AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rambhapuri Sri: ಸಿದ್ದರಾಮಯ್ಯ ಕೊರಳಿಗೆ ರುದ್ರಾಕ್ಷಿ ಮಾಲೆ ಹಾಕಿ, ಮುಂದಿನ ಚುನಾವಣೆ ತನಕ ಮಾಲೆ ಹಾಕಿಕೊಂಡಿರಿ ಎಂದ ರಂಭಾಪುರಿ ಶ್ರೀ

siddaramaiah: ಇದೇ ಮೊದಲ ಬಾರಿಗೆ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಂಭಾಪುರಿ ಶ್ರೀಗಳು ರುದ್ರಾಕ್ಷಿ ಮಾಲೆ ಹಾಕಿದ್ದಾರೆ. ಅಷ್ಟೇ ಅಲ್ಲ, ಮುಂದಿನ ಚುನಾವಣೆ ತನಕ ಈ ಮಾಲೆಯನ್ನು ಹಾಕಿಕೊಂಡಿರಿ ಎಂದಿದ್ದಾರೆ.

Rambhapuri Sri: ಸಿದ್ದರಾಮಯ್ಯ ಕೊರಳಿಗೆ ರುದ್ರಾಕ್ಷಿ ಮಾಲೆ ಹಾಕಿ, ಮುಂದಿನ ಚುನಾವಣೆ ತನಕ ಮಾಲೆ ಹಾಕಿಕೊಂಡಿರಿ ಎಂದ ರಂಭಾಪುರಿ ಶ್ರೀ
ಸಿದ್ದರಾಮಯ್ಯ ಕೊರಳಿಗೆ ರುದ್ರಾಕ್ಷಿ ಮಾಲೆ ಹಾಕಿ, ಮುಂದಿನ ಚುನಾವಣೆ ತನಕ ಮಾಲೆ ಹಾಕಿಕೊಂಡಿರಿ ಎಂದ ರಂಭಾಪುರಿ ಶ್ರೀ
TV9 Web
| Edited By: |

Updated on:Aug 19, 2022 | 5:06 PM

Share

ಚಿಕ್ಕಮಗಳೂರು: ಕೊಡಗಿನ ತಿತಿಮತಿಯಲ್ಲಿ ನಿನ್ನೆ ಮೊಟ್ಟೆ ಎಸೆತ ಪ್ರಕರಣ ನಡೆದ ಬಳಿಕ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರು ರಂಭಾಪುರಿ ಮಠಕ್ಕೆ ಇಂದು ಭೇಟಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಂಭಾಪುರಿ ಶ್ರೀಗಳು (Rambhapuri Sri) ರುದ್ರಾಕ್ಷಿ ಮಾಲೆ ಹಾಕಿದ್ದಾರೆ (Rudraksha Chain). ಅಷ್ಟೇ ಅಲ್ಲ, ಮುಂದಿನ ಚುನಾವಣೆ ತನಕ (Karnataka Assembly Elections 2023) ಈ ಮಾಲೆಯನ್ನು ಹಾಕಿಕೊಂಡಿರಿ. ನಿಮಗೆ ಒಳ್ಳೆದಾಗುತ್ತದೆ ಎಂದೂ ರಂಭಾಪುರಿ ಶ್ರೀ ತಿಳಿಸಿದ್ದಾರೆ.

ಶೃಂಗೇರಿ ಶಾರದಾಂಬೆ ದರ್ಶನ

ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಪೀಠದ ಶ್ರೀ ಪ್ರಸನ್ನ ವೀರ ಸೋಮೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದ ಸಿದ್ದರಾಮಯ್ಯ ಅವರು ವೀರಭದ್ರನಾಥ ಸ್ವಾಮಿ, ರೇಣುಕಾಚಾರ್ಯರ ಗದ್ದುಗೆಯ ದರ್ಶನ ಸಹ ಪಡೆದರು. ಅದಕ್ಕೂ ಮುನ್ನ ಸಿದ್ದರಾಮಯ್ಯ ಶೃಂಗೇರಿ ಶಾರದಾಂಬೆ ದರ್ಶನ ಪಡೆದರು.

Published On - 4:47 pm, Fri, 19 August 22

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​