AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayanagara Election 2023 Winner: ಅನುಭವಿ ರಾಜಕಾರಣಿ ಗವಿಯಪ್ಪ ಮುಂದೆ ಬಿಜೆಪಿಯ ಸಿದ್ದಾರ್ಥ್ ಸಿಂಗ್ ಪರಾಭವ

HR Gaviyappa ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಚ್ ಆರ್ ಗವಿಯಪ್ಪ 32 ಸಾವಿರ ಮತಗಳ ಅಂತರದಿಂದ ಗೆದ್ದಿದ್ದು, ಸಿದ್ಧಾರ್ಥ್ ಸಿಂಗ್ ಸೋಲು ಅನುಭವಿಸಿದ್ದಾರೆ. 

Vijayanagara Election 2023 Winner: ಅನುಭವಿ ರಾಜಕಾರಣಿ ಗವಿಯಪ್ಪ ಮುಂದೆ ಬಿಜೆಪಿಯ ಸಿದ್ದಾರ್ಥ್ ಸಿಂಗ್ ಪರಾಭವ
ಎಚ್. ಆರ್ ಗವಿಯಪ್ಪ
ರಶ್ಮಿ ಕಲ್ಲಕಟ್ಟ
|

Updated on: May 13, 2023 | 12:47 PM

Share

ಈ ಬಾರಿ ವಿಜಯನಗರ ವಿಧಾನಸಭಾ ಕ್ಷೇತ್ರ (Vijayanagara Assembly Election) ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಚ್ ಆರ್  ಗವಿಯಪ್ಪ (HR Gaviappa)32 ಸಾವಿರ ಮತಗಳ ಅಂತರದಿಂದ ಗೆದ್ದಿದ್ದು, ಸಿದ್ಧಾರ್ಥ್ ಸಿಂಗ್ (Siddharth Singh) ಸೋಲು ಅನುಭವಿಸಿದ್ದಾರೆ. 2018ರ ಚುನಾವಣೆವರೆಗೂ ಆನಂದ್‌ ಸಿಂಗ್‌ ಈ ಕ್ಷೇತ್ರದ ಏಕಮಾತ್ರ ಶಾಸಕರಾಗಿ ಉಳಿದುಕೊಂಡಿದ್ದಾರೆ. 2008ಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಆನಂದ್ ಸಿಂಗ್ (52418 ಮತ) ಕಾಂಗ್ರೆಸ್‌ನ ಎಚ್ ಆರ್ ಗವಿಯಪ್ಪ (25921ಮತ) ಎದುರು ಜಯ ಗಳಿಸಿದ್ದರು. ಇವರಿಬ್ಬರ ನಡುವಿನ ಗೆಲುವಿನ ಅಂತರ 26497 ಮತಗಳದ್ದಾಗಿತ್ತು. 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಆನಂದ್ ಸಿಂಗ್ ಕಾಂಗ್ರೆಸ್‌ನ ಎಚ್ ಅಬ್ದುಲ್ ವಹಾಬ್ ವಿರುದ್ದ ಗೆದ್ದಿದ್ದರು. 2018ರಲ್ಲಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಆನಂದ್ ಸಿಂಗ್ 83214 ಮತ ಗಳಿಸಿ ಶಾಸಕರಾದರು.

2018 ರ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್‌ನ ಮತದಾನದ ಶೇಕಡಾವಾರು ಶೇಕಡಾ 72.47 ರಷ್ಟಿತ್ತು, ಆನಂದ್ ಸಿಂಗ್ 83,214 ಮತಗಳನ್ನು ಪಡೆದು ಜಯಗಳಿಸಿದರೆ, ಬಿಜೆಪಿಯ ಎಚ್ ಆರ್ ಗವಿಯಪ್ಪ ಅವರು 74,986 ಮತಗಳನ್ನು ಗಳಿಸಿದರು. ಈ ಬಾರಿ ಎಎಪಿಯಿಂದ ಶಂಕರದಾಸ, ಕಾಂಗ್ರೆಸ್ ಪಕ್ಷದಿಂದ ಎಚ್.ಆರ್‌.ಗವಿಯಪ್ಪ ಮತ್ತು ಬಿಜೆಪಿಯಿಂದ ಸಿದ್ದಾರ್ಥ ಸಿಂಗ್ ಕಣದಲ್ಲಿದ್ದಾರೆ. ಸಿದ್ದಾರ್ಥ ಸಿಂಗ್, ಆನಂದ್ ಸಿಂಗ್ ಪುತ್ರ. ಎಚ್.ಆರ್‌.ಗವಿಯಪ್ಪ ಅನುಭವಿ ರಾಜಕಾರಣಿ, ಅವರ ಹಿರಿತನದ ಮುಂದೆ ಬಿಜೆಪಿಯ ಅತಿ  ಕಿರಿಯ ಅಭ್ಯರ್ಥಿ ಸಿದ್ಧಾರ್ಥ್ ಸಿಂಗ್  ಸೋಲು ಅನುಭವಿಸಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಅಪ್ಡೇಟ್​ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್