AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಈಗಾಗಲೇ ವಾರಂಟಿಯೇ ಎಕ್ಸ್​ಪೈರ್ ಆಗಿರುವ ಕಾಂಗ್ರೆಸ್​ ನೀಡುವ ಗ್ಯಾರಂಟಿಗೆ ಅರ್ಥವೇನಿದೆ ಎಂದ ಪ್ರಧಾನಿ ಮೋದಿ

ಈಗಾಗಲೇ ಎಕ್ಸ್​ಪೈರ್ ಆಗಿರುವ ಕಾಂಗ್ರೆಸ್ ನೀಡುವ ಗ್ಯಾರಂಟಿಗೆ ಅರ್ಥವೇನಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ.

Narendra Modi: ಈಗಾಗಲೇ ವಾರಂಟಿಯೇ ಎಕ್ಸ್​ಪೈರ್ ಆಗಿರುವ ಕಾಂಗ್ರೆಸ್​ ನೀಡುವ ಗ್ಯಾರಂಟಿಗೆ ಅರ್ಥವೇನಿದೆ ಎಂದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Apr 27, 2023 | 11:27 AM

Share

ಈಗಾಗಲೇ ಎಕ್ಸ್​ಪೈರ್ ಆಗಿರುವ ಕಾಂಗ್ರೆಸ್ ನೀಡುವ ಗ್ಯಾರಂಟಿಗೆ ಅರ್ಥವೇನಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ರೂಪುರೇಷೆಗಳ ಕುರಿತು ಕಾರ್ಯಕರ್ತರ ನಡುವೆ ನಡೆಸಿದ ಸಂವಾದದಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸದಾ ಸುಳ್ಳಿನ ಭರವಸೆ, ಭ್ರಷ್ಟಾಚಾರದ ಭರವಸೆ ನೀಡುತ್ತದೆ, ವಾರಂಟಿಯೇ ಎಕ್ಸ್​ಪೈರ್ ಆಗಿರುವ ಕಾಂಗ್ರೆಸ್ ನೀಡುತ್ತಿರುವ ಗ್ಯಾರಂಟಿಗೆ ಬೆಲೆ ಎಲ್ಲಿದೆ ಎಂದು ಹೇಳಿದ್ದಾರೆ.

ನಾವು ಮುಂದಿನ 5 ವರ್ಷಗಳು ಎಂತಹ ಕೆಲಸವನ್ನು ಮಾಡಲಿದ್ದೇವೆ ಎಂದು ಜನತೆಗೆ ತಿಳಿಸಲಿದ್ದೇವೆ, ಯಾರ ಹತ್ತಿರ ರಾಜ್ಯದ ಅಭಿವೃದ್ಧಿಯ ನೀಲಿನಕ್ಷೆ ಇದೆಯೋ ಜನರು ಅವರನ್ನೇ ಆಯ್ಕೆ ಮಾಡಬೇಕು.

ಈಗಾಗಲೇ ಕರ್ನಾಟಕದ ಏರ್​ಪೋರ್ಟ್​, ರೈಲ್ವೆ ನಿಲ್ದಾಣ, ಮೆಟ್ರೋ ಪ್ರಶಂಸೆಗೆ ಪಾತ್ರವಾಗಿವೆ. ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕವೂ ಕೂಡ ಪ್ರಮುಖ ಪಾತ್ರವಹಿಸುತ್ತದೆ ಎಂದಿದ್ದಾರೆ.

ಡಬಲ್​ ಇಂಜಿನ್ ಸರ್ಕಾರ ನೇರವಾಗಿ ವಿಕಾಸದ ಕಡೆಗೆ ಹೆಜ್ಜೆ ಇಡುತ್ತದೆ, ಡಬಲ್ ಇಂಜಿನ್ ಸರ್ಕಾರವಿರುವ ರಾಜ್ಯಗಳಲ್ಲಿ ಅಭಿವೃದ್ಧಿ ಕಾರ್ಯ, ಬಡತನ ನಿರ್ಮೂಲನೆ ತುಂಬಾ ವೇಗವಾಗಿ ಆಗುತ್ತಿದೆ.

ಯಾವ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿಲ್ಲ ಆ ರಾಜ್ಯದಲ್ಲಿ ಕೇಂದ್ರ ಯಾವ ಯೋಜನೆಯನ್ನೂ ಸಫಲವಾಗಲು ಬಿಡುತ್ತಿಲ್ಲ, ಜನರಿಗೆ ಯೋಜನೆ ತಲುಪದೇ ಇರುವಂತೆ ನೋಡಿಕೊಳ್ಳಲಾಗುತ್ತಿದೆ.

ಡಬಲ್ ಇಂಜಿನ್ ಸರ್ಕಾರದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರಾಜ್ಯ ಸರ್ಕಾರವು 4 ಸಾವಿರ ರೂ, ಕೇಂದ್ರ ಸರ್ಕಾರವು 10 ಸಾವಿರ ರೂ ನೀಡುತ್ತಿದೆ, ಜನರಿಗೆ ಒಟ್ಟು 10 ಸಾವಿರ ರೂ ತಲುಪುತ್ತಿದೆ, ಇದೇ ಡಬಲ್ ಇಂಜಿನ್ ಸರ್ಕಾರದ ಮಹತ್ವ ಎಂದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್