AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalghatagi Election Results: ಕಲಘಟಗಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ನಾಗರಾಜ ಛಬ್ಬಿಗೆ ಸವಾಲೆಸೆದ ಸಂತೋಷ್ ಲಾಡ್​​

Kalghatagi Assembly Election Result 2023 Live Counting Updates: ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಸಂತೋಷ್ ಲಾಡ್​​, ಬಿಜೆಪಿಯಿಂದ ನಾಗರಾಜ ಛಬ್ಬಿ ಹಾಗೂ ಜೆಡಿಎಸ್​ನಿಂದ ವೀರಪ್ಪ ಶೀಗೆಹಟ್ಟಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Kalghatagi Election Results: ಕಲಘಟಗಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ನಾಗರಾಜ ಛಬ್ಬಿಗೆ ಸವಾಲೆಸೆದ ಸಂತೋಷ್ ಲಾಡ್​​
ನಾಗರಾಜ್ ಛಬ್ಬಿ, ಸಂತೋಷ್ ಲಾಡ್
ಗಂಗಾಧರ​ ಬ. ಸಾಬೋಜಿ
|

Updated on: May 13, 2023 | 2:44 AM

Share

Kalghatagi Assembly Election Result 2023: ಕಲಘಟಗಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ (Kalghatagi Assembly Constituency) ಬಿಜೆಪಿ ಪಕ್ಷ ಅಭ್ಯರ್ಥಿಯಾಗಿ ನಾಗರಾಜ ಛಬ್ಬಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್​​ ಟಿಕೆಟ್​ ವಂಚಿತ ನಾಗರಾಜ ಛಬ್ಬಿಗೆ ಟಿಕೆಟ್​ ನೀಡುವ ಮೂಲಕ ಮಣೆ ಹಾಕಿದ್ದು, ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಒಂದು ಅವಕಾಶ ಕಲ್ಪಿಸಿದ್ದಾರೆ.

ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯಾಗಿ ಸಂತೋಷ್ ಲಾಡ್​​ ಕಣಕ್ಕಿಳಿದಿದ್ದಾರೆ. ಸತತ ನಾಲ್ಕನೇ ಭಾರಿಗೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​​ ಲಭ್ಯವಾಗಿದೆ. ಟಿಕೆಟ್​​ಗಾಗಿ ನಾಗರಾಜ ಛಬ್ಬಿ ಮತ್ತು ಸಂತೋಷ್ ಲಾಡ್​ ನಡುವೆ ತೀರ್ವ ಪೈಪೋಟಿ ಏರ್ಪಟ್ಟಿತ್ತು.

ಕಳೆದ 2018ರ ಚುನಾವಣೆಯಲ್ಲಿ ಬಿಜಿಪಿಯ ಸಿ. ಎಂ ನಿಂಬಣ್ಣವರ್​ ಗೆಲುವು ಸಾಧಿಸಿದ್ದರು. ಕಾಂಗ್ರೆಸ್​ನ ಸಂತೋಷ್​ ಲಾಡ್​ ಸುಮಾರು 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಪರಾಭವಗೊಂಡಿದ್ದರು.

ಇವುಗಳ ಹೊರತಾಗಿ ಪ್ರಾದೇಶಿಕ ಸಂಘಟನೆಯಾದ ಜೆಡಿಎಸ್​​​ ಕೂಡ ಕಿಂಗ್​ಮೇಕರ್​ ಆಗುವ ಗುರಿ ಹೊಂದಿದ್ದು, ವೀರಪ್ಪ ಶೀಗೆಹಟ್ಟಿ ಅವರನ್ನು ಕಣಕ್ಕಿಳಿಸಿದೆ. ಅದೇ ರೀತಿಯಾಗಿ ಮಂಜುನಾಥ ಜಕ್ಕಣ್ಣನವರ್​ ಆಮ್​ ಆದ್ಮಿ ಪಕ್ಷದ ಅಭ್ಯರ್ಥಿಯನ್ನಾಗಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Follow Us
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ