AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election: ವೋಟರ್​ ಲಿಸ್ಟ್​ನಲ್ಲಿ ಹೆಸರು ನಾಪತ್ತೆ; ಮತಗಟ್ಟೆಯಲ್ಲಿ ಭುಗಿಲೆದ್ದ ಮತದಾರರ ಆಕ್ರೋಶ

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಇಂದು(ಮೇ.10) ರಾಜ್ಯಾದ್ಯಂತ ಏಕಕಾಲದಲ್ಲಿ ನಡೆಯುತ್ತಿದ್ದು, ಮತದಾನ ಮಾಡಲು ಉತ್ಸಾಹದಿಂದ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ವೋಟರ್​ ಲಿಸ್ಟ್​ನಲ್ಲಿ ಅನೇಕರ ಹೆಸರು ನಾಪತ್ತೆಯಾಗಿದೆ. ಈ ಕುರಿತು ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Karnataka Assembly Election: ವೋಟರ್​ ಲಿಸ್ಟ್​ನಲ್ಲಿ ಹೆಸರು ನಾಪತ್ತೆ; ಮತಗಟ್ಟೆಯಲ್ಲಿ ಭುಗಿಲೆದ್ದ ಮತದಾರರ ಆಕ್ರೋಶ
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on: May 10, 2023 | 10:37 AM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election) ಮತದಾನ ಇಂದು(ಮೇ.10) ರಾಜ್ಯಾದ್ಯಂತ ಏಕಕಾಲದಲ್ಲಿ ನಡೆಯುತ್ತಿದ್ದು, ಮತದಾನ ಮಾಡಲು ಉತ್ಸಾಹದಿಂದ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ಜಯನಗರ(Jayanagar) ಕ್ಷೇತ್ರದ ವ್ಯಾಪ್ತಿಯಲ್ಲಿ ಜೆ.ಪಿ. ನಗರ 5ನೇ ಹಂತದಲ್ಲಿರುವ ಸಂವೇದ್ ಸ್ಕೂಲ್ ಮತಗಟ್ಟೆಯಲ್ಲಿ ಮತದಾರರ ಹೆಸರು ನಾಪತ್ತೆಯಾಗಿದೆ. ಹೌದು ಒಂದೇ ಮನೆಯಲ್ಲಿನ ಮೂವರು ಹೆಸರು ಪಟ್ಟಿಯಿಂದ ನಾಪತ್ತೆಯಾಗಿದೆ. ಮತ ಹಾಕಲು ಹೋದಾಗ ಪತಿ ಹೆಸರು ಮಾತ್ರ ಪಟ್ಟಿಯಲ್ಲಿದೆ. ಉಳಿದ ಪತ್ನಿ, ಅತ್ತೆ, ಮಾವರವರ ಹೆಸರು ಪಟ್ಟಿಯಿಂದ ಡಿಲೀಟ್ ಆಗಿದೆ. ಈ ಕುರಿತು ಮತಗಟ್ಟೆ ಎದುರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು ಕೆಲವರ ಹೆಸರು ನಾಪತ್ತೆಯಾಗಿದೆ. ಇನ್ನು ಈ ಕುರಿತು ಜೆ.ಪಿ ನಗರ 5ನೇ ಹಂತದ ನಿವಾಸಿ ಚೈತ್ರಾ ಪರ್ಯಾಯ ವ್ಯವಸ್ಥೆ ಬಗ್ಗೆ ಪ್ರಶ್ನಿಸಿದರೆ, ಅದರ ಬಗ್ಗೆ ನಮಗೆ ತರಬೇತಿ ಆಗಿಲ್ಲ, ಎಂದು ಮತಗಟ್ಟೆ ಅಧಿಕಾರಿ ಉತ್ತರಿಸುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಳೆದ ಬಾರಿಯೂ ಕೂಡ ಹೀಗೆ ಆಗಿದ್ದು, ಪಟ್ಟಿಯಿಂದ ಹೆಸರು ಡಿಲೀಟ್ ಆಗಿ ಮತದಾನದಿಂದ ವಂಚಿತರಾಗಿದ್ದರಂತೆ. ಮತ್ತೆ ಈ ಬಾರಿ ಹೀಗಾಗಿದ್ದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ:ಸೆಲೆಬ್ರಿಟಿಗಳು ಮತದಾನ ಮಾಡಾಯ್ತು.. ನೀವು ಮಾಡಿದ್ರಾ? ಇಲ್ಲಿದೆ ವೋಟ್ ಹಾಕಿದ ಸ್ಟಾರ್ಸ್ ಫೋಟೋ

ಮತದಾರ ಪಟ್ಟಿಯಲ್ಲಿ ಹೆಸರಿಲ್ಲದೇ ಬ್ಯಾಟರಾಯನಪುರ ಕ್ಷೇತ್ರದ ಮತದಾರರ ಪರದಾಟ

ಬೆಂಗಳೂರು: ಮತದಾತ ಮಾಡುವ ಉತ್ಸಾಹದಿಂದ ಬಂದಿದ್ದ ಬ್ಯಾಟರಾಯನಪುರ ಕ್ಷೇತ್ರದ ಇಬ್ಬರು ಮತದಾರರು ಮತದಾನ‌ ಮಾಡಲಾಗದೇ ನಿರಾಸೆಯಿಂದ ಹೊರಟಿದ್ದಾರೆ. ಹೌದು ಮತದಾರರ ಪಟ್ಟಿಯಲ್ಲಿ ಕುಟುಂಬದವರ ಹೆಸರಿದೆ. ಆದ್ರೆ, ನಮ್ಮ ಹೆಸರು ಬಿಟ್ಟುಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಇದೇ ವೇಳೆ ಬ್ಯಾಟರಾಯನಪುರ ಮತಗಟ್ಟೆ 219 ರಲ್ಲಿ ಸಾರ್ವಜನಿಕರ ಗಲಾಟೆ ತಗೆದಿದ್ದಾರೆ. ಒಂದೂವರೆ ಗಂಟೆಯಿಂದ ಮತ ಹಾಕಲು ಜನರು ಕಾಯುತ್ತಿದ್ದು, ಅಧಿಕಾರಿಗಳಿಂದ ಪ್ರಕ್ರಿಯೆ ತಡವಾಗುತ್ತಾ ಇರೋದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಮತದಾರರು ಮತ ಹಾಕದೇ ವಾಪಸ್ ಹೋಗುತ್ತಿದ್ದಾರೆ.

ಕರ್ನಾಟಕ ಚುನಾವಣೆ 2023 ಲೈವ್​ ಅಪ್ಡೇಟ್ಸ್​

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ