AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rambhapuri Sri: ಸಿದ್ದರಾಮಯ್ಯ ಕೊರಳಿಗೆ ರುದ್ರಾಕ್ಷಿ ಮಾಲೆ ಹಾಕಿ, ಮುಂದಿನ ಚುನಾವಣೆ ತನಕ ಮಾಲೆ ಹಾಕಿಕೊಂಡಿರಿ ಎಂದ ರಂಭಾಪುರಿ ಶ್ರೀ

siddaramaiah: ಇದೇ ಮೊದಲ ಬಾರಿಗೆ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಂಭಾಪುರಿ ಶ್ರೀಗಳು ರುದ್ರಾಕ್ಷಿ ಮಾಲೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮುಂದಿನ ಚುನಾವಣೆ ತನಕ ಈ ಮಾಲೆಯನ್ನು ಹಾಕಿಕೊಂಡಿರಿ ಎಂದಿದ್ದಾರೆ.

Rambhapuri Sri: ಸಿದ್ದರಾಮಯ್ಯ ಕೊರಳಿಗೆ ರುದ್ರಾಕ್ಷಿ ಮಾಲೆ ಹಾಕಿ, ಮುಂದಿನ ಚುನಾವಣೆ ತನಕ ಮಾಲೆ ಹಾಕಿಕೊಂಡಿರಿ ಎಂದ ರಂಭಾಪುರಿ ಶ್ರೀ
ಸಿದ್ದರಾಮಯ್ಯ ಕೊರಳಿಗೆ ರುದ್ರಾಕ್ಷಿ ಮಾಲೆ ಹಾಕಿ, ಮುಂದಿನ ಚುನಾವಣೆ ತನಕ ಮಾಲೆ ಹಾಕಿಕೊಂಡಿರಿ ಎಂದ ರಂಭಾಪುರಿ ಶ್ರೀ
TV9 Web
| Edited By: ಸಾಧು ಶ್ರೀನಾಥ್​|

Updated on:Aug 19, 2022 | 5:06 PM

Share

ಚಿಕ್ಕಮಗಳೂರು: ಕೊಡಗಿನ ತಿತಿಮತಿಯಲ್ಲಿ ನಿನ್ನೆ ಮೊಟ್ಟೆ ಎಸೆತ ಪ್ರಕರಣ ನಡೆದ ಬಳಿಕ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರು ರಂಭಾಪುರಿ ಮಠಕ್ಕೆ ಇಂದು ಭೇಟಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಂಭಾಪುರಿ ಶ್ರೀಗಳು (Rambhapuri Sri) ರುದ್ರಾಕ್ಷಿ ಮಾಲೆ ಹಾಕಿದ್ದಾರೆ (Rudraksha Chain). ಅಷ್ಟೇ ಅಲ್ಲ, ಮುಂದಿನ ಚುನಾವಣೆ ತನಕ (Karnataka Assembly Elections 2023) ಈ ಮಾಲೆಯನ್ನು ಹಾಕಿಕೊಂಡಿರಿ. ನಿಮಗೆ ಒಳ್ಳೆದಾಗುತ್ತದೆ ಎಂದೂ ರಂಭಾಪುರಿ ಶ್ರೀ ತಿಳಿಸಿದ್ದಾರೆ.

ಶೃಂಗೇರಿ ಶಾರದಾಂಬೆ ದರ್ಶನ

ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಪೀಠದ ಶ್ರೀ ಪ್ರಸನ್ನ ವೀರ ಸೋಮೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದ ಸಿದ್ದರಾಮಯ್ಯ ಅವರು ವೀರಭದ್ರನಾಥ ಸ್ವಾಮಿ, ರೇಣುಕಾಚಾರ್ಯರ ಗದ್ದುಗೆಯ ದರ್ಶನ ಸಹ ಪಡೆದರು. ಅದಕ್ಕೂ ಮುನ್ನ ಸಿದ್ದರಾಮಯ್ಯ ಶೃಂಗೇರಿ ಶಾರದಾಂಬೆ ದರ್ಶನ ಪಡೆದರು.

Published On - 4:47 pm, Fri, 19 August 22

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ