AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪಂಚರತ್ನ ರಥಯಾತ್ರೆ ವೇಳೆ ತಂದೆ ಅನಾರೋಗ್ಯ ನೆನೆದು ಕುಮಾರಸ್ವಾಮಿ ಭಾವುಕ ಭಾಷಣ

ನೀವು 60 ವರ್ಷ ಸಾಧನೆ ಮಾಡಿದ್ದನ್ನು ಸಾಧಿಸಿ ತೋರಿಸುತ್ತೇನೆ, ಅದನ್ನ ನೋಡಿದ ದಿನ ಬೇಕಾದರೆ ನೀವು ಶಿವನ ಪಾದವನ್ನು ಸೇರಿಕೊಳ್ಳಿ ಎಂದು ಶಪಥ ಮಾಡಿ ಬಂದಿದ್ದೇನೆ ಎಂದು ಪಂಚರತ್ನ ಯಾತ್ರೆ ವೇಳೆ H​.D.ಕುಮಾರಸ್ವಾಮಿ ಭಾವನಾತ್ಮಕ ಭಾಷಣ ಮಾಡಿದ್ದಾರೆ.

ಮೈಸೂರು: ಪಂಚರತ್ನ ರಥಯಾತ್ರೆ ವೇಳೆ ತಂದೆ ಅನಾರೋಗ್ಯ ನೆನೆದು ಕುಮಾರಸ್ವಾಮಿ ಭಾವುಕ ಭಾಷಣ
ಹೆಚ್​,ಡಿ ಕುಮಾರಸ್ವಾಮಿ
ಕಿರಣ್ ಹನುಮಂತ್​ ಮಾದಾರ್
|

Updated on:Mar 20, 2023 | 9:32 AM

Share

ಮೈಸೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು ಉಭಯ ಪಕ್ಷಗಳು ಆಡಳಿತ ಚುಕ್ಕಾಣಿ ಹಿಡಿಯಲು ಅಬ್ಬರದ ಪ್ರಚಾರದಲ್ಲಿವೆ. ಅದರಂತೆ ಜೆಡಿಎಸ್​ ಕೂಡ ರಾಜ್ಯಾದ್ಯಂತ ಪಂಚರತ್ನ ಯಾತ್ರೆ ಹಮ್ಮಿಕೊಂಡಿದೆ. ಹೇಗಾದರೂ ಮತದಾರರನ್ನ ಸೆಳೆಯಲು ಪ್ರಯತ್ನಿಸುತ್ತಿದೆ. ಈ ಯಾತ್ರೆ ವೇಳೆ H​.D.ಕುಮಾರಸ್ವಾಮಿ(H. D. Kumaraswamy) ಭಾವನಾತ್ಮಕವಾಗಿ ಭಾಷಣ ಮಾಡಿದ್ದಾರೆ. ಹೌದು ‘ಮೊನ್ನೆ H.D.ದೇವೇಗೌಡ(H. D. Deve Gowda)ರನ್ನು ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆರೋಗ್ಯದ ಸಮಸ್ಯೆಯಿಂದ ಹಲವು ಕಡೆ ದೇವೇಗೌಡರು ಬರಲು ಆಗಿಲ್ಲ. ನಾನು ಆಸ್ಪತ್ರೆಗೆ ಹೋಗಿದ್ದಾಗ ದೇವೇಗೌಡರಿಗೆ ಶಪಥ ಮಾಡಿ ಬಂದಿದ್ದೇನೆ. ನೀವು 60 ವರ್ಷ ಸಾಧನೆ ಮಾಡಿದ್ದನ್ನು ಸಾಧಿಸಿ ತೋರಿಸುತ್ತೇನೆ ಎಂದಿದ್ದೇನೆ ಎಂದರು.

ಮೈಸೂರಿನ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್​.ಡಿ ಕುಮಾರಸ್ವಾಮಿ ನೀವು 60 ವರ್ಷ ಸಾಧನೆ ಮಾಡಿದ್ದನ್ನು ಸಾಧಿಸಿ ತೋರಿಸುತ್ತೇನೆ ಎಂದು ದೇವಗೌಡರ ಬಳಿ ಶಪಥ ಮಾಡಿ ಬಂದಿದ್ದೇನೆ. ಅದನ್ನ ನೋಡಿದ ದಿನ ಬೇಕಾದರೆ ನೀವು ಶಿವನ ಪಾದವನ್ನು ಸೇರಿಕೊಳ್ಳಿ ಎಂದಿದ್ದೇನೆ. ಅಲ್ಲಿಯವರೆಗೂ ನೀವು ಸಾಯಬಾರದು ಎಂದು ಅವರ ಕೈ ಮುಟ್ಟಿ ಶಪಥ ಮಾಡಿದ್ದೇನೆ ಎಂದು ಟಿ.ನರಸೀಪುರದಲ್ಲಿ ಮಾಜಿ ಸಿಎಂ ಹೆಚ್‌ಡಿಕೆ ಬಾವುಕರಾಗಿ ಮಾತನಾಡಿದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:30 am, Mon, 20 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ