AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sringeri Election 2023 Winner: ಶೃಂಗೇರಿ: ಮಾಜಿ-ಹಾಲಿಗಳ ರಣಕಣದಲ್ಲಿ ಟಿಡಿ ರಾಜೇಗೌಡಗೆ ಗೆಲುವು

TD Rajegowda: ಶೃಂಗೇರಿಯು ಮಾಜಿ-ಹಾಲಿ ಶಾಸಕರುಗಳ ರಣಕಣವಾಗಿತ್ತು ,  ಚುನಾವಣೆಯಲ್ಲಿ ಹಾಲಿ ಶಾಸಕ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದಾರೆ.

Sringeri Election 2023 Winner: ಶೃಂಗೇರಿ: ಮಾಜಿ-ಹಾಲಿಗಳ ರಣಕಣದಲ್ಲಿ ಟಿಡಿ ರಾಜೇಗೌಡಗೆ ಗೆಲುವು
ಟಿಡಿ ರಾಜೇಗೌಡ
ನಯನಾ ರಾಜೀವ್
|

Updated on:May 13, 2023 | 4:33 PM

Share

ಶೃಂಗೇರಿಯು ಮಾಜಿ-ಹಾಲಿ ಶಾಸಕರುಗಳ ರಣಕಣವಾಗಿತ್ತು , ಚುನಾವಣೆಯಲ್ಲಿ ಹಾಲಿ ಶಾಸಕ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಇತ್ತ ಆರನೇ ಬಾರಿಗೆ ಬಿಎಂ ದೇವರಾಜ್ ಬಿಜೆಪಿಯಿಂದ ಕಣಕ್ಕಿಳಿದಿದ್ದರು,  ಕ್ಷೇತ್ರದಲ್ಲಿ ಜೀವರಾಜ್ ಮೂರು ಬಾರಿ ಗೆಲುವು ಸಾಧಿಸಿದ್ದರೆ ರಾಜೇಗೌಡ 2018ರಲ್ಲಿ ಗೆದ್ದಿದ್ದರು. ಇವರ ಜತೆಗೆ ಈ ಬಾರಿ ಜೆಡಿಎಸ್​ನಿಂದ ಸುಧಾಕರ್ ಶೆಟ್ಟಿ, ಎಎಪಿಯಿಂದ ರಂಜನ್ ಗೌಡ ಕಣದಲ್ಲಿದ್ದಾರೆ.

ಕರ್ನಾಟಕದ ಮೂರನೇ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಈ ರಾಜ್ಯ ಕಂಡ ಅತ್ಯಂತ ಜನಪ್ರಿಯ ಶಿಕ್ಷಣ ಸಚಿವ ಗೋವಿಂದೇಗೌಡರು ಪ್ರತಿನಿಧಿಸುವ ಐತಿಹಾಸಿಕ ಶೃಂಗೇರಿ ವಿಧಾನಸಭಾ ಕ್ಷೇತ್ರವು ಈ ಬಾರಿ ಹಾಲಿ ಹಾಗೂ ಮಾಜಿ ಶಾಸಕರ ನಡುವಿನ ಹಣಾಹಣಿಗೆ ಸಾಕ್ಷಿಯಾಗಿತ್ತು. ಹಾಲಿ ಶಾಸಕ ಟಿಡಿ ರಾಜೇಗೌಡ ಅವರಿಗೆ ಕಾಂಗ್ರೆಸ್ ಮೂರನೇ ಬಾರಿಗೆ ಟಿಕೆಟ್ ನೀಡಿತ್ತು.

ಈ ಕ್ಷೇತ್ರದಲ್ಲಿ 1957ರಲ್ಲಿ ಕಡಿದಾಳ್ ಮಂಜಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದು ವಿಶೇಷವಾಗಿತ್ತು. 1962ರಲ್ಲೂ ಅವರೇ ಗೆಲುವು ಸಾಧಿಸಿದ್ದರು. ಇದಾದ ಬಳಿಕ ಮೂರು ಬಾರಿ ಗೋವಿಂದೇಗೌಡರು ಶೃಂಗೇರಿಯನ್ನು ಪ್ರತಿನಿಧಿಸಿದ್ದರು.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:31 pm, Sat, 13 May 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು