AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Rural Election 2023 Winner: ಶಿವಮೊಗ್ಗ ಗ್ರಾಮೀಣದಲ್ಲಿ ಜೆಡಿಎಸ್​ನ ಶಾರದಾ ಪೂರ್ಯ ನಾಯಕ್​ಗೆ ಜಯ

Sharada Purya Naik: ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಅಭ್ಯರ್ಥಿ ಶಾರದಾ ಪೂರ್ಯ ನಾಯಕ್ ಗೆಲುವು ಸಾಧಿಸಿದ್ದಾರೆ. 2008 ರಲ್ಲಿ ಬಿಜೆಪಿ ಅಭ್ಯರ್ಥಿ ಕೆಜಿ ಕುಮಾರಸ್ವಾಮಿ ಸುಮಾರು 32 ಸಾವಿರ ಮತಗಳಿಂದ ಗೆದ್ದಿದ್ದರೆ, 2013ರಲ್ಲಿ ಶಾರದಾ ಪೂರ್ಯ ನಾಯಕ್ 278 ಮತಗಳ ಅಲ್ಪ ಮುನ್ನಡೆಯಿಂದ ಗೆಲುವು ಸಾಧಿಸಿದ್ದರು.

Shivamogga Rural Election 2023 Winner: ಶಿವಮೊಗ್ಗ ಗ್ರಾಮೀಣದಲ್ಲಿ ಜೆಡಿಎಸ್​ನ ಶಾರದಾ ಪೂರ್ಯ ನಾಯಕ್​ಗೆ ಜಯ
ಶಾರದಾ ಪೂರ್ಯ ನಾಯ್ಕ್​
ನಯನಾ ರಾಜೀವ್
|

Updated on: May 13, 2023 | 4:55 PM

Share

ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಅಭ್ಯರ್ಥಿ ಶಾರದಾ ಪೂರ್ಯ ನಾಯಕ್ ಗೆಲುವು ಸಾಧಿಸಿದ್ದಾರೆ. 2008 ರಲ್ಲಿ ಬಿಜೆಪಿ ಅಭ್ಯರ್ಥಿ ಕೆಜಿ ಕುಮಾರಸ್ವಾಮಿ ಸುಮಾರು 32 ಸಾವಿರ ಮತಗಳಿಂದ ಗೆದ್ದಿದ್ದರೆ, 2013ರಲ್ಲಿ ಶಾರದಾ ಪೂರ್ಯ ನಾಯಕ್ 278 ಮತಗಳ ಅಲ್ಪ ಮುನ್ನಡೆಯಿಂದ ಗೆಲುವು ಸಾಧಿಸಿದ್ದರು. ಇನ್ನು 2018ರಲ್ಲಿ ಅಶೋಕ್ ನಾಯಕ್ ಸುಮಾರು 4 ಸಾವಿರ ಮತಗಳಿಂದ ವಿಜಯಿಯಾಗಿದ್ದರು.

ಕ್ಷೇತ್ರ ಪುನರಚನೆ ಬಳಿಕ ಸೃಷ್ಟಿಯಾದ ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರವು ಇಲ್ಲಿಯವರೆಗೆ ಮೂರು ಚುನಾವಣೆಗಳನ್ನು ಕಂಡಿದೆ. ಇದರಲ್ಲಿ ಎರಡು ಬಾರಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದರೆ ಒಮ್ಮೆ ಜೆಡಿಎಸ್ ಗೆಲುವು ದಾಖಲಿಸಿದೆ.

ಈ ಬಾರಿ ಹಾಲಿ ಶಾಸಕ ಅಶೋಕ್​ ನಾಯಕ್​ಗೆ ಮತ್ತೆ ಬಿಜೆಪಿ ಟಿಕೆಟ್​ ನೀಡಿದ್ದರೆ, ಜೆಡಿಎಸ್​ನಿಂದ ಶಾರದಾ ಪೂರ್ಯ ನಾಯಕ್ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್​ನಿಂದ ಡಾ. ಶ್ರೀನಿವಾಸ್ ಕರಿಯಣ್ಣ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಚುನಾವಣೆಯ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ