AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sringeri Election 2023 Winner: ಶೃಂಗೇರಿ: ಮಾಜಿ-ಹಾಲಿಗಳ ರಣಕಣದಲ್ಲಿ ಟಿಡಿ ರಾಜೇಗೌಡಗೆ ಗೆಲುವು

TD Rajegowda: ಶೃಂಗೇರಿಯು ಮಾಜಿ-ಹಾಲಿ ಶಾಸಕರುಗಳ ರಣಕಣವಾಗಿತ್ತು ,  ಚುನಾವಣೆಯಲ್ಲಿ ಹಾಲಿ ಶಾಸಕ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದಾರೆ.

Sringeri Election 2023 Winner: ಶೃಂಗೇರಿ: ಮಾಜಿ-ಹಾಲಿಗಳ ರಣಕಣದಲ್ಲಿ ಟಿಡಿ ರಾಜೇಗೌಡಗೆ ಗೆಲುವು
ಟಿಡಿ ರಾಜೇಗೌಡ
ನಯನಾ ರಾಜೀವ್
|

Updated on:May 13, 2023 | 4:33 PM

Share

ಶೃಂಗೇರಿಯು ಮಾಜಿ-ಹಾಲಿ ಶಾಸಕರುಗಳ ರಣಕಣವಾಗಿತ್ತು , ಚುನಾವಣೆಯಲ್ಲಿ ಹಾಲಿ ಶಾಸಕ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಇತ್ತ ಆರನೇ ಬಾರಿಗೆ ಬಿಎಂ ದೇವರಾಜ್ ಬಿಜೆಪಿಯಿಂದ ಕಣಕ್ಕಿಳಿದಿದ್ದರು,  ಕ್ಷೇತ್ರದಲ್ಲಿ ಜೀವರಾಜ್ ಮೂರು ಬಾರಿ ಗೆಲುವು ಸಾಧಿಸಿದ್ದರೆ ರಾಜೇಗೌಡ 2018ರಲ್ಲಿ ಗೆದ್ದಿದ್ದರು. ಇವರ ಜತೆಗೆ ಈ ಬಾರಿ ಜೆಡಿಎಸ್​ನಿಂದ ಸುಧಾಕರ್ ಶೆಟ್ಟಿ, ಎಎಪಿಯಿಂದ ರಂಜನ್ ಗೌಡ ಕಣದಲ್ಲಿದ್ದಾರೆ.

ಕರ್ನಾಟಕದ ಮೂರನೇ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಈ ರಾಜ್ಯ ಕಂಡ ಅತ್ಯಂತ ಜನಪ್ರಿಯ ಶಿಕ್ಷಣ ಸಚಿವ ಗೋವಿಂದೇಗೌಡರು ಪ್ರತಿನಿಧಿಸುವ ಐತಿಹಾಸಿಕ ಶೃಂಗೇರಿ ವಿಧಾನಸಭಾ ಕ್ಷೇತ್ರವು ಈ ಬಾರಿ ಹಾಲಿ ಹಾಗೂ ಮಾಜಿ ಶಾಸಕರ ನಡುವಿನ ಹಣಾಹಣಿಗೆ ಸಾಕ್ಷಿಯಾಗಿತ್ತು. ಹಾಲಿ ಶಾಸಕ ಟಿಡಿ ರಾಜೇಗೌಡ ಅವರಿಗೆ ಕಾಂಗ್ರೆಸ್ ಮೂರನೇ ಬಾರಿಗೆ ಟಿಕೆಟ್ ನೀಡಿತ್ತು.

ಈ ಕ್ಷೇತ್ರದಲ್ಲಿ 1957ರಲ್ಲಿ ಕಡಿದಾಳ್ ಮಂಜಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದು ವಿಶೇಷವಾಗಿತ್ತು. 1962ರಲ್ಲೂ ಅವರೇ ಗೆಲುವು ಸಾಧಿಸಿದ್ದರು. ಇದಾದ ಬಳಿಕ ಮೂರು ಬಾರಿ ಗೋವಿಂದೇಗೌಡರು ಶೃಂಗೇರಿಯನ್ನು ಪ್ರತಿನಿಧಿಸಿದ್ದರು.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:31 pm, Sat, 13 May 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್