AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranebennuru Election 2023 Winner: ರಾಣೆಬೆನ್ನೂರಿನಲ್ಲಿ ಗೆದ್ದುಬೀಗಿದ ಕಾಂಗ್ರೆಸ್​ನ ಪ್ರಕಾಶ್ ​ಕೆ ಕೋಳಿವಾಡ​ 

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಕೂಡ ಹೊರಬಿದ್ದಿದೆ. ಅದರಂತೆ ಈ ಬಾರಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ (Ranebennur Assembly Constituency) ಕಾಂಗ್ರೆಸ್​ನ ಪ್ರಕಾಶ್ ​ಕೆ ಕೋಳಿವಾಡ ಗೆದ್ದುಬೀಗಿದ್ದಾರೆ.

Ranebennuru Election 2023 Winner: ರಾಣೆಬೆನ್ನೂರಿನಲ್ಲಿ ಗೆದ್ದುಬೀಗಿದ ಕಾಂಗ್ರೆಸ್​ನ ಪ್ರಕಾಶ್ ​ಕೆ ಕೋಳಿವಾಡ​ 
ಪ್ರಕಾಶ್​ ಕೆ ಕೋಳಿವಾಡ
ಕಿರಣ್ ಹನುಮಂತ್​ ಮಾದಾರ್
|

Updated on:May 13, 2023 | 2:33 PM

Share

Ranebennuru Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಕೂಡ ಹೊರಬಿದ್ದಿದೆ. ಅದರಂತೆ ಈ ಬಾರಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ (Ranebennur Assembly Constituency) ಕಾಂಗ್ರೆಸ್​ನ ಪ್ರಕಾಶ್ ​ಕೆ ಕೋಳಿವಾಡ ಗೆದ್ದುಬೀಗಿದ್ದಾರೆ. ಈ ಹಿಂದೆ ನಡೆದ 2018ರ ಚುನಾವಣೆಯಲ್ಲಿ ಇವರ ತಂದೆ ಕೆ.ಬಿ ಕೋಳಿವಾಡ ಅವರು ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಎದುರು 23,222 ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಮಗನಿಗೆ ಬಿಟ್ಟುಕೊಟ್ಟಿದ್ದು, ಮಗ ಪ್ರಕಾಶ್ ​ಕೆ ಕೋಳಿವಾಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇನ್ನು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಅರುಣ್​ ಕುಮಾರ್​ ಸ್ಪರ್ಧಿಸಿದ್ದರು. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕೆ.ಬಿ ಕೋಳಿವಾಡ ವಿರುದ್ದ 95,438 ಮತಗಳನ್ನ ಪಡೆದು ವಿಜಯಪತಾಕೆ ಹಾರಿಸಿದ್ದರು. ಈ ಬಾರಿ ಕೂಡ ಇವರಿಗೆ ಟಿಕೆಟ್​ ನೀಡಿದ್ದು, ಅಬ್ಬರದ ಪ್ರಚಾರ ಮಾಡಿದ್ದರು. ಜೊತೆಗೆ ಮತ್ತೊಮ್ಮೆ ಗೆಲ್ಲುವ ಭರವಸೆ ಕೂಡ ವ್ಯಕ್ತಪಡಿಸಿದ್ದರು. ಇನ್ನು ಜೆಡಿಎಸ್​ನಿಂದ ಮಂಜುನಾಥ್​ ಗೌಡರ್ ಸ್ಪರ್ಧೆ ಮಾಡಿದ್ದು, ಇದರ ಜೊತೆ ಈ ಹಿಂದೆ ಆರ್​ ಶಂಕರ್ 2018 ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿ ಎನ್​ಸಿಪಿ ಪಕ್ಷದಿಂದ ಕಣಕ್ಕೀಳಿದಿದ್ದು, ಬಾರಿ ಕುತೂಹಲ ಮೂಡಿಸಿತ್ತು. ಇನ್ನು ಕ್ಷೇತ್ರದಲ್ಲಿ ಲಿಂಗಾಯತ ಮತ್ತು ಕುರುಬ ಮತಗಳು ನಿರ್ಣಾಯಕ ಮತಗಳಾಗಿದ್ದು, ಹೀಗಾಗಿ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆ ಕುತೂಹಲ ಕೆರಳಿಸಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 2:33 pm, Sat, 13 May 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು