AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalghatagi Election Results: ಕಲಘಟಗಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ನಾಗರಾಜ ಛಬ್ಬಿಗೆ ಸವಾಲೆಸೆದ ಸಂತೋಷ್ ಲಾಡ್​​

Kalghatagi Assembly Election Result 2023 Live Counting Updates: ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಸಂತೋಷ್ ಲಾಡ್​​, ಬಿಜೆಪಿಯಿಂದ ನಾಗರಾಜ ಛಬ್ಬಿ ಹಾಗೂ ಜೆಡಿಎಸ್​ನಿಂದ ವೀರಪ್ಪ ಶೀಗೆಹಟ್ಟಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Kalghatagi Election Results: ಕಲಘಟಗಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ನಾಗರಾಜ ಛಬ್ಬಿಗೆ ಸವಾಲೆಸೆದ ಸಂತೋಷ್ ಲಾಡ್​​
ನಾಗರಾಜ್ ಛಬ್ಬಿ, ಸಂತೋಷ್ ಲಾಡ್
ಗಂಗಾಧರ​ ಬ. ಸಾಬೋಜಿ
|

Updated on: May 13, 2023 | 2:44 AM

Share

Kalghatagi Assembly Election Result 2023: ಕಲಘಟಗಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ (Kalghatagi Assembly Constituency) ಬಿಜೆಪಿ ಪಕ್ಷ ಅಭ್ಯರ್ಥಿಯಾಗಿ ನಾಗರಾಜ ಛಬ್ಬಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್​​ ಟಿಕೆಟ್​ ವಂಚಿತ ನಾಗರಾಜ ಛಬ್ಬಿಗೆ ಟಿಕೆಟ್​ ನೀಡುವ ಮೂಲಕ ಮಣೆ ಹಾಕಿದ್ದು, ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಒಂದು ಅವಕಾಶ ಕಲ್ಪಿಸಿದ್ದಾರೆ.

ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯಾಗಿ ಸಂತೋಷ್ ಲಾಡ್​​ ಕಣಕ್ಕಿಳಿದಿದ್ದಾರೆ. ಸತತ ನಾಲ್ಕನೇ ಭಾರಿಗೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​​ ಲಭ್ಯವಾಗಿದೆ. ಟಿಕೆಟ್​​ಗಾಗಿ ನಾಗರಾಜ ಛಬ್ಬಿ ಮತ್ತು ಸಂತೋಷ್ ಲಾಡ್​ ನಡುವೆ ತೀರ್ವ ಪೈಪೋಟಿ ಏರ್ಪಟ್ಟಿತ್ತು.

ಕಳೆದ 2018ರ ಚುನಾವಣೆಯಲ್ಲಿ ಬಿಜಿಪಿಯ ಸಿ. ಎಂ ನಿಂಬಣ್ಣವರ್​ ಗೆಲುವು ಸಾಧಿಸಿದ್ದರು. ಕಾಂಗ್ರೆಸ್​ನ ಸಂತೋಷ್​ ಲಾಡ್​ ಸುಮಾರು 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಪರಾಭವಗೊಂಡಿದ್ದರು.

ಇವುಗಳ ಹೊರತಾಗಿ ಪ್ರಾದೇಶಿಕ ಸಂಘಟನೆಯಾದ ಜೆಡಿಎಸ್​​​ ಕೂಡ ಕಿಂಗ್​ಮೇಕರ್​ ಆಗುವ ಗುರಿ ಹೊಂದಿದ್ದು, ವೀರಪ್ಪ ಶೀಗೆಹಟ್ಟಿ ಅವರನ್ನು ಕಣಕ್ಕಿಳಿಸಿದೆ. ಅದೇ ರೀತಿಯಾಗಿ ಮಂಜುನಾಥ ಜಕ್ಕಣ್ಣನವರ್​ ಆಮ್​ ಆದ್ಮಿ ಪಕ್ಷದ ಅಭ್ಯರ್ಥಿಯನ್ನಾಗಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Follow Us
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ