AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shikaripur Election 2023 Winner: ತಂದೆಯ ಭದ್ರಕೋಟೆ ಶಿಕಾರಿಪುರದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ವಿಜಯೇಂದ್ರಗೆ ಭಾರಿ ಗೆಲುವು

BY Vijayendra: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಶಿಕಾರಿಪುರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 1983ರಿಂದ 2018ರವರೆಗೆ ಒಮ್ಮೆ ಮಾತ್ರ ಶಿಕಾರಿಪುರದ ಜನತೆ ಯಡಿಯೂರಪ್ಪರನ್ನು ಸೋಲಿಸಿತ್ತು.

Shikaripur Election 2023 Winner: ತಂದೆಯ ಭದ್ರಕೋಟೆ ಶಿಕಾರಿಪುರದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ವಿಜಯೇಂದ್ರಗೆ ಭಾರಿ ಗೆಲುವು
ಬಿವೈ ವಿಜಯೇಂದ್ರ
ನಯನಾ ರಾಜೀವ್
|

Updated on: May 13, 2023 | 3:25 PM

Share

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಶಿಕಾರಿಪುರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 1983ರಿಂದ 2018ರವರೆಗೆ ಒಮ್ಮೆ ಮಾತ್ರ ಶಿಕಾರಿಪುರದ ಜನತೆ ಯಡಿಯೂರಪ್ಪರನ್ನು ಸೋಲಿಸಿತ್ತು. ಯಡಿಯೂರಪ್ಪ ಹೊಸ ಪಕ್ಷ ಕಟ್ಟಿದಾಗಲೂ ಮತದಾರರು ಕೈ ಬಿಟ್ಟಿರಲಿಲ್ಲ. ಈ ಬಾರಿ ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದು ಅವರ ಬದಲಿಗೆ ಬಿಜೆಪಿಯಿಂದ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರಗೆ ಟಿಕೆಟ್ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರನ್ನು ಎಂಟು ಬಾರಿ ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿಕೊಟ್ಟಿದ್ದ ಶಿಕಾರಿಪುರದ ಜನತೆ ಇತ್ತೀಚಿನ ದಿನಗಳಲ್ಲಿ ಮೊದಲ ಬಾರಿಗೆ ರಾಜಕೀಯ ಸ್ಥಿತ್ಯಂತರಗಳನ್ನು ಕಾಣುತ್ತಿದೆ.

ಕಾಂಗ್ರೆಸ್​ನಿಂದ ಜಿಬಿ ಮಾಲತೇಶ್​, ಜೆಡಿಎಸ್​ನಿಂದ ಸುಧಾಕರ್ ಶೆಟ್ಟಿ, ಆಪ್​ನಿಂದ ಚಂದ್ರಕಾಂತ್ ರೇವಣ್​ಕರ್ ಅಭ್ಯರ್ಥಿಯಾಗಿದ್ದರು. ಕಳೆದ ಬಾರಿ ಯಡಿಯೂರಪ್ಪ 35 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಅದಕ್ಕೂ ಮೊದಲು ಕೆಜೆಪಿಯಿಂದ ಸ್ಪರ್ಧಿಸಿದ್ದಾಗ, ಅವರ ಗೆಲುವಿನ ಅಂತರ 25 ಸಾವಿರ ಮತದಷ್ಟಿತ್ತು, ಆಗ ಬಿಜೆಪಿ ಅಭ್ಯರ್ಥಿಗೆ ಠೇವಣಿ ನಷ್ಟವಾಗಿತ್ತು ಎನ್ನುವುದನ್ನು ಗಮನಿಸಬಹುದು.

ಈ ಬಾರಿ ವಿಜಯೇಂದ್ರ ಹಾಗೂ ಮಾಲತೇಶ್ ನಡುವೆ ನೇರ ಪೈಪೋಟಿ ಇರಲಿದೆ. ಕಳೆದ ಬಾರಿಯೂ ಮಾಲತೇಶ್ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ