AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi Election 2023 Winner: ಉಡುಪಿಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಯಶ್​ಪಾಲ್

ಈ ಬಾರಿ ಯಶ್​ಪಾಲ್​​ ಸುವರ್ಣ ಅವರಿಗೆ ಬಿಜೆಪಿ ಮಣೆ ಹಾಕಿತ್ತು. ಇದೀಗ ಯಶ್​ಪಾಲ್ ಗೆಲುವು ಸಾಧಿಸಿದ್ದಾರೆ. ಉಡುಪಿಗೆ ಇವರು ಹೊಸ ಮುಖವಾದರೂ, ಸಂಘಟನೆಯಲ್ಲಿ ಹೆಚ್ಚು ಶ್ರಮಿಸಿದವರು.

Udupi Election 2023 Winner: ಉಡುಪಿಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಯಶ್​ಪಾಲ್
ಯಶ್​ಪಾಲ್
ಅಕ್ಷಯ್​ ಪಲ್ಲಮಜಲು​​
|

Updated on:May 13, 2023 | 6:22 PM

Share

ಉಡುಪಿ: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ (Udupi Assembly Constituency) ಈ ಬಾರಿ ಕಾಂಗ್ರೆಸ್​​ ಮತ್ತು ಬಿಜೆಪಿ ನಡುವೆ ಭಾರೀ ಫೈಟ್​ ನೀಡಿದೆ, ಹೌದು 2018ರಲ್ಲಿ ರಘುಪತಿ ಭಟ್​​ ಗೆದ್ದು ಶಾಸಕರಾಗಿದ್ದರು, ಆದರೆ ಈ ಬಾರಿ ಅವರಿಗೆ ಟಿಕೇಟ್​ ನೀಡಲ್ಲ, ಹಿಜಾಬ್​​ ವಿಚಾರ ದೇಶದ್ಯಾಂತ ಚರ್ಚೆಯಾಗಲು ಉಡುಪಿಯೇ ಕಾರಣ ಎಂದು ಹೇಳಲಾಗಿತ್ತು. ಈ ಕಾರಣಕ್ಕೆ ಈ ಬಾರಿ ರಘುಪತಿ ಭಟ್​​ಗೆ ಬಿಜೆಪಿ ಟಿಕೇಟ್​ ನೀಡಿಲ್ಲ, ಅದಕ್ಕೆ ಈ ಬಾರಿ ಯಶ್​ಪಾಲ್​​ ಸುವರ್ಣ ಅವರಿಗೆ ಬಿಜೆಪಿ ಮಣೆ ಹಾಕಿತ್ತು. ಇದೀಗ ಯಶ್​ಪಾಲ್ ಗೆಲುವು ಸಾಧಿಸಿದ್ದಾರೆ. ಉಡುಪಿಗೆ ಇವರು ಹೊಸ ಮುಖವಾದರೂ, ಸಂಘಟನೆಯಲ್ಲಿ ಹೆಚ್ಚು ಶ್ರಮಿಸಿದವರು. ಮೋಗವೀರ ಸಮುದಾಯದಲ್ಲಿ ಇವರು ಗುರುತಿಸಿಕೊಂಡಿದ್ದು, ಉಡುಪಿಯಲ್ಲಿ ಮೋಗವೀರ ಸಮುದಾಯದ ಜನರು ಹೆಚ್ಚಿದ್ದಾರೆ, ಇದರ ಜತೆಗೆ ಅವರು ರಾಜಕೀಯವಾಗಿ ಹೆಚ್ಚು ಸಾಧನೆ ಮಾಡಿದ್ದಾರೆ. ಇದೀಗ ಯಶ್​ ಪಾಲ್​​​ ಗೆಲುವು ಸಾಧಿಸಿದ್ದಾರೆ.

ಇನ್ನೂ ಯಶ್​ಪಾಲ್​​ ಸುವರ್ಣ ಅವರಿಗೆ ಕಾಂಗ್ರೆಸ್​​ ಅಭ್ಯರ್ಥಿ ಪ್ರಸಾದ್​​ ರಾಜ್​​ ಕಾಂಚನ್ ಪ್ರಬಲ ಪ್ರತಿಸ್ಪರ್ಧಿಯಾಗಿದ್ದರು. ಆದರೆ ಅವರು ಈ ಬಾರಿ ಸೋತಿದ್ದಾರೆ. ಪ್ರಸಾದ್​​ ರಾಜ್​​ ಕಾಂಚನ್ ಒಬ್ಬ ಉದ್ಯಮಿಯು ಹೌದು. ಇನ್ನೂ ಜೆಡಿಎಸ್​​ ಪಕ್ಷದಿಂದ ದಕ್ಷತ್​​ ಆರ್​ ಶೆಟ್ಟಿ ಸೋತಿದ್ದರೆ ಎಎಪಿಯಿಂದ ಪ್ರಕಾಶ್​​​ ಪೂಜಾರಿ ಕೂಡ ಸೋಲು ಅನುಭವಿಸಿದ್ದಾರೆ.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:22 pm, Sat, 13 May 23

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!