AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಕರ್ತವ್ಯಕ್ಕೆ ಆರೋಗ್ಯ ಸಿಬ್ಬಂದಿ ಬಳಕೆ, ನಾಳೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆಯಲ್ಲಿ ವ್ಯತ್ಯಯ

ಕರ್ನಾಟಕ ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ ಆರೋಗ್ಯ ಸಿಬ್ಬಂದಿ ವರ್ಗವನ್ನೂ ಬಳಕೆ ಮಾಡಲಾಗಿದೆ. ಹೀಗಾಗಿ ನಾಳೆ ಸರ್ಕಾರಿ ಆಸ್ಪತ್ರೆಗಳಲ್ಲಿನ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಚುನಾವಣಾ ಕರ್ತವ್ಯಕ್ಕೆ ಆರೋಗ್ಯ ಸಿಬ್ಬಂದಿ ಬಳಕೆ, ನಾಳೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆಯಲ್ಲಿ ವ್ಯತ್ಯಯ
ಚುನಾವಣಾ ಕರ್ತವ್ಯಕ್ಕೆ ಆರೋಗ್ಯ ಸಿಬ್ಬಂದಿ ಬಳಕೆ, ನಾಳೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆಯಲ್ಲಿ ವ್ಯತ್ಯಯ
Rakesh Nayak Manchi
|

Updated on:May 09, 2023 | 10:29 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಾ (Karnataka Assembly Elections 2023) ಕರ್ತವ್ಯಕ್ಕೆ ಆರೋಗ್ಯ ಸಿಬ್ಬಂದಿ ವರ್ಗವನ್ನೂ ಬಳಕೆ ಮಾಡಲಾಗಿದೆ. ಹೀಗಾಗಿ ನಾಳೆ ಸರ್ಕಾರಿ ಆಸ್ಪತ್ರೆಗಳಲ್ಲಿನ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಕೆಲವು ಆಸ್ಪತ್ರೆಗಳು ಒಳರೋಗಿ ದಾಖಲಾತಿ ಸ್ಥಗಿತಗೊಳಿಸಿದ್ದು, ಲ್ಯಾಬ್, ಎಕ್ಸ್​ರೇ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ. ಅದಾಗ್ಯೂ, ಒಪಿಡಿ ಸೇವೆ ಮಾತ್ರ ಸಿಗುವ ಸಾಧ್ಯತೆ ಇದೆ.

ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ರಾಜಕೀಯ ಪಕ್ಷಗಳ ಮಧ್ಯೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದ್ದು, 224 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಬುಧವಾರ ಸಂಜೆ ವೇಳೆಗೆ ಮತಯಂತ್ರ ಸೇರಲಿದೆ. ಮೇ 13ರಂದು ಫಲಿತಾಂಶವೂ ಪ್ರಕಟಗೊಳ್ಳಲಿದೆ.

ನೀವು ನಿಮ್ಮ ಜನಪ್ರತಿನಿಧಿಯನ್ನು ಆರಿಸುವ ದಿನವಾಗಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಿಮ್ಮ ಒಂದು ಮತ ಬಹಳ ಮುಖ್ಯವಾಗಿದೆ. ನಿಮ್ಮ ಒಂದು ಮತ ರಾಜ್ಯಕ್ಕೆ ಹಿತ ತರಲಿ. ಹೀಗಾಗಿ ತಪ್ಪದೇ ಮತ ಚಲಾಯಿಸಿ. ಇದು ಟಿವಿ9 ಡಿಜಿಟಲ್​ನ ಕಳಕಳಿ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:18 pm, Tue, 9 May 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ