Karnataka election results -Initial Trends: ವಿ. ಸೋಮಣ್ಣ, ಅಶೋಕ್​ ಎರಡೂ ಕಡೆ ಹಿನ್ನಡೆ: ಆರಂಭದ ಸುತ್ತುಗಳಲ್ಲಿ ಹಿಂದಿರುವ ನಾಯಕರು ಇವರೇ

ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಈ ಮಧ್ಯೆ ಸಧ್ಯದ ಟ್ರೆಂಡ್​ ಪ್ರಕಾರ ಅನೇಕ ಮಹಾಮಹಿಮರು ಹಿನ್ನಡೆ ಸಾಧಿಸಿದ್ದಾರೆ.

Karnataka election results -Initial Trends: ವಿ. ಸೋಮಣ್ಣ, ಅಶೋಕ್​ ಎರಡೂ ಕಡೆ ಹಿನ್ನಡೆ: ಆರಂಭದ ಸುತ್ತುಗಳಲ್ಲಿ ಹಿಂದಿರುವ ನಾಯಕರು ಇವರೇ
ಆರಂಭದ ಸುತ್ತುಗಳಲ್ಲಿ ಹಿಂದಿರುವ ನಾಯಕರು ಇವರೇ
Follow us
| Updated By: ಸಾಧು ಶ್ರೀನಾಥ್​

Updated on:May 13, 2023 | 9:18 AM

ಬೆಂಗಳೂರು: ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಬೆಳೆಗ್ಗೆ 10 ಗಂಟೆ ವೇಳೆಗೆ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಮಧ್ಯೆ ಸಧ್ಯದ ಟ್ರೆಂಡ್​ ಪ್ರಕಾರ ಅನೇಕ ಮಹಾಮಹಿಮರು ಹಿನ್ನಡೆ ಸಾಧಿಸಿದ್ದಾರೆ.

ಮುನ್ನಡೆಯಲ್ಲಿ 100 ಸ್ಥಾನ ದಾಟಿದ ಕಾಂಗ್ರೆಸ್​ ಮುನ್ನಡೆಯಲ್ಲಿ ಶತಕ ಬಾರಿಸಿದ ಕಾಂಗ್ರೆಸ್​

ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಮುನ್ನಡೆ

ನಿಪ್ಪಾಣಿ ಬಿಜೆಪಿ ಶಶಿಕಲಾ ಜೊಲ್ಲೆ ಹಿನ್ನಡೆ ಬಳ್ಳಾರಿ ನಗರ ಕ್ಷೇತ್ರದಲ್ಲಿ ಸೋಮಶೇಖರ ರೆಡ್ಡಿಗೆ ಹಿನ್ನಡೆ ಯಶವಂತಪುರದಲ್ಲಿ ಎಸ್.ಟಿ.ಸೋಮಶೇಖರ್​ಗೆ ಹಿನ್ನಡೆ ಹಳಿಯಾಳ ಕ್ಷೇತ್ರದಲ್ಲಿ ಆರ್.ವಿ.ದೇಶಪಾಂಡೆಗೆ ಹಿನ್ನಡೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಶೆಟ್ಟರ್​ ಹಿನ್ನಡೆ ರಾಜಾಜಿನಗರದಲ್ಲಿ ಎಸ್.ಸುರೇಶ್​ ಕುಮಾರ್​ಗೆ ಹಿನ್ನಡೆ

ಹೊಳೆನರಸೀಪುರದಲ್ಲಿ ಹೆಚ್.ಡಿ.ರೇವಣ್ಣಗೆ ಮುನ್ನಡೆ ಗಂಗಾವತಿಯಲ್ಲಿ ಜನಾರ್ದನರೆಡ್ಡಿಗೆ ಮುನ್ನಡೆ ಮದ್ದೂರಿನಲ್ಲಿ ಜೆಡಿಎಸ್​ನ ಡಿ.ಸಿ.ತಮ್ಮಣ್ಣಗೆ ಹಿನ್ನಡೆ ಬೀಳಗಿ-ಬಿಜೆಪಿಯ ಮುರುಗೇಶ್ ನಿರಾಣಿಗೆ ಹಿನ್ನಡೆ ವರುಣ ಕ್ಷೇತ್ರದಲ್ಲೂ ಬಿಜೆಪಿಯ ಸೋಮಣ್ಣಗೆ ಹಿನ್ನಡೆ ಚಾಮರಾಜ, ಕೆ.ಆರ್.ನಗರದಲ್ಲಿ ಕಾಂಗ್ರೆಸ್​ಗೆ ಮುನ್ನಡೆ ಆನೇಕಲ್​ನಲ್ಲಿ ಬಿಜೆಪಿಯ ಶ್ರೀನಿವಾಸ್​ಗೆ ಮುನ್ನಡೆ ಕಡೂರಿನಲ್ಲಿ ವೈಎಸ್​ವಿ ದತ್ತಾಗೆ ಮುನ್ನಡೆ ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಕೊತ್ತೂರು ಮಂಜುನಾಥ್​ಗೆ ಮುನ್ನಡೆ ಹೊಸಪೇಟೆಯಲ್ಲಿ  ಆನಂದ್​ ಸಿಂಗ್ ಪುತ್ರ ಸಿದ್ದಾರ್ಥ್​ ಸಿಂಗ್​ಗೆ ಮುನ್ನಡೆ

ಭಟ್ಕಳ ಬಿಜೆಪಿಯ ಸುನಿಲ್ ನಾಯ್ಕ್​ಗೆ 1502 ಮುನ್ನಡೆ ಬೆಳಗಾವಿ ದಕ್ಷಿಣ ಬಿಜೆಪಿ ಅಭಯ್​ ಪಾಟೀಲ್​ಗೆ ಮುನ್ನಡೆ ಸಕಲೇಶಪುರದಲ್ಲಿ BJPಯ ಸಿಮೆಂಟ್ ಮಂಜುಗೆ ಮುನ್ನಡೆ ಗಾಂಧಿನಗರದಲ್ಲಿ ದಿನೇಶ್​ಗೆ 310 ಮತಗಳ ಮುನ್ನಡೆ ಯಶವಂತಪುರ-ಜೆಡಿಎಸ್​ನ ಜವರಾಯಿಗೌಡ ಮುನ್ನಡೆ ಚಾಮರಾಜನಗರ-ಬಿಜೆಪಿಯ ವಿ.ಸೋಮಣ್ಣಗೆ ಹಿನ್ನಡೆ

ಚನ್ನಪಟ್ಟಣದಲ್ಲಿ ಬಿಜೆಪಿಯ ಯೋಗೇಶ್ವರ್​ ಮುನ್ನಡೆ ಚನ್ನಪಟ್ಟಣದಲ್ಲಿ ಜೆಡಿಎಸ್​ನ ಕುಮಾರಸ್ವಾಮಿ​ ಹಿನ್ನಡೆ

ಚಿಕ್ಕಮಗಳೂರು ಬಿಜೆಪಿ ಸಿ.ಟಿ.ರವಿ ಹಿನ್ನಡೆ ಮುಧೋಳ ಬಿಜೆಪಿ ಗೋವಿಂದ ಕಾರಜೋಳ ಹಿನ್ನಡೆ ಚನ್ನಪಟ್ಟಣದಲ್ಲಿ ಜೆಡಿಎಸ್​ ಕುಮಾರಸ್ವಾಮಿ ಹಿನ್ನಡೆ ಹೊಸಕೋಟೆ ಬಿಜೆಪಿ ಎಂಟಿಬಿ ನಾಗರಾಜ್​ ಹಿನ್ನಡೆ ರಮೇಶ್​ ಜಾರಕಿಹೊಳಿ 2ನೇ ಸುತ್ತಿನಲ್ಲೂ ಹಿನ್ನಡೆ ಗೋಕಾಕ್​ ಬಿಜೆಪಿ ರಮೇಶ್ ಜಾರಕಿಹೊಳಿ ಹಿನ್ನಡೆ

ಕನಕಪುರ ಕಾಂಗ್ರೆಸ್​ನ ಡಿ.ಕೆ.ಶಿವಮಾರ್ ಮುನ್ನಡೆ ಅಥಣಿ ಕಾಂಗ್ರೆಸ್ ಲಕ್ಷ್ಮಣ ಸವದಿ ಮುನ್ನಡೆ ಬೆಳಗಾವಿ ಗ್ರಾಮೀಣ ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ ಕಾಂಗ್ರೆಸ್​ ಕಾಂಗ್ರೆಸ್​ ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ ಬೇಲೂರಿನಲ್ಲಿ ಬಿಜೆಪಿಯ ಸುರೇಶ್ ಮುನ್ನಡೆ ಚಿಕ್ಕಮಗಳೂರು ಕಾಂಗ್ರೆಸ್​ ತಮ್ಮಯ್ಯ ಮುನ್ನಡೆ

ಹಿರೇಕೆರೂರು ಬಿಜೆಪಿ ಬಿ.ಸಿ.ಪಾಟೀಲ್ ಹಿನ್ನಡೆ ಸುರಪುರದಲ್ಲಿ ಬಿಜೆಪಿಯ ರಾಜುಗೌಡ ಹಿನ್ನಡೆ ಚಿಕ್ಕಬಳ್ಳಾಪುರ ಬಿಜೆಪಿಯ ಸುಧಾಕರ್ ಹಿನ್ನಡೆ

ಸದ್ಯಕ್ಕೆ ಪ್ರಮುಖ ಮೂರು ಪಕ್ಷಗಳು ಸಾಧಿಸಿರುವ ಮುನ್ನಡೆ ಹೀಗಿದೆ:

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 9:01 am, Sat, 13 May 23

ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!