AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ವಾರದೊಳಗೆ ಬಿಜೆಪಿಯ ರಾಜ್ಯ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಡಾ.ಕೆ.ಸುಧಾಕರ್

ಬಿಜೆಪಿಯ ರಾಜ್ಯ ಚುನಾವಣಾ ಪ್ರಣಾಳಿಕೆ ವಾರದೊಳಗೆ ಬಿಡುಗಡೆಯಾಗುತ್ತದೆ ಎಂದು ಆರೋಗ್ಯ ಸಚಿವ, ರಾಜ್ಯ ಬಿಜೆಪಿ ಪ್ರಣಾಳಿಕೆ ಸಮಿತಿ ಸಂಚಾಲಕ ಡಾ.ಕೆ.ಸುಧಾಕರ್ ಹೇಳಿದ್ದಾರೆ.

Karnataka Assembly Election 2023: ವಾರದೊಳಗೆ ಬಿಜೆಪಿಯ ರಾಜ್ಯ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಡಾ.ಕೆ.ಸುಧಾಕರ್
ಡಾ. ಕೆ ಸುಧಾಕರ್​
ವಿವೇಕ ಬಿರಾದಾರ
|

Updated on:Apr 10, 2023 | 1:54 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ (Karnataka Assembly Election 2023) ಮತದಾನಕ್ಕೆ ಒಂದು ತಿಂಗಳು ಬಾಕಿ ಇದೆ. ಪ್ರಮುಖ ಮೂರು ರಾಜಕೀಯ ಪಕ್ಷಗಳು ಕ್ಷೇತ್ರಗಳಲ್ಲಿ ಭಾಗಶಃ ಪ್ರಚಾರವನ್ನು ಮುಗಿಸಿವೆ. ಪ್ರಚಾರದ ವೇಳೆ ರಾಜ್ಯದ ಜನತೆಗೆ ಕಾಂಗ್ರೆಸ್​ (Congress) ಮತ್ತು ಜೆಡಿಎಸ್ (JDS)​ ಭರವಸೆಗಳನ್ನು ನೀಡಿದ್ದು, ಅಧಿಕಾರಕ್ಕೆ ಬಂದ ಮೇಲೆ ಈಡೇರಿಸುವುದಾಗಿ ವಚನ ನೀಡಿವೆ. ಆದರೆ ಬಿಜೆಪಿ (BJP) ಮಾತ್ರ ಯಾವುದೇ ಆಶ್ವಾಸನೆಗಳನ್ನು ನೀಡದೆ ತಟಸ್ಥವಾಗಿತ್ತು. ಅತ್ತ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗುತ್ತಿದ್ದರೇ, ಇತ್ತ ರಾಜ್ಯ ಚುನಾವಣಾ ಪ್ರಣಾಳಿಕೆ (Manifesto) ಸಿದ್ದವಾಗುತ್ತಿದೆ. ಇನ್ನು ಬಿಜೆಪಿಯ ರಾಜ್ಯ ಚುನಾವಣಾ ಪ್ರಣಾಳಿಕೆ ವಾರದೊಳಗೆ ಬಿಡುಗಡೆಯಾಗುತ್ತದೆ ಎಂದು ಆರೋಗ್ಯ ಸಚಿವ, ರಾಜ್ಯ ಬಿಜೆಪಿ ಪ್ರಣಾಳಿಕೆ ಸಮಿತಿ ಸಂಚಾಲಕ ಡಾ.ಕೆ.ಸುಧಾಕರ್ (K Sudhakar) ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಣಾಳಿಕೆ ಸಂಬಂಧ ವಿಭಾಗ, ಜಿಲ್ಲೆ, ತಾಲೂಕುವಾರು ಸಭೆಗಳು ಆಗಿವೆ. ರಾಜ್ಯ ಹಾಗೂ ದೇಶಕ್ಕೆ ನಮ್ಮ ಪ್ರಣಾಳಿಕೆ ಮಾದರಿಯಾಗಲಿದೆ. ಹೊಸತನ, ಬದುಕು ಕಟ್ಟಿಕೊಡುವ ರೀತಿ ಪ್ರಣಾಳಿಕೆ ಇರಲಿದೆ ಎಂದು ಹೇಳಿದರು.

ಇದನ್ನೂ ಓದಿ: ಈ ಬಾರಿ ತಮ್ಮ ಪುತ್ರರಿಗೆ ಟಿಕೆಟ್ ಕೇಳಿದ ಬಿಜೆಪಿ ನಾಯಕರು ಯಾರ‍್ಯಾರು? ಇಲ್ಲಿದೆ ಪಟ್ಟಿ

ಅಂಗೈಯಲ್ಲಿ ಚಂದ್ರ ತೋರಿಸುವ ಕೆಲಸ ಅಂತೂ ಮಾಡಲ್ಲ. ನಮ್ಮ ಆರ್ಥಿಕ ಪರಿಸ್ಥಿತಿ, ಶಕ್ತಿ ತೋರಿಸಲಿದೆ. ರಾಮ ರಾಜ್ಯದ ಅಡಿಯಲ್ಲಿ ಪರಿಕಲ್ಪನೆಗೆ ಪೂರಕ ಇರಲಿದೆ. ಗ್ರೇಟರ್ ಬೆಂಗಳೂರು, ಕಿತ್ತೂರು, ಕಲ್ಯಾಣ ಕರ್ನಾಟಕ, ಬಯಲು ಸೀಮೆ ಹೀಗೆ ವಲಯವಾರು ಪ್ರಣಾಳಿಕೆ ಮಾಡಲಿದ್ದೇವೆ ಎಂದು ಸೂಚನೆ ನೀಡಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:54 pm, Mon, 10 April 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್