AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election Results: ಟಿವಿ9 ಮೂಲಕ ಮತ ಎಣಿಕೆ ನೇರಪ್ರಸಾರ ವೀಕ್ಷಿಸಿದ ಅಮೆರಿಕದಲ್ಲಿರುವ ಕನ್ನಡಿಗರು

USA, ಅರಿಜೋನಾ ರಾಜ್ಯ ಫೀನಿಕ್ಸ್ ನಗರದಲ್ಲಿ ಮತ ಎಣಿಕೆ ವೀಕ್ಷಿಸಲು ಹಲವು ಕನಡಿಗರು ಯುಎಸ್​​ಎಯಲ್ಲಿ ನೋಡುತ್ತಿದ್ದಾರೆ. ಅಮೆರಿಕದಲ್ಲಿ ಈಗ (ಶುಕ್ರವಾರ) ಸಂಜೆ, ಇದೀಗ ಅನೇಕ ಅಮೆರಿಕದಲ್ಲಿರುವ ಅನೇಕ ಕನ್ನಡಿಗರು ಟಿವಿ9 ವೀಕ್ಷಿಸುತ್ತಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on:May 13, 2023 | 10:24 AM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಮತ ಎಣಿಕೆ ಪ್ರಾರಂಭವಾಗಿದ್ದು, ಎಲ್ಲ ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಅನೇಕ ಕಡೆ ಈಗಾಗಲೇ ಹಿನ್ನಡೆ ಮುನ್ನಡೆ ಸಾಧಿಸಿರುವ ಅಭ್ಯರ್ಥಿಗಳು, ಬಿರುಸಿನಲ್ಲಿ ಮತ ಎಣಿಕೆ ನಡೆಯುತ್ತಿದೆ. ಕರ್ನಾಟಕ ವಿಧಾನಸಭೆ ಫಲಿತಾಂಶ ಕರ್ನಾಟಕ, ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದ ಕ್ಷಣಕ್ಷಣದ ಮಾಹಿತಿಯನ್ನು ನೋಡುತ್ತಿದ್ದಾರೆ. ಅಮೆರಿಕದಲ್ಲೂ ಟಿವಿ9 ಕನ್ನಡ ಚಾನಲ್​​ ಮೂಲಕ ವೀಕ್ಷಣೆ ಮಾಡುತ್ತಿದ್ದಾರೆ.

USA, ಅರಿಜೋನಾ ರಾಜ್ಯ ಫೀನಿಕ್ಸ್ ನಗರದಲ್ಲಿ ಮತ ಎಣಿಕೆ ವೀಕ್ಷಿಸಲು ಹಲವು ಕನಡಿಗರು ಯುಎಸ್​​ಎಯಲ್ಲಿ ನೋಡುತ್ತಿದ್ದಾರೆ. ಅಮೆರಿಕದಲ್ಲಿ ಈಗ (ಶುಕ್ರವಾರ) ಸಂಜೆ, ಇದೀಗ ಅನೇಕ ಅಮೆರಿಕದಲ್ಲಿರುವ ಅನೇಕ ಕನ್ನಡಿಗರು ಟಿವಿ9 ವೀಕ್ಷಿಸುತ್ತಿದ್ದಾರೆ.

ಇದನ್ನೂ ಓದಿ: Karnataka Election Results 2023 Live: ಮತ ಎಣಿಕೆ ಆರಂಭ, ಯಾರು ಮುನ್ನಡೆ? ಯಾರು ಹಿನ್ನಡೆ? ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ

ಕರ್ನಾಟಕ ಮತ್ತು ಭಾರತದಾದ್ಯಂತ ಮಾತ್ರವಲ್ಲದೆ, ಅಮೇರಿಕಾದಲ್ಲಿ ಜನರು ತಮ್ಮ ಆಯ್ಕೆಯ ಚಾನೆಲ್ ಟಿವಿ9 ಕನ್ನಡದಲ್ಲಿ ಕರ್ನಾಟಕ ಚುನಾವಣಾ ಫಲಿತಾಂಶಗಳನ್ನು ವೀಕ್ಷಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ ನೇರಪ್ರಸಾರ ಇಲ್ಲಿದೆ 

Published On - 9:51 am, Sat, 13 May 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು