Sign In

By signing in or creating an account, you agree with Associated Broadcasting Company's Terms & Conditions and Privacy Policy.

Sirsi Election Results: ಶಿರಸಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ವಿಶ್ವೇಶ್ವರ ಹೆಗಡೆ ಕಾಗೇರಿ, ಭೀಮಣ್ಣ ನಾಯ್ಕ್​ ಮಧ್ಯೆ ಪೈಪೋಟಿ

Sirsi Assembly Election Result 2023 Live Counting Updates: ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್​ನಿಂದ ಭೀಮಣ್ಣ ನಾಯ್ಕ್​ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Sirsi Election Results: ಶಿರಸಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ವಿಶ್ವೇಶ್ವರ ಹೆಗಡೆ ಕಾಗೇರಿ, ಭೀಮಣ್ಣ ನಾಯ್ಕ್​ ಮಧ್ಯೆ ಪೈಪೋಟಿ
ಭೀಮಣ್ಣ ನಾಯ್ಕ್​, ವಿಶ್ವೇಶ್ವರ ಹೆಗಡೆ ಕಾಗೇರಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 13, 2023 | 11:31 AM

Sirsi Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಬಿಜೆಪಿಯ ಭದ್ರಕೋಟೆಯಾಗಿರುವ ಶಿರಸಿ ವಿಧಾನಸಭಾ ಕ್ಷೇತ್ರದಿಂದ ( Sirsi Assembly Constituency)ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿ, ಸ್ಪೀಕರ್​ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪರ್ಧಿಸಿದ್ದಾರೆ. ಕಳೆದ ಸಲ 2018ರ ವಿಧಾನಸಭೆ ಚುನಾವಣೆಯಲ್ಲಿ ಬರೊಬ್ಬರಿ 70,595 ಮತಗಳನ್ನ ಪಡೆದು ಜಯಶಾಲಿಯಾಗಿದ್ದರು. ಈ ಬಾರಿ ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಇವರು ಮತ್ತೊಮ್ಮೆ ಗೆಲ್ಲುವ ಭರವಸೆಯಲ್ಲಿದ್ದಾರೆ. ಸದ್ಯ ಮುನ್ನಡೆ ಕೂಡ ಸಾಧಿಸಿದ್ದಾರೆ.

ಕಾಂಗ್ರೆಸ್​​ನಿಂದ ಭೀಮಣ್ಣ ನಾಯ್ಕ್ ಸ್ಪರ್ಧಿಸಿದ್ದಾರೆ. ಇನ್ನು ಕಳೆದ 2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪರವಾಗಿ ಕಣದಲಿದ್ದು, 53,134 ಮತಗಳನ್ನ ಪಡೆದು17,461ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಭೀಮಣ್ಣ ನಾಯ್ಕ್ ಹೇಗಾದರೂ ಮಾಡಿ ಗೆಲುವು ಸಾಧಿಬೇಕೆಂದು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ಜೆಡಿಎಸ್​ನಿಂದ ಉಪೇಂದ್ರ ಪೈ ಕಣಕ್ಕಿಳಿದಿದ್ದಾರೆ. ಶಿರಸಿ ಕ್ಷೇತ್ರ 1999ರಿಂದ ಬಿಜೆಪಿಯೇ ಗೆದ್ದಿದ್ದು, ಈ ಬಾರಿ ಮತದಾರ ಯಾರ ಕೈಹಿಡಿಯಲಿದ್ದಾರೆ ಕಾದು ನೋಡಬೇಕಿದೆ. ಅದರಂತೆ ಈ ಬಾರಿ ಕೂಡ ಶಿರಸಿ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ​ ನೇರಾನೇರ ಸ್ಪರ್ಧೆ ಏರ್ಪಟಿದೆ. ಈ ಬಾರಿ ಮತ್ತೊಮ್ಮೆ ಗೆಲ್ಲುವ ಭರವಸೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಇದ್ದಾರೆ, ಇತ್ತ ಭೀಮಣ್ಣ ನಾಯ್ಕ್​ ಕೂಡ ಈ ಬಾರಿಯಾದರೂ ಗೆಲ್ಲಬೇಕೆಂಬ ನಿರೀಕ್ಷೆಯಲ್ಲಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 4:19 am, Sat, 13 May 23

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ