AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rambhapuri Sri: ಸಿದ್ದರಾಮಯ್ಯ ಕೊರಳಿಗೆ ರುದ್ರಾಕ್ಷಿ ಮಾಲೆ ಹಾಕಿ, ಮುಂದಿನ ಚುನಾವಣೆ ತನಕ ಮಾಲೆ ಹಾಕಿಕೊಂಡಿರಿ ಎಂದ ರಂಭಾಪುರಿ ಶ್ರೀ

siddaramaiah: ಇದೇ ಮೊದಲ ಬಾರಿಗೆ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಂಭಾಪುರಿ ಶ್ರೀಗಳು ರುದ್ರಾಕ್ಷಿ ಮಾಲೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮುಂದಿನ ಚುನಾವಣೆ ತನಕ ಈ ಮಾಲೆಯನ್ನು ಹಾಕಿಕೊಂಡಿರಿ ಎಂದಿದ್ದಾರೆ.

Rambhapuri Sri: ಸಿದ್ದರಾಮಯ್ಯ ಕೊರಳಿಗೆ ರುದ್ರಾಕ್ಷಿ ಮಾಲೆ ಹಾಕಿ, ಮುಂದಿನ ಚುನಾವಣೆ ತನಕ ಮಾಲೆ ಹಾಕಿಕೊಂಡಿರಿ ಎಂದ ರಂಭಾಪುರಿ ಶ್ರೀ
ಸಿದ್ದರಾಮಯ್ಯ ಕೊರಳಿಗೆ ರುದ್ರಾಕ್ಷಿ ಮಾಲೆ ಹಾಕಿ, ಮುಂದಿನ ಚುನಾವಣೆ ತನಕ ಮಾಲೆ ಹಾಕಿಕೊಂಡಿರಿ ಎಂದ ರಂಭಾಪುರಿ ಶ್ರೀ
TV9 Web
| Edited By: |

Updated on:Aug 19, 2022 | 5:06 PM

Share

ಚಿಕ್ಕಮಗಳೂರು: ಕೊಡಗಿನ ತಿತಿಮತಿಯಲ್ಲಿ ನಿನ್ನೆ ಮೊಟ್ಟೆ ಎಸೆತ ಪ್ರಕರಣ ನಡೆದ ಬಳಿಕ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರು ರಂಭಾಪುರಿ ಮಠಕ್ಕೆ ಇಂದು ಭೇಟಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಂಭಾಪುರಿ ಶ್ರೀಗಳು (Rambhapuri Sri) ರುದ್ರಾಕ್ಷಿ ಮಾಲೆ ಹಾಕಿದ್ದಾರೆ (Rudraksha Chain). ಅಷ್ಟೇ ಅಲ್ಲ, ಮುಂದಿನ ಚುನಾವಣೆ ತನಕ (Karnataka Assembly Elections 2023) ಈ ಮಾಲೆಯನ್ನು ಹಾಕಿಕೊಂಡಿರಿ. ನಿಮಗೆ ಒಳ್ಳೆದಾಗುತ್ತದೆ ಎಂದೂ ರಂಭಾಪುರಿ ಶ್ರೀ ತಿಳಿಸಿದ್ದಾರೆ.

ಶೃಂಗೇರಿ ಶಾರದಾಂಬೆ ದರ್ಶನ

ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಪೀಠದ ಶ್ರೀ ಪ್ರಸನ್ನ ವೀರ ಸೋಮೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದ ಸಿದ್ದರಾಮಯ್ಯ ಅವರು ವೀರಭದ್ರನಾಥ ಸ್ವಾಮಿ, ರೇಣುಕಾಚಾರ್ಯರ ಗದ್ದುಗೆಯ ದರ್ಶನ ಸಹ ಪಡೆದರು. ಅದಕ್ಕೂ ಮುನ್ನ ಸಿದ್ದರಾಮಯ್ಯ ಶೃಂಗೇರಿ ಶಾರದಾಂಬೆ ದರ್ಶನ ಪಡೆದರು.

Published On - 4:47 pm, Fri, 19 August 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ