AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಹೊರ ರಾಜ್ಯಗಳ ಸಿಎಂಗಳು, ನಾಯಕರ ಆಗಮನ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿಕೆ ಶಿವಕುಮಾರ್ ಅವರ ಉಪಮುಖ್ಯಮಂತ್ರಿಯಾಗಿ ಮೇ 20ರಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ನಾಯಕರು ಭಾಗಿಯಾಗಲಿದ್ದಾರೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಹೊರ ರಾಜ್ಯಗಳ ಸಿಎಂಗಳು, ನಾಯಕರ ಆಗಮನ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ Image Credit source: IANS Photo
Follow us
Rakesh Nayak Manchi
|

Updated on:May 19, 2023 | 7:32 PM

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರ ಉಪಮುಖ್ಯಮಂತ್ರಿಯಾಗಿ ಮೇ 20ರಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಇದಕ್ಕಾಗಿ ಬೆಂಗಳೂರು ನಗರದಲ್ಲಿರುವ ಕಂಠೀರವಣ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಪೊಲೀಸ್ ಇಲಾಖೆ ಸ್ಥಳ ಪರಿಶೀಲನೆ ನಡೆಸಿದೆ. ಹಾಗಿದ್ದರೆ ಈ ಸಮಾರಂಭಕ್ಕೆ ಹೊರ ರಾಜ್ಯಗಳಿಂದ ಬರುತ್ತಿರುವ ಮುಖ್ಯಮಂತ್ರಿಗಳು ಹಾಗೂ ನಾಯಕರು ಯಾರು? ಇಲ್ಲಿದೆ ನೋಡಿ.

  • ಎಂಕೆ ಸ್ಟಾಲಿನ್- ತಮಿಳುನಾಡು ಮುಖ್ಯಮಂತ್ರಿ
  • ನಿತೀಶ್ ಕುಮಾರ್- ಬಿಹಾರ ಮುಖ್ಯಮಂತ್ರಿ
  • ಮಮತಾ ಬ್ಯಾನರ್ಜಿ- ಪಶ್ಚಿಮ ಬಂಗಾಳ ಮುಖ್ಯಮಂತ್ರಿ
  • ಹೇಮಂತ್ ಸೋರನ್- ಜಾರ್ಖಂಡ್ ಮುಖ್ಯಮಂತ್ರಿ
  • ತೇಜಸ್ವಿ ಯಾದವ್- ಬಿಹಾರ ಉಪಮುಖ್ಯಮಂತ್ರಿ
  • ಶರದ್ ಪವಾರ್- ಆರ್​ಜೆಡಿ ಪಕ್ಷದ ಮುಖ್ಯಸ್ಥ
  • ಉದ್ಧವ್ ಠಾಕ್ರೆ- ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ
  • ಅಖಿಲೇಶ್ ಯಾದವ್- ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ
  • ಫಾರೂಕ್ ಅಬ್ದುಲ್ಲಾ- ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ
  • ಮೆಹಬೂಬ ಮುಫ್ತಿ- ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ
  • ಸೀತಾರಾಮ್ ಯೆಚೂರಿ- ಸಿಪಿಎಂ ಪ್ರಧಾನ ಕಾರ್ಯದರ್ಶಿ
  • ಡಿ.ರಾಜ- ಸಿಪಿಐ ಪ್ರಧಾನ ಕಾರ್ಯದರ್ಶಿ
  • ಲಲನ್ ಸಿಂಗ್- ಜೆಡಿಯು ಅಧ್ಯಕ್ಷ
  • ವೈಕೊ- ಎಂಡಿಎಂಕೆ ಅಧ್ಯಕ್ಷ
  • ಎನ್​ಕೆ ಪ್ರೇಮಚಂದ್ರನ್- ಆರ್​ಎಸ್​ಪಿ ಅಧ್ಯಕ್ಷ
  • ದೀಪನ್ಕರ್ ಭಟ್ಟಾಚಾರ್ಯ- ಸಿಪಿಐ (ಎಂಎಲ್) ಪ್ರಧಾನ ಕಾರ್ಯದರ್ಶಿ
  • ಡಾ. ಥೋಲ್. ತಿರುಮಾವಲವನ್- ವಿಸಿಕೆ ಅಧ್ಯಕ್ಷ
  • ಜಯಂತ್ ಚೌಧರಿ- ಆರ್​ಎಲ್​ಡಿ ಅಧ್ಯಕ್ಷ
  • ಜೋಸ್ ಕೆ ಮಾಣಿ- ಕೇರಳ ಕಾಂಗ್ರೆಸ್ ಅಧ್ಯಕ್ಷ
  • ಸಾದಿಕ್ ಅಲಿ ತಂಙಳ್- ಐಯುಎಂಎಲ್ ಅಧ್ಯಕ್ಷ

ಇದನ್ನೂ ಓದಿ: ಸಿಇಟಿ ಪರೀಕ್ಷೆಯಂದೇ ಪ್ರಮಾಣವಚನ: ಮೋದಿ ರೋಡ್​ ಶೋ ಟೀಕಿಸಿದ್ದ ಸಿದ್ದರಾಮಯ್ಯಗೆ ಬಿಎಲ್ ಸಂತೋಷ್ ಟಕ್ಕರ್

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:32 pm, Fri, 19 May 23