AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi Election 2023 Winner: ಉಡುಪಿಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಯಶ್​ಪಾಲ್

ಈ ಬಾರಿ ಯಶ್​ಪಾಲ್​​ ಸುವರ್ಣ ಅವರಿಗೆ ಬಿಜೆಪಿ ಮಣೆ ಹಾಕಿತ್ತು. ಇದೀಗ ಯಶ್​ಪಾಲ್ ಗೆಲುವು ಸಾಧಿಸಿದ್ದಾರೆ. ಉಡುಪಿಗೆ ಇವರು ಹೊಸ ಮುಖವಾದರೂ, ಸಂಘಟನೆಯಲ್ಲಿ ಹೆಚ್ಚು ಶ್ರಮಿಸಿದವರು.

Udupi Election 2023 Winner: ಉಡುಪಿಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಯಶ್​ಪಾಲ್
ಯಶ್​ಪಾಲ್
ಅಕ್ಷಯ್​ ಪಲ್ಲಮಜಲು​​
|

Updated on:May 13, 2023 | 6:22 PM

Share

ಉಡುಪಿ: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ (Udupi Assembly Constituency) ಈ ಬಾರಿ ಕಾಂಗ್ರೆಸ್​​ ಮತ್ತು ಬಿಜೆಪಿ ನಡುವೆ ಭಾರೀ ಫೈಟ್​ ನೀಡಿದೆ, ಹೌದು 2018ರಲ್ಲಿ ರಘುಪತಿ ಭಟ್​​ ಗೆದ್ದು ಶಾಸಕರಾಗಿದ್ದರು, ಆದರೆ ಈ ಬಾರಿ ಅವರಿಗೆ ಟಿಕೇಟ್​ ನೀಡಲ್ಲ, ಹಿಜಾಬ್​​ ವಿಚಾರ ದೇಶದ್ಯಾಂತ ಚರ್ಚೆಯಾಗಲು ಉಡುಪಿಯೇ ಕಾರಣ ಎಂದು ಹೇಳಲಾಗಿತ್ತು. ಈ ಕಾರಣಕ್ಕೆ ಈ ಬಾರಿ ರಘುಪತಿ ಭಟ್​​ಗೆ ಬಿಜೆಪಿ ಟಿಕೇಟ್​ ನೀಡಿಲ್ಲ, ಅದಕ್ಕೆ ಈ ಬಾರಿ ಯಶ್​ಪಾಲ್​​ ಸುವರ್ಣ ಅವರಿಗೆ ಬಿಜೆಪಿ ಮಣೆ ಹಾಕಿತ್ತು. ಇದೀಗ ಯಶ್​ಪಾಲ್ ಗೆಲುವು ಸಾಧಿಸಿದ್ದಾರೆ. ಉಡುಪಿಗೆ ಇವರು ಹೊಸ ಮುಖವಾದರೂ, ಸಂಘಟನೆಯಲ್ಲಿ ಹೆಚ್ಚು ಶ್ರಮಿಸಿದವರು. ಮೋಗವೀರ ಸಮುದಾಯದಲ್ಲಿ ಇವರು ಗುರುತಿಸಿಕೊಂಡಿದ್ದು, ಉಡುಪಿಯಲ್ಲಿ ಮೋಗವೀರ ಸಮುದಾಯದ ಜನರು ಹೆಚ್ಚಿದ್ದಾರೆ, ಇದರ ಜತೆಗೆ ಅವರು ರಾಜಕೀಯವಾಗಿ ಹೆಚ್ಚು ಸಾಧನೆ ಮಾಡಿದ್ದಾರೆ. ಇದೀಗ ಯಶ್​ ಪಾಲ್​​​ ಗೆಲುವು ಸಾಧಿಸಿದ್ದಾರೆ.

ಇನ್ನೂ ಯಶ್​ಪಾಲ್​​ ಸುವರ್ಣ ಅವರಿಗೆ ಕಾಂಗ್ರೆಸ್​​ ಅಭ್ಯರ್ಥಿ ಪ್ರಸಾದ್​​ ರಾಜ್​​ ಕಾಂಚನ್ ಪ್ರಬಲ ಪ್ರತಿಸ್ಪರ್ಧಿಯಾಗಿದ್ದರು. ಆದರೆ ಅವರು ಈ ಬಾರಿ ಸೋತಿದ್ದಾರೆ. ಪ್ರಸಾದ್​​ ರಾಜ್​​ ಕಾಂಚನ್ ಒಬ್ಬ ಉದ್ಯಮಿಯು ಹೌದು. ಇನ್ನೂ ಜೆಡಿಎಸ್​​ ಪಕ್ಷದಿಂದ ದಕ್ಷತ್​​ ಆರ್​ ಶೆಟ್ಟಿ ಸೋತಿದ್ದರೆ ಎಎಪಿಯಿಂದ ಪ್ರಕಾಶ್​​​ ಪೂಜಾರಿ ಕೂಡ ಸೋಲು ಅನುಭವಿಸಿದ್ದಾರೆ.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:22 pm, Sat, 13 May 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ