AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sringeri Election 2023 Winner: ಶೃಂಗೇರಿ: ಮಾಜಿ-ಹಾಲಿಗಳ ರಣಕಣದಲ್ಲಿ ಟಿಡಿ ರಾಜೇಗೌಡಗೆ ಗೆಲುವು

TD Rajegowda: ಶೃಂಗೇರಿಯು ಮಾಜಿ-ಹಾಲಿ ಶಾಸಕರುಗಳ ರಣಕಣವಾಗಿತ್ತು ,  ಚುನಾವಣೆಯಲ್ಲಿ ಹಾಲಿ ಶಾಸಕ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದಾರೆ.

Sringeri Election 2023 Winner: ಶೃಂಗೇರಿ: ಮಾಜಿ-ಹಾಲಿಗಳ ರಣಕಣದಲ್ಲಿ ಟಿಡಿ ರಾಜೇಗೌಡಗೆ ಗೆಲುವು
ಟಿಡಿ ರಾಜೇಗೌಡ
ನಯನಾ ರಾಜೀವ್
|

Updated on:May 13, 2023 | 4:33 PM

Share

ಶೃಂಗೇರಿಯು ಮಾಜಿ-ಹಾಲಿ ಶಾಸಕರುಗಳ ರಣಕಣವಾಗಿತ್ತು , ಚುನಾವಣೆಯಲ್ಲಿ ಹಾಲಿ ಶಾಸಕ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಇತ್ತ ಆರನೇ ಬಾರಿಗೆ ಬಿಎಂ ದೇವರಾಜ್ ಬಿಜೆಪಿಯಿಂದ ಕಣಕ್ಕಿಳಿದಿದ್ದರು,  ಕ್ಷೇತ್ರದಲ್ಲಿ ಜೀವರಾಜ್ ಮೂರು ಬಾರಿ ಗೆಲುವು ಸಾಧಿಸಿದ್ದರೆ ರಾಜೇಗೌಡ 2018ರಲ್ಲಿ ಗೆದ್ದಿದ್ದರು. ಇವರ ಜತೆಗೆ ಈ ಬಾರಿ ಜೆಡಿಎಸ್​ನಿಂದ ಸುಧಾಕರ್ ಶೆಟ್ಟಿ, ಎಎಪಿಯಿಂದ ರಂಜನ್ ಗೌಡ ಕಣದಲ್ಲಿದ್ದಾರೆ.

ಕರ್ನಾಟಕದ ಮೂರನೇ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಈ ರಾಜ್ಯ ಕಂಡ ಅತ್ಯಂತ ಜನಪ್ರಿಯ ಶಿಕ್ಷಣ ಸಚಿವ ಗೋವಿಂದೇಗೌಡರು ಪ್ರತಿನಿಧಿಸುವ ಐತಿಹಾಸಿಕ ಶೃಂಗೇರಿ ವಿಧಾನಸಭಾ ಕ್ಷೇತ್ರವು ಈ ಬಾರಿ ಹಾಲಿ ಹಾಗೂ ಮಾಜಿ ಶಾಸಕರ ನಡುವಿನ ಹಣಾಹಣಿಗೆ ಸಾಕ್ಷಿಯಾಗಿತ್ತು. ಹಾಲಿ ಶಾಸಕ ಟಿಡಿ ರಾಜೇಗೌಡ ಅವರಿಗೆ ಕಾಂಗ್ರೆಸ್ ಮೂರನೇ ಬಾರಿಗೆ ಟಿಕೆಟ್ ನೀಡಿತ್ತು.

ಈ ಕ್ಷೇತ್ರದಲ್ಲಿ 1957ರಲ್ಲಿ ಕಡಿದಾಳ್ ಮಂಜಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದು ವಿಶೇಷವಾಗಿತ್ತು. 1962ರಲ್ಲೂ ಅವರೇ ಗೆಲುವು ಸಾಧಿಸಿದ್ದರು. ಇದಾದ ಬಳಿಕ ಮೂರು ಬಾರಿ ಗೋವಿಂದೇಗೌಡರು ಶೃಂಗೇರಿಯನ್ನು ಪ್ರತಿನಿಧಿಸಿದ್ದರು.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:31 pm, Sat, 13 May 23

Follow Us
ಬರದ ನಡುವೆ ಮರುಬಿತ್ತನೆ ಮಾಡಿದ ವೃದ್ಧ ದಂಪತಿ!
ಬರದ ನಡುವೆ ಮರುಬಿತ್ತನೆ ಮಾಡಿದ ವೃದ್ಧ ದಂಪತಿ!
SIR ಗೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳ ಪ್ರತಿಭಟನೆ
SIR ಗೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ