AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಋಣ ತೀರಿಸಲು ಆಪ್​​ ಅಭ್ಯರ್ಥಿಗೆ ಕೂಡಿಟ್ಟಿದ್ದ ಪಿಂಚಣಿ ಹಣ ನೀಡಿದ ವೃದ್ಧ ದಂಪತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೂಡಿಟ್ಟಿದ ಪಿಂಚಣಿ ಹಣವನ್ನು ವೃದ್ಧ ದಂಪತಿ ಆಮ್​ ಆದ್ಮಿ ಪಕ್ಷದ ಅಭ್ಯರ್ಥಿಗೆ ನೀಡಿದ್ದಾರೆ.

ವಿವೇಕ ಬಿರಾದಾರ
|

Updated on:May 05, 2023 | 3:02 PM

Share

ದೇವನಹಳ್ಳಿ: ಈ ಬಾರಿಯ ಕರ್ನಾಟಕ ವಿಧಾಸಭೆ ಚುನಾವಣೆ (Karnataka Assembly Election 2023) ಸಾಕಷ್ಟು ವಿಶೇಷ ಸಂಗತಿಗಳಿಗೆ ಸಾಕ್ಷಿಯಾಗುತ್ತಿದೆ. ಇಷ್ಟು ವರ್ಷಗಳ ಕಾಲ ರಾಜಕಾರಣಿಗಳು (Politicians) ಮತದಾರರಿಗೆ ಹಣ ನೀಡಿದ್ದರೇ, ಈಗ ಜನರೇ ನಾಯಕರಿಗೆ ಹಣ ನೀಡುತ್ತಿರುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ (Socail Media) ವೈರಲ್​ ಆಗುತ್ತಿವೆ. ಅದೇ ರೀತಿಯಾಗಿ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ (Devanhalli) ಕೂಡಿಟ್ಟಿದ ಪಿಂಚಣಿ ಹಣವನ್ನು ವೃದ್ಧ ದಂಪತಿ ಆಮ್​ ಆದ್ಮಿ ಪಕ್ಷದ (AAP) ಅಭ್ಯರ್ಥಿಗೆ ನೀಡಿದ್ದಾರೆ.

ಎಎಪಿ ಅಭ್ಯರ್ಥಿ ಬಿ.ಕೆ.ಶಿವಪ್ಪ ಚುನಾವಣೆಗೂ ಮುನ್ನ ಪಟ್ಟಣದ ವೃದ್ಧ ದಂಪತಿ ಪುಟ್ಟಣ್ಣ ಗಿರಿಜಮ್ಮ ಎಂಬುವರಿಗೆ ಪಿಂಚಣಿ ಮಾಡಿಸಿಕೊಟ್ಟಿದ್ದರು. ಹೀಗಾಗಿ ಮತ ಕೇಳಲು ಹೋದ ವೇಳೆ ಕೂಡಿಟ್ಟಿದ್ದ ಹುಂಡಿಯಲ್ಲಿನ ಹಣವನ್ನು ನೀಡಿದ್ದಾರೆ. ಬಳಿಕ ಬಿ.ಕೆ.ಶಿವಪ್ಪ ಅವರನ್ನು ವೃದ್ಧ ದಂಪತಿ ಹಾರೈಸಿದ್ದಾರೆ. ಅಲ್ಲದೇ ಮತ ಕೇಳಲು ಬಂದವರಿಗೆ ಜ್ಯೂಸ್ ನೀಡಿ ಉಪಚಾರ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ವೃದ್ಧ ದಂಪತಿ, ಮಕ್ಕಳಿಲ್ಲದ ಕಾರಣ ಇಬ್ಬರೇ ಇದ್ದು ಪಿಂಚಣಿಗಾಗಿ ಪರದಾಡುತ್ತಿದ್ದೇವು. ನಮಗೆ ಸಹಾಯ ಮಾಡಿದ್ದೀರಾ ಒಳ್ಳೆಯದಾಗಲಿ ಅಂತ ಹುಂಡಿಯನ್ನು ಒಡೆದು ಸಂಪೂರ್ಣ ಹಣ ನೀಡಿದ್ದಾರೆ. ದಂಪತಿಯ ಈ ಕಾರ್ಯಕ್ಕೆ ಬಿಕೆ ಶಿವಪ್ಪ ಭಾವುಕರಾಗಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Fri, 5 May 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!