Sign In

By signing in or creating an account, you agree with Associated Broadcasting Company's Terms & Conditions and Privacy Policy.

Siruguppa Election 2023 Winner: ಸಿರುಗುಪ್ಪ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎಂ ನಾಗರಾಜ ಅವರಿಗೆ ಬಾರಿ ಗೆಲುವು

BM Nagaraja: ಸಿರುಗುಪ್ಪ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎಂ ನಾಗರಾಜ ಅವರಿಗೆ ಬಾರಿ ಗೆಲುವು

Siruguppa Election 2023 Winner: ಸಿರುಗುಪ್ಪ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎಂ ನಾಗರಾಜ ಅವರಿಗೆ ಬಾರಿ ಗೆಲುವು
Follow us
ನಯನಾ ಎಸ್​ಪಿ
|

Updated on: May 13, 2023 | 2:25 PM

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಹೊರಬಿದ್ದಿದೆ. ಸಿರುಗುಪ್ಪ ವಿಧಾನಸಭಾ ಕ್ಷೇತ್ರದಲ್ಲಿ (Siruguppa Assembly Constituency) ಕಾಂಗ್ರೆಸ್ ಅಭ್ಯರ್ಥಿ ಬಿಎಂ ನಾಗರಾಜ ಅವರು ಬಾರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿಎಂ ನಾಗರಾಜ, ಜೆಡಿಎಸ್ ನಿಂದ ಪರಮೇಶ್ವರ್ ನಾಯ್ಕ್ ವಿರುದ್ಧ ಎಂಎಸ್ ಸೋಮಲಿಂಗಪ್ಪ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ.

2018 ರಲ್ಲಿ, ಭಾರತೀಯ ಜನತಾ ಪಕ್ಷದ ಸೋಮಲಿಂಗಪ್ಪ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಬಿ. ಮುರಳಿ ಕೃಷ್ಣ ಅವರನ್ನು 21271 ಮತಗಳ ಅಂತರದಿಂದ ಸೋಲಿಸುವ ಮೂಲಕ ಸ್ಥಾನ ಗಳಿಸಿದರು.

2008ರ ಚುನಾವಣೆಯಲ್ಲೂ ಎಂ.ಎಸ್‌.ಸೋಮಲಿಂಗಪ್ಪ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್‌ನ ಬಿ.ಎಂ.ನಾಗರಾಜ್‌ ವಿರುದ್ಧ 4824 ಮತಗಳ ಅಂತರದಲ್ಲಿ ಗೆಲುವು ಪಡೆಯುತ್ತಾರೆ. 2013ರಲ್ಲಿ ಮತ್ತೆ ಈ ಕ್ಷೇತ್ರದ ಮತದಾರ ಕೈ ಪಕ್ಷದ ಅಭ್ಯರ್ಥಿ ಬಿ.ಎಂ.ನಾಗರಾಜ್‌ರನ್ನು ಚುನಾಯಿಸಿಕೊಳ್ಳುತ್ತಾರೆ. ಬಿಜೆಪಿ ಅಭ್ಯರ್ಥಿ ಸೋಮಲಿಂಗಪ್ಪ 21814 ಮತಗಳ ಭಾರೀ ಅಂತರದ ಸೋಲುಣ್ಣುತ್ತಾರೆ. 2018ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸ್ಪರ್ಧಿಸುವ ಅವಕಾಶ ಪಡೆದ ಎಂ.ಎಸ್‌.ಸೋಮಲಿಂಗಪ್ಪ ಅವರು ಕಾಂಗ್ರೆಸ್‌ನ ಮುರುಳಿಕೃಷ್ಣ ವಿರುದ್ಧ ಗೆಲುವು ದಾಖಲಿಸಿದ್ದರು

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ರಾಜ್ಯದೆಲ್ಲೆಡೆ ಸರ್ಕಾರದ ವೈಫಲ್ಯಗಳನ್ನು ಎಕ್ಸ್​ಪೋಸ್ ಮಾಡ್ತೀವಿ: ನಿಖಿಲ್
ರಾಜ್ಯದೆಲ್ಲೆಡೆ ಸರ್ಕಾರದ ವೈಫಲ್ಯಗಳನ್ನು ಎಕ್ಸ್​ಪೋಸ್ ಮಾಡ್ತೀವಿ: ನಿಖಿಲ್
ಯುದ್ಧ ವಿಮಾನಗಳ ಶಬ್ಧಕ್ಕೆ ಭಯಭೀತರಾದ ಕಿವೀಸ್ ಪ್ಲೇಯರ್ಸ್​!
ಯುದ್ಧ ವಿಮಾನಗಳ ಶಬ್ಧಕ್ಕೆ ಭಯಭೀತರಾದ ಕಿವೀಸ್ ಪ್ಲೇಯರ್ಸ್​!
ಪಕ್ಷ ಸಂಘಟನೆಗಾಗಿ ಮುಖಂಡರ ಸಭೆ ನಡೆಸುತ್ತಿರುವ ನಿಖಿಲ್ ಕುಮಾರಸ್ವಾಮಿ
ಪಕ್ಷ ಸಂಘಟನೆಗಾಗಿ ಮುಖಂಡರ ಸಭೆ ನಡೆಸುತ್ತಿರುವ ನಿಖಿಲ್ ಕುಮಾರಸ್ವಾಮಿ
ಕುಟಂಬಕ್ಕೆ ಸಾಂತ್ವನ ಹೇಳಿ ನ್ಯಾಯ ಕೊಡಿಸುವ ಭರವಸೆ ನೀಡಿದ ಶಶಿಕುಮಾರ್
ಕುಟಂಬಕ್ಕೆ ಸಾಂತ್ವನ ಹೇಳಿ ನ್ಯಾಯ ಕೊಡಿಸುವ ಭರವಸೆ ನೀಡಿದ ಶಶಿಕುಮಾರ್
ಮೊರಾದಾಬಾದ್​ನಲ್ಲಿ ಅತ್ತಿಗೆ ಮೇಲೆ ಕುಡಿದ ಮತ್ತಿನಲ್ಲಿ ವ್ಯಕ್ತಿಯಿಂದ ಹಲ್ಲೆ
ಮೊರಾದಾಬಾದ್​ನಲ್ಲಿ ಅತ್ತಿಗೆ ಮೇಲೆ ಕುಡಿದ ಮತ್ತಿನಲ್ಲಿ ವ್ಯಕ್ತಿಯಿಂದ ಹಲ್ಲೆ
ನಾಲ್ಕು ದಿನಗಳ ಹಿಂದೆ ಕೆರೆಗೆ ಹಾರಿದ್ದ ಶಿವಾನಂದ, ಇವತ್ತು ಪತ್ತೆಯಾದ ದೇಹ
ನಾಲ್ಕು ದಿನಗಳ ಹಿಂದೆ ಕೆರೆಗೆ ಹಾರಿದ್ದ ಶಿವಾನಂದ, ಇವತ್ತು ಪತ್ತೆಯಾದ ದೇಹ
‘ಡ್ಯೂಡ್’ ಸಿನಿಮಾ ಹಾಡು ಬಿಡುಗಡೆ, ದೊಡ್ಮನೆಯ ಕೊಂಡಾಡಿದ ನಟ ತೇಜ್
‘ಡ್ಯೂಡ್’ ಸಿನಿಮಾ ಹಾಡು ಬಿಡುಗಡೆ, ದೊಡ್ಮನೆಯ ಕೊಂಡಾಡಿದ ನಟ ತೇಜ್
ಪ್ರಲ್ಹಾದ್ ಜೋಶಿಯವರು ರಾಜ್ಯಕ್ಕೆ ನೀಡಲು ಸಿದ್ಧರಾಗಿದ್ದಾರೆ: ಮುನಿಯಪ್ಪ
ಪ್ರಲ್ಹಾದ್ ಜೋಶಿಯವರು ರಾಜ್ಯಕ್ಕೆ ನೀಡಲು ಸಿದ್ಧರಾಗಿದ್ದಾರೆ: ಮುನಿಯಪ್ಪ
18ರ ಯುವತಿಯನ್ನ ಮದ್ವೆಯಾಗಿದ್ದ 50 ವರ್ಷದ ಅಂಕಲ್ ಅರೆಸ್ಟ್!
18ರ ಯುವತಿಯನ್ನ ಮದ್ವೆಯಾಗಿದ್ದ 50 ವರ್ಷದ ಅಂಕಲ್ ಅರೆಸ್ಟ್!
ಸಿದ್ದರಾಮಯ್ಯ ರಾಜ್ಯ ತಾಲಿಬಾನೀ ಸರ್ಕಾರದ ಮುಖ್ಯಸ್ಥರಾಗಿದ್ದಾರೆ: ಪ್ರತಾಪ್
ಸಿದ್ದರಾಮಯ್ಯ ರಾಜ್ಯ ತಾಲಿಬಾನೀ ಸರ್ಕಾರದ ಮುಖ್ಯಸ್ಥರಾಗಿದ್ದಾರೆ: ಪ್ರತಾಪ್