AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi Election 2023 Winner: ಉಡುಪಿಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಯಶ್​ಪಾಲ್

ಈ ಬಾರಿ ಯಶ್​ಪಾಲ್​​ ಸುವರ್ಣ ಅವರಿಗೆ ಬಿಜೆಪಿ ಮಣೆ ಹಾಕಿತ್ತು. ಇದೀಗ ಯಶ್​ಪಾಲ್ ಗೆಲುವು ಸಾಧಿಸಿದ್ದಾರೆ. ಉಡುಪಿಗೆ ಇವರು ಹೊಸ ಮುಖವಾದರೂ, ಸಂಘಟನೆಯಲ್ಲಿ ಹೆಚ್ಚು ಶ್ರಮಿಸಿದವರು.

Udupi Election 2023 Winner: ಉಡುಪಿಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಯಶ್​ಪಾಲ್
ಯಶ್​ಪಾಲ್
ಅಕ್ಷಯ್​ ಪಲ್ಲಮಜಲು​​
|

Updated on:May 13, 2023 | 6:22 PM

Share

ಉಡುಪಿ: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ (Udupi Assembly Constituency) ಈ ಬಾರಿ ಕಾಂಗ್ರೆಸ್​​ ಮತ್ತು ಬಿಜೆಪಿ ನಡುವೆ ಭಾರೀ ಫೈಟ್​ ನೀಡಿದೆ, ಹೌದು 2018ರಲ್ಲಿ ರಘುಪತಿ ಭಟ್​​ ಗೆದ್ದು ಶಾಸಕರಾಗಿದ್ದರು, ಆದರೆ ಈ ಬಾರಿ ಅವರಿಗೆ ಟಿಕೇಟ್​ ನೀಡಲ್ಲ, ಹಿಜಾಬ್​​ ವಿಚಾರ ದೇಶದ್ಯಾಂತ ಚರ್ಚೆಯಾಗಲು ಉಡುಪಿಯೇ ಕಾರಣ ಎಂದು ಹೇಳಲಾಗಿತ್ತು. ಈ ಕಾರಣಕ್ಕೆ ಈ ಬಾರಿ ರಘುಪತಿ ಭಟ್​​ಗೆ ಬಿಜೆಪಿ ಟಿಕೇಟ್​ ನೀಡಿಲ್ಲ, ಅದಕ್ಕೆ ಈ ಬಾರಿ ಯಶ್​ಪಾಲ್​​ ಸುವರ್ಣ ಅವರಿಗೆ ಬಿಜೆಪಿ ಮಣೆ ಹಾಕಿತ್ತು. ಇದೀಗ ಯಶ್​ಪಾಲ್ ಗೆಲುವು ಸಾಧಿಸಿದ್ದಾರೆ. ಉಡುಪಿಗೆ ಇವರು ಹೊಸ ಮುಖವಾದರೂ, ಸಂಘಟನೆಯಲ್ಲಿ ಹೆಚ್ಚು ಶ್ರಮಿಸಿದವರು. ಮೋಗವೀರ ಸಮುದಾಯದಲ್ಲಿ ಇವರು ಗುರುತಿಸಿಕೊಂಡಿದ್ದು, ಉಡುಪಿಯಲ್ಲಿ ಮೋಗವೀರ ಸಮುದಾಯದ ಜನರು ಹೆಚ್ಚಿದ್ದಾರೆ, ಇದರ ಜತೆಗೆ ಅವರು ರಾಜಕೀಯವಾಗಿ ಹೆಚ್ಚು ಸಾಧನೆ ಮಾಡಿದ್ದಾರೆ. ಇದೀಗ ಯಶ್​ ಪಾಲ್​​​ ಗೆಲುವು ಸಾಧಿಸಿದ್ದಾರೆ.

ಇನ್ನೂ ಯಶ್​ಪಾಲ್​​ ಸುವರ್ಣ ಅವರಿಗೆ ಕಾಂಗ್ರೆಸ್​​ ಅಭ್ಯರ್ಥಿ ಪ್ರಸಾದ್​​ ರಾಜ್​​ ಕಾಂಚನ್ ಪ್ರಬಲ ಪ್ರತಿಸ್ಪರ್ಧಿಯಾಗಿದ್ದರು. ಆದರೆ ಅವರು ಈ ಬಾರಿ ಸೋತಿದ್ದಾರೆ. ಪ್ರಸಾದ್​​ ರಾಜ್​​ ಕಾಂಚನ್ ಒಬ್ಬ ಉದ್ಯಮಿಯು ಹೌದು. ಇನ್ನೂ ಜೆಡಿಎಸ್​​ ಪಕ್ಷದಿಂದ ದಕ್ಷತ್​​ ಆರ್​ ಶೆಟ್ಟಿ ಸೋತಿದ್ದರೆ ಎಎಪಿಯಿಂದ ಪ್ರಕಾಶ್​​​ ಪೂಜಾರಿ ಕೂಡ ಸೋಲು ಅನುಭವಿಸಿದ್ದಾರೆ.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:22 pm, Sat, 13 May 23

Follow Us
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್