AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವ ಜಯಂತಿ ದಿನದಂದೇ ಬಸವಣ್ಣನವರಿಗೆ ಅವಮಾನಿಸಿದ್ದೀರಿ, ಇದರ ಪರಿಣಾಮ ಚುನಾವಣೆಯಲ್ಲಿ ಎದುರಿಸುತ್ತೀರಿ; ಈರಣ್ಣ ಕಡಾಡಿ

ಲಿಂಗಾಯತ ಸಿಎಂ ರಾಜ್ಯ ಹಾಳು ಮಾಡಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆ ವಿಚಾರ ‘ ಬಸವ ಜಯಂತಿ ದಿನದಂದೇ ಬಸವಣ್ಣನವರಿಗೆ ಅವಮಾನಿಸಿದ್ದೀರಿ, ಇಡೀ ಲಿಂಗಾಯತ ಸಮುದಾಯಕ್ಕೆ ಅವಮಾನ ಮಾಡಿದ್ದೀರಾ. ಇದರ ಪರಿಣಾಮ ಮುಂಬರುವ ಚುನಾವಣೆಯಲ್ಲಿ ಎದುರಿಸುತ್ತೀರಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.

ಬಸವ ಜಯಂತಿ ದಿನದಂದೇ ಬಸವಣ್ಣನವರಿಗೆ ಅವಮಾನಿಸಿದ್ದೀರಿ, ಇದರ ಪರಿಣಾಮ ಚುನಾವಣೆಯಲ್ಲಿ ಎದುರಿಸುತ್ತೀರಿ; ಈರಣ್ಣ ಕಡಾಡಿ
ಈರಣ್ಣ ಕಡಾಡಿ
ಕಿರಣ್ ಹನುಮಂತ್​ ಮಾದಾರ್
|

Updated on: Apr 23, 2023 | 3:14 PM

Share

ಬೆಳಗಾವಿ: ಲಿಂಗಾಯತ ಸಿಎಂ ರಾಜ್ಯ ಹಾಳು ಮಾಡಿದ್ದಾರೆಂಬ ಸಿದ್ದರಾಮಯ್ಯ(Siddaramaiah) ಹೇಳಿಕೆ ವಿಚಾರ ‘ ಬಸವ ಜಯಂತಿ ದಿನದಂದೇ ಬಸವಣ್ಣನವರಿಗೆ ಅವಮಾನಿಸಿದ್ದೀರಿ, ಇಡೀ ಲಿಂಗಾಯತ ಸಮುದಾಯಕ್ಕೆ ಅವಮಾನ ಮಾಡಿದ್ದೀರಾ. ಇದರ ಪರಿಣಾಮ ಮುಂಬರುವ ಚುನಾವಣೆಯಲ್ಲಿ ಎದುರಿಸುತ್ತೀರಿ. ಸಿದ್ದರಾಮಯ್ಯ ಅಷ್ಟೇ ಅಲ್ಲ, ಕಾಂಗ್ರೆಸ್ ಸಹ ಪರಿಣಾಮ ಎದುರಿಸುತ್ತೆ. ಸಿದ್ದರಾಮಯ್ಯಗೆ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಹೈಕಮಾಂಡ್ ತಣ್ಣೀರೆರಚಿದೆ. ವರುಣದಲ್ಲಿ ತಮಗೆ ಯಾರೂ ಸ್ಪರ್ಧೆ ಇಲ್ಲ ಎಂಬ ಭ್ರಮೆಯಲ್ಲಿದ್ದರು. ಲಿಂಗಾಯತ ಸಮಾಜದ ಸೋಮಣ್ಣ ಸ್ಪರ್ಧೆಯಿಂದ ಕಂಗಲಾಗಿದ್ದು, ಇಡೀ ಸಮಾಜ ಬಿಜೆಪಿ ಜೊತೆ ನಿಂತಿದ್ದನ್ನ ಕಂಡು ಗಾಬರಿಯಾಗಿದ್ದಾರೆ ಎಂದು ಈರಣ್ಣ ಕಡಾಡಿ (Eranna Kadadi) ಹೇಳಿದರು.

ಬೆಳಗಾವಿಯಲ್ಲಿ ಟಿವಿ9 ಜೊತೆ ‘ನನ್ನ ಹೇಳಿಕೆ ಬಿಜೆಪಿ ತಿರುಚುತ್ತಿದೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ‘ನಾವು ತಿರುಚುವ ಪ್ರಶ್ನೆಯೇ ಇಲ್ಲ, ನೀವು ಮಾತನಾಡಿದ್ದು ರೆಕಾರ್ಡ್‌ನಲ್ಲಿದೆ. ಸಿದ್ದರಾಮಯ್ಯ ತಮ್ಮ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೇಳಬೇಕು ಎಂದಿದ್ದಾರೆ.

ಇದನ್ನೂ ಓದಿ:ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೆಸರು ಪ್ರಸ್ತಾಪಿಸಿದ ಚಿತ್ತರಗಿ ಶ್ರೀ, ಪೇಚಿಗೆ ಸಿಲುಕಿದ ಸಂಘಟಕರು

ಇನ್ನು 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರ ಕೊಡಲಿಲ್ಲ. ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣರ ಆರೋಪದ ಆಧಾರದ ಮೇಲೆ ಮಾತನಾಡುತ್ತಿದ್ದೀರಿ. ಆರೋಪ ಸಾಬೀತು ಮಾಡಲಾಗದೇ, ದಾಖಲೆ ಒದಗಿಸದೇ ಕೆಂಪಣ್ಣ ಜೈಲಿಗೆ ಹೋದ್ರು, ಸಮರ್ಥವಾದ ವಿಪಕ್ಷ ನಾಯಕ ಆಧಾರ ರಹಿತ ಆರೋಪ ಮಾಡಲು ಸಾಧ್ಯವಿಲ್ಲ. ಚುನಾವಣೆ ಹೋಗಲಿಕ್ಕೆ ಅವರ ಬಳಿ ಯಾವುದೇ ವಿಷಯ ಇಲ್ಲ ಎನ್ನುವ ಮೂಲಕ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ