AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಾ ಮಹೇಶ್ ಸೋಲು; ಮನನೊಂದ ಅಭಿಮಾನಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ 2023 ಪ್ರಕಟಗೊಂಡಿದ್ದು, ಜೆಡಿಎಸ್​ ಪಕ್ಷದ ಸಾರಾ ಮಹೇಶ್ ಅವರು ಸೋಲು ಅನುಭಿವಿಸಿದ್ದಾರೆ. ಇದರಿಂದ ಮನನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಸಾರಾ ಮಹೇಶ್ ಸೋಲು; ಮನನೊಂದ ಅಭಿಮಾನಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ
ಸಾರಾ ಮಹೇಶ್ ಸೋಲಿನಿಂದ ಮನನೊಂದ ಅಭಿಮಾನಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ
Rakesh Nayak Manchi
|

Updated on: May 14, 2023 | 10:34 PM

Share

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election Results 2023) ಜೆಡಿಎಸ್ ಪಕ್ಷದ ಅಭ್ಯರ್ಥಿ ಸಾರಾ ಮಹೇಶ್ (Sa Ra Mahesh) ಅವರು ಸೋಲು ಅನುಭಿಸಿದ ಹಿನ್ನೆಲೆ ಮನನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ಕೆಆರ್ ನಗರ (KR Nagar) ತಾಲೂಕಿನ ದಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿಯಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಾ ರಾ ಮಹೇಶ್ ಸೋಲಿನಿಂದ ವೆಂಕಟೇಶ್ ಆಘಾತಕ್ಕೆ ಒಳಗಾಗಿದ್ದ. ಫಲಿತಾಂಶ ಪ್ರಕಟಗೊಂಡ ನಂತರದಿಂದ ಸರಿಯಾಗಿ ಊಟ ಮಾಡಿರಲಿಲ್ಲವಂತೆ. ಯಾರ ಜೊತೆಯೂ ಮಾತನಾಡಿರಲಿಲ್ಲವಂತೆ. ಇಂದು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..