AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Rural Election 2023 Winner: ಶಿವಮೊಗ್ಗ ಗ್ರಾಮೀಣದಲ್ಲಿ ಜೆಡಿಎಸ್​ನ ಶಾರದಾ ಪೂರ್ಯ ನಾಯಕ್​ಗೆ ಜಯ

Sharada Purya Naik: ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಅಭ್ಯರ್ಥಿ ಶಾರದಾ ಪೂರ್ಯ ನಾಯಕ್ ಗೆಲುವು ಸಾಧಿಸಿದ್ದಾರೆ. 2008 ರಲ್ಲಿ ಬಿಜೆಪಿ ಅಭ್ಯರ್ಥಿ ಕೆಜಿ ಕುಮಾರಸ್ವಾಮಿ ಸುಮಾರು 32 ಸಾವಿರ ಮತಗಳಿಂದ ಗೆದ್ದಿದ್ದರೆ, 2013ರಲ್ಲಿ ಶಾರದಾ ಪೂರ್ಯ ನಾಯಕ್ 278 ಮತಗಳ ಅಲ್ಪ ಮುನ್ನಡೆಯಿಂದ ಗೆಲುವು ಸಾಧಿಸಿದ್ದರು.

Shivamogga Rural Election 2023 Winner: ಶಿವಮೊಗ್ಗ ಗ್ರಾಮೀಣದಲ್ಲಿ ಜೆಡಿಎಸ್​ನ ಶಾರದಾ ಪೂರ್ಯ ನಾಯಕ್​ಗೆ ಜಯ
ಶಾರದಾ ಪೂರ್ಯ ನಾಯ್ಕ್​
ನಯನಾ ರಾಜೀವ್
|

Updated on: May 13, 2023 | 4:55 PM

Share

ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಅಭ್ಯರ್ಥಿ ಶಾರದಾ ಪೂರ್ಯ ನಾಯಕ್ ಗೆಲುವು ಸಾಧಿಸಿದ್ದಾರೆ. 2008 ರಲ್ಲಿ ಬಿಜೆಪಿ ಅಭ್ಯರ್ಥಿ ಕೆಜಿ ಕುಮಾರಸ್ವಾಮಿ ಸುಮಾರು 32 ಸಾವಿರ ಮತಗಳಿಂದ ಗೆದ್ದಿದ್ದರೆ, 2013ರಲ್ಲಿ ಶಾರದಾ ಪೂರ್ಯ ನಾಯಕ್ 278 ಮತಗಳ ಅಲ್ಪ ಮುನ್ನಡೆಯಿಂದ ಗೆಲುವು ಸಾಧಿಸಿದ್ದರು. ಇನ್ನು 2018ರಲ್ಲಿ ಅಶೋಕ್ ನಾಯಕ್ ಸುಮಾರು 4 ಸಾವಿರ ಮತಗಳಿಂದ ವಿಜಯಿಯಾಗಿದ್ದರು.

ಕ್ಷೇತ್ರ ಪುನರಚನೆ ಬಳಿಕ ಸೃಷ್ಟಿಯಾದ ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರವು ಇಲ್ಲಿಯವರೆಗೆ ಮೂರು ಚುನಾವಣೆಗಳನ್ನು ಕಂಡಿದೆ. ಇದರಲ್ಲಿ ಎರಡು ಬಾರಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದರೆ ಒಮ್ಮೆ ಜೆಡಿಎಸ್ ಗೆಲುವು ದಾಖಲಿಸಿದೆ.

ಈ ಬಾರಿ ಹಾಲಿ ಶಾಸಕ ಅಶೋಕ್​ ನಾಯಕ್​ಗೆ ಮತ್ತೆ ಬಿಜೆಪಿ ಟಿಕೆಟ್​ ನೀಡಿದ್ದರೆ, ಜೆಡಿಎಸ್​ನಿಂದ ಶಾರದಾ ಪೂರ್ಯ ನಾಯಕ್ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್​ನಿಂದ ಡಾ. ಶ್ರೀನಿವಾಸ್ ಕರಿಯಣ್ಣ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಚುನಾವಣೆಯ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ