AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tarikere Election 2023 Winner: ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿಎಚ್​​ ಶ್ರೀನಿವಾಸ್ ಗೆಲುವು

GH Srinivas: ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿಎಸ್​ ಶ್ರೀನಿವಾಸ್ ಗೆಲುವು ಸಾಧಿಸಿದ್ದಾರೆ. ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಚ್. ಶ್ರೀನಿವಾಸ (62413) ಅವರು ಬಿಜೆಪಿಯ ಡಿ.ಎಸ್.ಸುರೇಶ್(50385) ವಿರುದ್ಧ ಗೆಲುವು ಸಾಧಿಸಿದ್ದಾರೆ.

Tarikere Election 2023 Winner: ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿಎಚ್​​ ಶ್ರೀನಿವಾಸ್ ಗೆಲುವು
ಜಿಎಚ್​ ಶ್ರೀನಿವಾಸ
ನಯನಾ ರಾಜೀವ್
|

Updated on: May 13, 2023 | 5:33 PM

Share

ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿಎಚ್​​ ಶ್ರೀನಿವಾಸ್ ಗೆಲುವು ಸಾಧಿಸಿದ್ದಾರೆ. ತರೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಚ್. ಶ್ರೀನಿವಾಸ (62413) ಅವರು ಬಿಜೆಪಿಯ ಡಿ.ಎಸ್.ಸುರೇಶ್(50385) ವಿರುದ್ಧ ಗೆಲುವು ಸಾಧಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ(ಕಾಂಗ್ರೆಸ್ ಬಂಡಾಯ) ಎಚ್.ಎಂ. ಗೋಪಿಕೃಷ್ಣ ಹುಣಸಗಟ್ಟ ಅವರು 35266 ಮತಗಳನ್ನು ಪಡೆದು ತ್ರಿಕೋನ ಸ್ಪರ್ಧೆಯನ್ನು ನೀಡಿದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಜಕೀಯವಾಗಿ ಅಷ್ಟೇನು ಸದ್ದು ಮಾಡದ ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಮತ್ತೊಮ್ಮೆ ಹಾಲಿ ಹಾಗೂ ಮಾಜಿಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು.

ಬಿಜೆಪಿಯಿಂದ ಹಾಲಿ ಶಾಸಕ ಡಿಎಸ್​ ಸುರೇಶ್​ಗೆ ನಾಲ್ಕನೇ ಬಾರಿಗೆ ಟಿಕೆಟ್ ನಿಡಲಾಗಿದೆ. 2008 ಹಾಗೂ 2018ರಲ್ಲಿ ಸುರೇಶ್​ ಗೆಲುವು ಸಾಧಿಸಿದ್ದರು. ಇತ್ತ ಕಾಂಗ್ರೆಸ್​ನಿಂದ ಜಿಎಚ್​​ ಶ್ರೀನಿವಾಸ್ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ, ಈ ಹಿಂದೆ 2013ರಲ್ಲಿ ಅವರು 900 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಡಿಎಸ್​ ಸುರೇಶ್​ ಅವರು 2018ರಲ್ಲಿ 11 ಸಾವಿರ ಮತಗಳಿಂದ ಗೆದ್ದಿದ್ದರೆ, 2008ರಲ್ಲಿ ಸುಮಾರು 8 ಸಾವಿರ ಮತಗಳಿಂದ ವಿಜಯ ಸಾಧಿಸಿದ್ದರು.

ಈ ಕ್ಷೇತ್ರದಲ್ಲಿ ಮೊದಲು ಜನತಾದಳವು ಪ್ರಾಬಲ್ಯ ಹೊಂದಿದ್ದರೂ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಡಿಎಸ್ ಸುರೇಶ್ ಹಾಗೂ ಶ್ರೀನಿವಾಸ್ ನಡುವಿನ ಹಾವು ಏಣಿ ಆಟದಲ್ಲಿ ಈಗ ಶ್ರೀನಿವಾಸ್ ಗೆಲುವು ಸಾಧಿಸಿದ್ದಾರೆ.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ