AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ullal Election 2023 Winner: ಉಳ್ಳಾಲದಲ್ಲಿ ಯು.ಟಿ ಖಾದರ್​​ ಗೆಲುವು, ಬಿಜೆಪಿ, ಜೆಡಿಎಸ್​​ ಅಭ್ಯರ್ಥಿಗಳಿಗೆ ಭಾರಿ ಮುಖಭಂಗ

ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ (Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಇದೀಗ ಯು.ಟಿ ಖಾದರ್​​ ಗೆಲುವು ಸಾಧಿಸಿದ್ದಾರೆ.

Ullal Election 2023 Winner: ಉಳ್ಳಾಲದಲ್ಲಿ ಯು.ಟಿ ಖಾದರ್​​ ಗೆಲುವು, ಬಿಜೆಪಿ, ಜೆಡಿಎಸ್​​ ಅಭ್ಯರ್ಥಿಗಳಿಗೆ ಭಾರಿ ಮುಖಭಂಗ
ಯು.ಟಿ ಖಾದರ್​
TV9 Web
| Edited By: |

Updated on: May 13, 2023 | 12:11 PM

Share

ಮಂಗಳೂರು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದ್ದು, ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ (Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಇದೀಗ ಯು.ಟಿ ಖಾದರ್​​ ಗೆಲುವು ಸಾಧಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ. ಈಡಿ ದೇಶವೇ ಕಾಯುತ್ತಿದ್ದ, ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಚುನಾವಣೆ ವಿಧಾನ ಸಭಾ ಕ್ಷೇತ್ರವಾದ ಉಳ್ಳಾಲದಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಯು.ಟಿ ಖಾದರ್​​​ ಗೆದ್ದಿದ್ದಾರೆ.

ಇನ್ನೂ ಜೆಡಿಎಸ್​​ ಅಭ್ಯರ್ಥಿ ಮೊಯಿನುದ್ದೀನ್​​ ಬಾವಾ ಈ ಬಾರಿ ಉಳ್ಳಾಲದ ಪ್ರಬಲ ಸ್ಪರ್ಧಿಲಾಗಿದ್ದು ಸೋತಿದ್ದಾರೆ. ಇನ್ನೂ ಬಿಜೆಪಿಯಲ್ಲಿ ಅಭ್ಯರ್ಥಿಯಾಗಿ ಸತೀಶ್ ಕುಂಪಲ ಸ್ಪರ್ಧಿಸುತ್ತಿದ್ದು ಅವರು ಸೋತಿದ್ದಾರೆ. ಮತ್ತೆ 5ನೇ ಬಾರಿಗೆ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ