AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranebennuru Election 2023 Winner: ರಾಣೆಬೆನ್ನೂರಿನಲ್ಲಿ ಗೆದ್ದುಬೀಗಿದ ಕಾಂಗ್ರೆಸ್​ನ ಪ್ರಕಾಶ್ ​ಕೆ ಕೋಳಿವಾಡ​ 

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಕೂಡ ಹೊರಬಿದ್ದಿದೆ. ಅದರಂತೆ ಈ ಬಾರಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ (Ranebennur Assembly Constituency) ಕಾಂಗ್ರೆಸ್​ನ ಪ್ರಕಾಶ್ ​ಕೆ ಕೋಳಿವಾಡ ಗೆದ್ದುಬೀಗಿದ್ದಾರೆ.

Ranebennuru Election 2023 Winner: ರಾಣೆಬೆನ್ನೂರಿನಲ್ಲಿ ಗೆದ್ದುಬೀಗಿದ ಕಾಂಗ್ರೆಸ್​ನ ಪ್ರಕಾಶ್ ​ಕೆ ಕೋಳಿವಾಡ​ 
ಪ್ರಕಾಶ್​ ಕೆ ಕೋಳಿವಾಡ
ಕಿರಣ್ ಹನುಮಂತ್​ ಮಾದಾರ್
|

Updated on:May 13, 2023 | 2:33 PM

Share

Ranebennuru Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಕೂಡ ಹೊರಬಿದ್ದಿದೆ. ಅದರಂತೆ ಈ ಬಾರಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ (Ranebennur Assembly Constituency) ಕಾಂಗ್ರೆಸ್​ನ ಪ್ರಕಾಶ್ ​ಕೆ ಕೋಳಿವಾಡ ಗೆದ್ದುಬೀಗಿದ್ದಾರೆ. ಈ ಹಿಂದೆ ನಡೆದ 2018ರ ಚುನಾವಣೆಯಲ್ಲಿ ಇವರ ತಂದೆ ಕೆ.ಬಿ ಕೋಳಿವಾಡ ಅವರು ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಎದುರು 23,222 ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಮಗನಿಗೆ ಬಿಟ್ಟುಕೊಟ್ಟಿದ್ದು, ಮಗ ಪ್ರಕಾಶ್ ​ಕೆ ಕೋಳಿವಾಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇನ್ನು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಅರುಣ್​ ಕುಮಾರ್​ ಸ್ಪರ್ಧಿಸಿದ್ದರು. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕೆ.ಬಿ ಕೋಳಿವಾಡ ವಿರುದ್ದ 95,438 ಮತಗಳನ್ನ ಪಡೆದು ವಿಜಯಪತಾಕೆ ಹಾರಿಸಿದ್ದರು. ಈ ಬಾರಿ ಕೂಡ ಇವರಿಗೆ ಟಿಕೆಟ್​ ನೀಡಿದ್ದು, ಅಬ್ಬರದ ಪ್ರಚಾರ ಮಾಡಿದ್ದರು. ಜೊತೆಗೆ ಮತ್ತೊಮ್ಮೆ ಗೆಲ್ಲುವ ಭರವಸೆ ಕೂಡ ವ್ಯಕ್ತಪಡಿಸಿದ್ದರು. ಇನ್ನು ಜೆಡಿಎಸ್​ನಿಂದ ಮಂಜುನಾಥ್​ ಗೌಡರ್ ಸ್ಪರ್ಧೆ ಮಾಡಿದ್ದು, ಇದರ ಜೊತೆ ಈ ಹಿಂದೆ ಆರ್​ ಶಂಕರ್ 2018 ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿ ಎನ್​ಸಿಪಿ ಪಕ್ಷದಿಂದ ಕಣಕ್ಕೀಳಿದಿದ್ದು, ಬಾರಿ ಕುತೂಹಲ ಮೂಡಿಸಿತ್ತು. ಇನ್ನು ಕ್ಷೇತ್ರದಲ್ಲಿ ಲಿಂಗಾಯತ ಮತ್ತು ಕುರುಬ ಮತಗಳು ನಿರ್ಣಾಯಕ ಮತಗಳಾಗಿದ್ದು, ಹೀಗಾಗಿ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆ ಕುತೂಹಲ ಕೆರಳಿಸಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 2:33 pm, Sat, 13 May 23

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ