AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಋಣ ತೀರಿಸಲು ಆಪ್​​ ಅಭ್ಯರ್ಥಿಗೆ ಕೂಡಿಟ್ಟಿದ್ದ ಪಿಂಚಣಿ ಹಣ ನೀಡಿದ ವೃದ್ಧ ದಂಪತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೂಡಿಟ್ಟಿದ ಪಿಂಚಣಿ ಹಣವನ್ನು ವೃದ್ಧ ದಂಪತಿ ಆಮ್​ ಆದ್ಮಿ ಪಕ್ಷದ ಅಭ್ಯರ್ಥಿಗೆ ನೀಡಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 05, 2023 | 3:02 PM

Share

ದೇವನಹಳ್ಳಿ: ಈ ಬಾರಿಯ ಕರ್ನಾಟಕ ವಿಧಾಸಭೆ ಚುನಾವಣೆ (Karnataka Assembly Election 2023) ಸಾಕಷ್ಟು ವಿಶೇಷ ಸಂಗತಿಗಳಿಗೆ ಸಾಕ್ಷಿಯಾಗುತ್ತಿದೆ. ಇಷ್ಟು ವರ್ಷಗಳ ಕಾಲ ರಾಜಕಾರಣಿಗಳು (Politicians) ಮತದಾರರಿಗೆ ಹಣ ನೀಡಿದ್ದರೇ, ಈಗ ಜನರೇ ನಾಯಕರಿಗೆ ಹಣ ನೀಡುತ್ತಿರುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ (Socail Media) ವೈರಲ್​ ಆಗುತ್ತಿವೆ. ಅದೇ ರೀತಿಯಾಗಿ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ (Devanhalli) ಕೂಡಿಟ್ಟಿದ ಪಿಂಚಣಿ ಹಣವನ್ನು ವೃದ್ಧ ದಂಪತಿ ಆಮ್​ ಆದ್ಮಿ ಪಕ್ಷದ (AAP) ಅಭ್ಯರ್ಥಿಗೆ ನೀಡಿದ್ದಾರೆ.

ಎಎಪಿ ಅಭ್ಯರ್ಥಿ ಬಿ.ಕೆ.ಶಿವಪ್ಪ ಚುನಾವಣೆಗೂ ಮುನ್ನ ಪಟ್ಟಣದ ವೃದ್ಧ ದಂಪತಿ ಪುಟ್ಟಣ್ಣ ಗಿರಿಜಮ್ಮ ಎಂಬುವರಿಗೆ ಪಿಂಚಣಿ ಮಾಡಿಸಿಕೊಟ್ಟಿದ್ದರು. ಹೀಗಾಗಿ ಮತ ಕೇಳಲು ಹೋದ ವೇಳೆ ಕೂಡಿಟ್ಟಿದ್ದ ಹುಂಡಿಯಲ್ಲಿನ ಹಣವನ್ನು ನೀಡಿದ್ದಾರೆ. ಬಳಿಕ ಬಿ.ಕೆ.ಶಿವಪ್ಪ ಅವರನ್ನು ವೃದ್ಧ ದಂಪತಿ ಹಾರೈಸಿದ್ದಾರೆ. ಅಲ್ಲದೇ ಮತ ಕೇಳಲು ಬಂದವರಿಗೆ ಜ್ಯೂಸ್ ನೀಡಿ ಉಪಚಾರ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ವೃದ್ಧ ದಂಪತಿ, ಮಕ್ಕಳಿಲ್ಲದ ಕಾರಣ ಇಬ್ಬರೇ ಇದ್ದು ಪಿಂಚಣಿಗಾಗಿ ಪರದಾಡುತ್ತಿದ್ದೇವು. ನಮಗೆ ಸಹಾಯ ಮಾಡಿದ್ದೀರಾ ಒಳ್ಳೆಯದಾಗಲಿ ಅಂತ ಹುಂಡಿಯನ್ನು ಒಡೆದು ಸಂಪೂರ್ಣ ಹಣ ನೀಡಿದ್ದಾರೆ. ದಂಪತಿಯ ಈ ಕಾರ್ಯಕ್ಕೆ ಬಿಕೆ ಶಿವಪ್ಪ ಭಾವುಕರಾಗಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Fri, 5 May 23

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ