AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಋಣ ತೀರಿಸಲು ಆಪ್​​ ಅಭ್ಯರ್ಥಿಗೆ ಕೂಡಿಟ್ಟಿದ್ದ ಪಿಂಚಣಿ ಹಣ ನೀಡಿದ ವೃದ್ಧ ದಂಪತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೂಡಿಟ್ಟಿದ ಪಿಂಚಣಿ ಹಣವನ್ನು ವೃದ್ಧ ದಂಪತಿ ಆಮ್​ ಆದ್ಮಿ ಪಕ್ಷದ ಅಭ್ಯರ್ಥಿಗೆ ನೀಡಿದ್ದಾರೆ.

ವಿವೇಕ ಬಿರಾದಾರ
|

Updated on:May 05, 2023 | 3:02 PM

Share

ದೇವನಹಳ್ಳಿ: ಈ ಬಾರಿಯ ಕರ್ನಾಟಕ ವಿಧಾಸಭೆ ಚುನಾವಣೆ (Karnataka Assembly Election 2023) ಸಾಕಷ್ಟು ವಿಶೇಷ ಸಂಗತಿಗಳಿಗೆ ಸಾಕ್ಷಿಯಾಗುತ್ತಿದೆ. ಇಷ್ಟು ವರ್ಷಗಳ ಕಾಲ ರಾಜಕಾರಣಿಗಳು (Politicians) ಮತದಾರರಿಗೆ ಹಣ ನೀಡಿದ್ದರೇ, ಈಗ ಜನರೇ ನಾಯಕರಿಗೆ ಹಣ ನೀಡುತ್ತಿರುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ (Socail Media) ವೈರಲ್​ ಆಗುತ್ತಿವೆ. ಅದೇ ರೀತಿಯಾಗಿ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ (Devanhalli) ಕೂಡಿಟ್ಟಿದ ಪಿಂಚಣಿ ಹಣವನ್ನು ವೃದ್ಧ ದಂಪತಿ ಆಮ್​ ಆದ್ಮಿ ಪಕ್ಷದ (AAP) ಅಭ್ಯರ್ಥಿಗೆ ನೀಡಿದ್ದಾರೆ.

ಎಎಪಿ ಅಭ್ಯರ್ಥಿ ಬಿ.ಕೆ.ಶಿವಪ್ಪ ಚುನಾವಣೆಗೂ ಮುನ್ನ ಪಟ್ಟಣದ ವೃದ್ಧ ದಂಪತಿ ಪುಟ್ಟಣ್ಣ ಗಿರಿಜಮ್ಮ ಎಂಬುವರಿಗೆ ಪಿಂಚಣಿ ಮಾಡಿಸಿಕೊಟ್ಟಿದ್ದರು. ಹೀಗಾಗಿ ಮತ ಕೇಳಲು ಹೋದ ವೇಳೆ ಕೂಡಿಟ್ಟಿದ್ದ ಹುಂಡಿಯಲ್ಲಿನ ಹಣವನ್ನು ನೀಡಿದ್ದಾರೆ. ಬಳಿಕ ಬಿ.ಕೆ.ಶಿವಪ್ಪ ಅವರನ್ನು ವೃದ್ಧ ದಂಪತಿ ಹಾರೈಸಿದ್ದಾರೆ. ಅಲ್ಲದೇ ಮತ ಕೇಳಲು ಬಂದವರಿಗೆ ಜ್ಯೂಸ್ ನೀಡಿ ಉಪಚಾರ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ವೃದ್ಧ ದಂಪತಿ, ಮಕ್ಕಳಿಲ್ಲದ ಕಾರಣ ಇಬ್ಬರೇ ಇದ್ದು ಪಿಂಚಣಿಗಾಗಿ ಪರದಾಡುತ್ತಿದ್ದೇವು. ನಮಗೆ ಸಹಾಯ ಮಾಡಿದ್ದೀರಾ ಒಳ್ಳೆಯದಾಗಲಿ ಅಂತ ಹುಂಡಿಯನ್ನು ಒಡೆದು ಸಂಪೂರ್ಣ ಹಣ ನೀಡಿದ್ದಾರೆ. ದಂಪತಿಯ ಈ ಕಾರ್ಯಕ್ಕೆ ಬಿಕೆ ಶಿವಪ್ಪ ಭಾವುಕರಾಗಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Fri, 5 May 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್