವರ್ಷ ಸಾಧನೆ ಮಾಡಿದ್ದನ್ನು ಸಾಧಿಸಿ ತೋರಿಸುತ್ತೇನೆ ಎಂದಿದ್ದೇನೆ ಎಂದರು.

ಮೈಸೂರಿನ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್​.ಡಿ ಕುಮಾರಸ್ವಾಮಿ ನೀವು 60 ವರ್ಷ ಸಾಧನೆ ಮಾಡಿದ್ದನ್ನು ಸಾಧಿಸಿ ತೋರಿಸುತ್ತೇನೆ ಎಂದು ದೇವಗೌಡರ ಬಳಿ ಶಪಥ ಮಾಡಿ ಬಂದಿದ್ದೇನೆ. ಅದನ್ನ ನೋಡಿದ ದಿನ ಬೇಕಾದರೆ ನೀವು ಶಿವನ ಪಾದವನ್ನು ಸೇರಿಕೊಳ್ಳಿ ಎಂದಿದ್ದೇನೆ. ಅಲ್ಲಿಯವರೆಗೂ ನೀವು ಸಾಯಬಾರದು ಎಂದು ಅವರ ಕೈ ಮುಟ್ಟಿ ಶಪಥ ಮಾಡಿದ್ದೇನೆ ಎಂದು ಟಿ.ನರಸೀಪುರದಲ್ಲಿ ಮಾಜಿ ಸಿಎಂ ಹೆಚ್‌ಡಿಕೆ ಬಾವುಕರಾಗಿ ಮಾತನಾಡಿದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:30 am, Mon, 20 March 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ